AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?

ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ. ಇಂದು ಮತ್ತು ನಾಳೆ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಲಿದೆ.

ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?
ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?Image Credit source: ಸಾಂದರ್ಭಿಕ ಚಿತ್ರ
TV9 Web
| Edited By: |

Updated on: Oct 06, 2022 | 2:36 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆಯಾ ಎಂಬ ಅನುಮಾನಗಳ ಮಧ್ಯೆ ಬಿಬಿಎಂಪಿ (BBMP) ಸೋಮವಾರದಿಂದ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯವನ್ನು ಮತ್ತೆ ಕೈಗೆತ್ತಿಕೊಳ್ಳಲಿದೆ. ಈ ಮಧ್ಯೆ, ಇಂದು ಮತ್ತು ನಾಳೆ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ನಡೆಯಲಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಇಕೋಸ್ಪೇಸ್​ ಕಂಪನಿಯ (ecospace company) ಒತ್ತುವರಿ ಜಾಗ ತೆರವು ಮಾಡಲು ಅಧಿಕಾರಿಗಳಿಗೆ ಫ್ರೀಹ್ಯಾಂಡ್ ನೀಡಲಾಗಿದೆ. ಇದರೊಂದಿಗೆ ಇಕೋಸ್ಪೇಸ್​ ಒಳಗಿರುವ 12 ಅಂತಸ್ತಿನ 2 ಕಟ್ಟಡ ತೆರವು ನಿಶ್ಚಿತವಾಗಿದೆ. ಇಂದು ಅಥವಾ ನಾಳೆ ಇಕೋಸ್ಪೇಸ್​ಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ. ಸಾವಳಕೆರೆಯಿಂದ ಬೆಳ್ಳಂದೂರು ಕೆರೆಗೆ ಸಂಪರ್ಕ ಸಲ್ಲಿಸುವ ರಾಜಕಾಲುವೆ ಮಾರ್ಗದಲ್ಲಿ (Rajakaluve Encroachment clearance) 500 ಮೀಟರ್​ ಉದ್ದ, 40-50 ಅಡಿ ಅಗಲದ ಜಾಗ ಒತ್ತುವರಿಯಾಗಿದೆ.

ಇದರ ಹೊರತಾಗಿ ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ. ಇಂದು ಮತ್ತು ನಾಳೆ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಲಿದೆ. ಸೋಮವಾರದಿಂದ ತೆರವು ಕಾರ್ಯಾಚರಣೆ ಶುರುವಾಗುವುದು ಪಕ್ಕಾ ಆಗಿದೆ.

Follow Us
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ಬಿಸಿಲಿಗೆ ತತ್ತರ: ಹೆಲ್ಮೆಟ್ ಬದಲು ಸೊಪ್ಪು ಕಟ್ಟಿಕೊಂಡು ಬೈಕ್ ಚಾಲನೆ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ವಾರದಲ್ಲಿ ಎರಡನೇ ಭಾರಿ ದರ್ಶನ್ ಭೇಟಿಗೆ ಜೈಲಿಗೆ ಬಂದ ವಿಜಯಲಕ್ಷ್ಮಿ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಹುಬ್ಬಳ್ಳಿ ಭೀಕರ ಅಪಘಾತ: ಕಾರಿನ ಇಂಜಿನ್ ಒಳಗೆ ಸಿಲುಕಿದ ವ್ಯಕ್ತಿಯ ರುಂಡ
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಪ್ರಿಯಕರನನ್ನೇ ಕೊಂದ ಪ್ರಿಯತಮೆ : ಕೊಲೆಯಾದ ಕಿರಣ್ ತಂದೆಯ ಕಣ್ಣೀರ ಮಾತು
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
ಕುಟುಂಬದ ಆರೋಪಕ್ಕೆ ವೈದ್ಯಕೀಯ ಅಧೀಕ್ಷರು ಹೇಳಿದ್ದೇನು?
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
RCB ವಿರುದ್ಧ ಹೀರೋ SRH ವಿರುದ್ಧ ಝೀರೋ!
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಮೋದಿ ಬಗ್ಗೆ ಮಾತಾಡಿದ್ದ ಖರ್ಗೆಗೆ ಟಾಂಗ್​​ ಕೊಟ್ಟ ಉಪರಾಷ್ಟ್ರಪತಿ
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಹೆಂಡ್ತಿ ರೆಡ್​ ಹ್ಯಾಂಡ್ ಸಿಕ್ಕಿಬಿದ್ದಾಗ ಬುದ್ದಿ ಹೇಳಿದ್ದೆ: ಪತಿ ಕಣ್ಣೀರು!
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಮಾಳು ಊರಲ್ಲಿ ಬೈಕ್​ ಅಲ್ಲಿ ಲಾಂಗ್ ಡ್ರೈವ್ ಹೋದ ರಕ್ಷಿತಾ ಶೆಟ್ಟಿ
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!
ಜೀವಜಲಕ್ಕಾಗಿ 2 ಕಿ.ಮೀ ನಡೆದುಕೊಂಡು ಹೋಗ್ಬೇಕು! ನರಲಗುಡ್ಡ ನಿವಾಸಿಗಳ ಪರದಾಟ!