AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?

ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ. ಇಂದು ಮತ್ತು ನಾಳೆ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಲಿದೆ.

ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?
ಬೆಂಗಳೂರಿನಲ್ಲಿ ಸ್ಥಗಿತಗೊಂಡಿಲ್ಲ ಒತ್ತುವರಿ ತೆರವು ಕಾರ್ಯ, ಮತ್ತೆ ಯಾವಾಗ ಶುರು?Image Credit source: ಸಾಂದರ್ಭಿಕ ಚಿತ್ರ
TV9 Web
| Edited By: ಸಾಧು ಶ್ರೀನಾಥ್​|

Updated on: Oct 06, 2022 | 2:36 PM

Share

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯ ಸ್ಥಗಿತಗೊಂಡಿದೆಯಾ ಎಂಬ ಅನುಮಾನಗಳ ಮಧ್ಯೆ ಬಿಬಿಎಂಪಿ (BBMP) ಸೋಮವಾರದಿಂದ ಬೆಂಗಳೂರಿನಲ್ಲಿ ಒತ್ತುವರಿ ತೆರವು ಕಾರ್ಯವನ್ನು ಮತ್ತೆ ಕೈಗೆತ್ತಿಕೊಳ್ಳಲಿದೆ. ಈ ಮಧ್ಯೆ, ಇಂದು ಮತ್ತು ನಾಳೆ ಕಂದಾಯ ಇಲಾಖೆ ಅಧಿಕಾರಿಗಳಿಂದ ಸರ್ವೆ ನಡೆಯಲಿದೆ. ರಾಜಕಾಲುವೆ ಒತ್ತುವರಿ ಮಾಡಿಕೊಂಡಿರುವ ಇಕೋಸ್ಪೇಸ್​ ಕಂಪನಿಯ (ecospace company) ಒತ್ತುವರಿ ಜಾಗ ತೆರವು ಮಾಡಲು ಅಧಿಕಾರಿಗಳಿಗೆ ಫ್ರೀಹ್ಯಾಂಡ್ ನೀಡಲಾಗಿದೆ. ಇದರೊಂದಿಗೆ ಇಕೋಸ್ಪೇಸ್​ ಒಳಗಿರುವ 12 ಅಂತಸ್ತಿನ 2 ಕಟ್ಟಡ ತೆರವು ನಿಶ್ಚಿತವಾಗಿದೆ. ಇಂದು ಅಥವಾ ನಾಳೆ ಇಕೋಸ್ಪೇಸ್​ಗೆ ನೋಟಿಸ್ ಜಾರಿ ಮಾಡುವ ಸಾಧ್ಯತೆಯಿದೆ. ಸಾವಳಕೆರೆಯಿಂದ ಬೆಳ್ಳಂದೂರು ಕೆರೆಗೆ ಸಂಪರ್ಕ ಸಲ್ಲಿಸುವ ರಾಜಕಾಲುವೆ ಮಾರ್ಗದಲ್ಲಿ (Rajakaluve Encroachment clearance) 500 ಮೀಟರ್​ ಉದ್ದ, 40-50 ಅಡಿ ಅಗಲದ ಜಾಗ ಒತ್ತುವರಿಯಾಗಿದೆ.

ಇದರ ಹೊರತಾಗಿ ಪೂರ್ವ ಪಾರ್ಕ್ರಿಡ್ಜ್ ನ ಮೂರು ವಿಲ್ಲಾಗಳು, ರೈನ್ ಬೋ ಲೇಔಟ್ ನ 30 ವಿಲ್ಲಾಗಳು ಡೆಮಾಲಿಷನ್ ಗೆ ಫಿಕ್ಸ್ ಆಗಿ ನಿಂತಿವೆ. ಇಂದು ಮತ್ತು ನಾಳೆ ಕಂದಾಯ ಇಲಾಖೆಯಿಂದ ಜಂಟಿ ಸರ್ವೆ ನಡೆಯಲಿದೆ. ಸೋಮವಾರದಿಂದ ತೆರವು ಕಾರ್ಯಾಚರಣೆ ಶುರುವಾಗುವುದು ಪಕ್ಕಾ ಆಗಿದೆ.

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್