AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳು ಶೀಘ್ರದಲ್ಲೇ ತೆರವು

ಅಭಿಮಾನಿಗಳು ಅನಧಿಕೃತವಾಗಿ ನಗರದಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಬಸವಣ್ಣನವರ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಅವರು ಬಿಬಿಎಂಪಿಯಿಂದ‌ ಅನುಮತಿ ಪಡೆಯದೇ ಪುತ್ಥಳಿ ಸ್ಥಾಪನೆ ಹಿನ್ನಲೆಯಲ್ಲಿ ಅಂತಹ ಪುತ್ಥಳಿಗಳನ್ನು ತೆರವುಗೊಳಿಸಲು ಬಿಬಿಎಂಪಿ ನಿರ್ಧರಿಸಿದೆ.

ಬೆಂಗಳೂರಿನಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳು ಶೀಘ್ರದಲ್ಲೇ ತೆರವು
ಬೆಂಗಳೂರಿನಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳು ಶೀಘ್ರದಲ್ಲೇ ತೆರವು
Follow us
TV9 Web
| Updated By: ಆಯೇಷಾ ಬಾನು

Updated on: Sep 01, 2021 | 11:12 AM

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಬಿಬಿಎಂಪಿಯಿಂದ ಅನುಮತಿ ಪಡೆಯದೇ ಅಭಿಮಾನಿಗಳು ನಿರ್ಮಿಸಿದ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್ ಸೇರಿದಂತೆ ಮಹಾನ್ ನಾಯಕರ ಪುತ್ಥಳಿಗಳನ್ನು ಶೀಘ್ರದಲ್ಲೇ ತೆರವು ಮಾಡಲು ಬಿಬಿಎಂಪಿ ನಿರ್ಧರಿಸಿದೆ.

ಸಿನಿ ಪ್ರೇಮಿಗಳು ತಮಗೆ ಇಷ್ಟವಾದ ನೆಚ್ಚಿನ ನಟರ ಸಂಘಗಳನ್ನು, ಬಳಗಗಳನ್ನು ಮಾಡಿಕೊಂಡು ಏರಿಯಾದಲ್ಲಿ ಪುತ್ಥಳಿಗಳನ್ನು ನಿರ್ಮಿಸಿರುತ್ತಾರೆ. ಅಂತವರ ಕನಸಿನ ಪುತ್ಥಳಿಯ ತೆರವು ಕಾರ್ಯಾಚರಣೆಗೆ ಬಿಬಿಎಂಪಿ ಮುಂದಾಗಿದೆ. ಅಭಿಮಾನಿಗಳು ಅನಧಿಕೃತವಾಗಿ ನಗರದಲ್ಲಿ ರಾಜ್ ಕುಮಾರ್, ಶಂಕರ್ ನಾಗ್, ವಿಷ್ಣುವರ್ಧನ್, ಬಸವಣ್ಣನವರ ಪುತ್ಥಳಿ ಸ್ಥಾಪನೆ ಮಾಡಿದ್ದಾರೆ. ಅವರು ಬಿಬಿಎಂಪಿಯಿಂದ‌ ಅನುಮತಿ ಪಡೆಯದೇ ಪುತ್ಥಳಿ ಸ್ಥಾಪನೆ ಹಿನ್ನಲೆಯಲ್ಲಿ ಅಂತಹ ಪುತ್ಥಳಿಗಳನ್ನು ತೆರವುಗೊಳಿಸಲು ಬಿಬಿಎಂಪಿ ನಿರ್ಧರಿಸಿದ್ದು ಆದಷ್ಟು ಬೇಗ ತೆರವು ಕಾರ್ಯಾಚರಣೆ ಕೈಗೊಳ್ಳಲಿದೆ.

ಈಗಾಗಲೇ ಈ ಬಗ್ಗೆ ಬಿಬಿಎಂಪಿ ಸರ್ವೆ ಕಾರ್ಯ ಶುರುಮಾಡಿದೆ. ಸರ್ವೆಯಲ್ಲಿ ಅನೇಕ ಪುತ್ಥಳಿಗಳನ್ನು ಗುರುತಿಸಿದೆ ಇನ್ನೇನು ಶೀಘ್ರದಲ್ಲೇ ತೆರವು ಮಾಡಲು ತೀರ್ಮಾನಿಸಿದೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮೂರನೇ ಅಲೆ ಆತಂಕದ ಹಿನ್ನಲೆ ಕಡ್ಡಾಯ ವ್ಯಾಕ್ಸಿನ್ ಗೆ ಬಿಬಿಎಂಪಿ ಆದೇಶ

ಸುದೀಪ್ ಹುಟ್ಟು ಹಬ್ಬಕ್ಕೆ ವಿಶೇಷ ಗಿಫ್ಟ್; ಇ-ಬುಕ್ ಹಾಗೂ ಆಡಿಯೊ ರೂಪದಲ್ಲಿ ಬಿಡುಗಡೆಯಾಗಲಿದೆ ಕಿಚ್ಚನ ಬದುಕಿನ ಕತೆ

ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ರಥಯಾತ್ರೆಯಲ್ಲಿ ನಿಯಂತ್ರಣ ಕಳೆದುಕೊಂಡು ಅಡ್ಡಾದಿಡ್ಡಿ ಓಡಿದ ಆನೆ
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಶಿವರಾಜ್​ಕುಮಾರ್ ನಿಜಕ್ಕೂ ಬಾಗಿಲು ತೆರೆದಿಲ್ಲವೇ? ವಿವರಿಸಿದ ಮಡೆನೂರು ಮನು
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಕೊಲೆ ಪಾತಕಿಯನ್ನು ಹಿಡಿಯಲು ಪೊಲೀಸ್ ಅಧಿಕಾರಿ ಮಾಡಿದ ಸಾಹಸ ನೋಡಿ
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಗಣ್ಯರ ಜೊತೆ ಹಿಂಬಾಲಕರು ಬೇಡವೆಂದು ವಿನಂತಿಸಿಕೊಳ್ಳಲಾಗಿದೆ: ಸೀಮಾ ಲಾಟ್ಕರ್
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಕಾರು ಚಲಾಯಿಸುವಾಗ ನಿದ್ರೆಗೆ ಜಾರಿದ ಟೆಕ್ಕಿ, ನಡೆಯಿತು ಭಯಾನಕ ಘಟನೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಗ್ಯಾಂಗ್​​ಸ್ಟರ್ ಜಗ್ಗು ಭಗವಾನ್​ಪುರಿಯಾ ತಾಯಿಯ ಗುಂಡಿಕ್ಕಿ ಹತ್ಯೆ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಆಷಾಢ ಮೊದಲ ಶುಕ್ರವಾರ: ಶಕ್ತಿ ದೇವತೆ ಆರಾಧನೆಯ ಪ್ರಯೋಜನಗಳೇನು ನೋಡಿ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಜಮ್ಮು ಕಾಶ್ಮೀರದ ಪ್ರವಾಸಿ ರೆಸಾರ್ಟ್​ ಬಳಿ ಕರಡಿ ಪ್ರತ್ಯಕ್ಷ, ಹೆಚ್ಚಿದ ಆತಂಕ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಕುಂಕುಮ ಹಾಗೂ ವಿಭೂತಿ ಇಲ್ಲದೆ ದೇವತಾಕಾರ್ಯ ಮಾಡಬಹುದಾ ತಿಳಿಯಿರಿ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ
ಚಂದ್ರನು ಕರ್ಕಾಟಕ ರಾಶಿಯಿಂದ ಪುನರ್ವಸು ನಕ್ಷತ್ರದೆಡೆಗೆ ಸಂಚಾರ