AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ದಸರಾ, ದೀಪಾವಳಿ ವೇಳೆ ಘನತ್ಯಾಜ್ಯ ನಿರ್ವಹಣೆ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ

ದಸರಾ, ದೀಪಾವಳಿ ಹಬ್ಬಗಳಲ್ಲಿ ಉತ್ಪತಿಯಾಗೋ ತ್ಯಾಜ್ಯ ನಿರ್ವಹಣೆಯ ಕುರಿತು ಸೂಚನೆ ಹೊರಡಿಸಿದೆ. ರಾಜಧಾನಿಯಲ್ಲಿ ತ್ಯಾಜ್ಯ ಸಮಸ್ಯೆಗೆ ಬ್ರೇಕ್ ಹಾಕಲು ಅಧಿಕಾರಿಗಳಿಗೆ ಗೈಡ್ ಲೈನ್ ಮೂಲಕ ಕಮಿಷನರ್ ಸೂಚನೆ ಕೊಟ್ಟಿದ್ದಾರೆ. ಬಾಳೇಕಂದು, ಮಾವಿನ ತೋರಣ,ಹಬ್ಬದ ವಸ್ತುಗಳಲ್ಲಿ ಹಸಿ, ಒಣ ಕಸ ವಿಂಗಡನೆಗೆ ಕ್ರಮಕ್ಕೆ ಸೂಚಿಸಿದೆ.

ದಸರಾ, ದೀಪಾವಳಿ ವೇಳೆ ಘನತ್ಯಾಜ್ಯ ನಿರ್ವಹಣೆ ಸಂಬಂಧ ಬಿಬಿಎಂಪಿ ಮಾರ್ಗಸೂಚಿ ಬಿಡುಗಡೆ
ಬಿಬಿಎಂಪಿ
ಶಾಂತಮೂರ್ತಿ
| Edited By: |

Updated on:Oct 10, 2024 | 11:56 AM

Share

ಬೆಂಗಳೂರು, ಅ.10: ದಸರಾ(Dasara), ದೀಪಾವಳಿಗೆ (Deepavali) ಬಿಬಿಎಂಪಿ (BBMP)ಮಾರ್ಗಸೂಚಿ ಹೊರಡಿಸಿದೆ. ಹಬ್ಬದ ಸಮಯದಲ್ಲಿ ಹೆಚ್ಚಾಗುವ ನಗರದ ಘನತ್ಯಾಜ್ಯ ನಿರ್ವಹಣೆ ಸಂಬಂಧ ಪಾಲಿಕೆ ಅಧಿಕಾರಿಗಳಿಗೆ ಪಾಲಿಕೆ ಗೈಡ್ ಲೈನ್ ಬಿಡುಗಡೆ ಮಾಡಿದೆ. ಹಬ್ಬಗಳಲ್ಲಿ ಉತ್ಪತಿಯಾಗೋ ತ್ಯಾಜ್ಯ ನಿರ್ವಹಣೆಯ ಕುರಿತು ಸೂಚನೆ ಹೊರಡಿಸಿದೆ. ರಾಜಧಾನಿಯಲ್ಲಿ ತ್ಯಾಜ್ಯ ಸಮಸ್ಯೆಗೆ ಬ್ರೇಕ್ ಹಾಕಲು ಅಧಿಕಾರಿಗಳಿಗೆ ಗೈಡ್ ಲೈನ್ ಮೂಲಕ ಕಮಿಷನರ್ ಸೂಚನೆ ಕೊಟ್ಟಿದ್ದಾರೆ.

ಪಾಲಿಕೆ ಗೈಡ್ ಲೈನ್ ಪ್ರಮುಖಾಂಶಗಳೇನು

  • ಬಾಳೇಕಂದು, ಮಾವಿನ ತೋರಣ,ಹಬ್ಬದ ವಸ್ತುಗಳಲ್ಲಿ ಹಸಿ, ಒಣ ಕಸ ವಿಂಗಡನೆಗೆ ಕ್ರಮ
  • ಮಾರುಕಟ್ಟೆಗಳಲ್ಲಿ ಸ್ವಚ್ಚತೆಯ ಬಗ್ಗೆ ವ್ಯಾಪಾರಿಗಳಿಗೆ ಅರಿವು ಮೂಡಿಸಿ
  • ಏಕಬಳಕೆಯ ಪ್ಲಾಸ್ಟಿಕ್ ಬಳಸದಂತೆ ನಿಗಾ-ಹಬ್ಬದಲ್ಲಿ ಉತ್ಪತಿಯಾಗೋ ಹೆಚ್ಚುವರಿ ತ್ಯಾಜ್ಯ ವಿಲೇವಾರಿಗೆ ತಯಾರಿ
  • ಬ್ಲಾಕ್ ಸ್ಪಾಟ್ (ಕಸ ಸುರಿಯೋ ಜಾಗ)ಗಳಲ್ಲಿ ನಿಗಾ ಇಡಲು ಸೂಚನೆ
  • ಬಾಳೆಕಂದು, ಮಾವಿನ ಸೊಪ್ಪು ಇತರೆ ವಸ್ತುಗಳನ್ನ ಹಸಿತ್ಯಾಜ್ಯ ಘಟಕಕ್ಕೆ ನೀಡುವಂತೆ ನಿಗಾ

    ಇದನ್ನೂ ಓದಿ: ಕರ್ನಾಟಕದಲ್ಲಿ ಬಿಯರ್ ಮಾರಾಟ ಭರ್ಜರಿ ಹೆಚ್ಚಳ: ಅಬಕಾರಿ ಇಲಾಖೆಗೆ ಹರಿದುಬಂತು ಆದಾಯ

ಈ ಬಾರಿಯ ನಾಡಹಬ್ಬ ಮೈಸೂರು ದಸರಾ ಅಂಗವಾಗಿ ಜಿಲ್ಲಾಡಳಿತದಿಂದ ರೂಪಿಸಲಾಗಿರುವ ಅಧಿಕೃತ ಜಾಲತಾಣಕ್ಕೆ (https://www.mysoredasara.gov.in) ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಕೆಲವೇ ದಿನಗಳಲ್ಲಿ ಭಾರಿ ‘ಹಿಟ್ಸ್’ ದೊರೆತಿದೆ. ಸೆ.21ರಂದು ಅನಾವರಣಗೊಳಿಸಲಾಗಿದ್ದ ಈ ಜಾಲತಾಣದಲ್ಲಿ ಆರಂಭದಲ್ಲಿ ಮಾಹಿತಿ ಕೊರತೆ ಎದ್ದು ಕಾಣುತ್ತಿತ್ತು. ನಂತರ ಹಲವು ಮಾಹಿತಿ ಅಪ್‌ಡೇಟ್ ಮಾಡಲಾಗಿದ್ದು ಕನ್ನಡ ಮತ್ತು ಇಂಗ್ಲಿಷ್‌ ಭಾಷೆಯಲ್ಲಿ ಮಾಹಿತಿ ಒದಗಿಸಲಾಗುತ್ತಿತ್ತು. ದಸರಾ ಜೊತೆಗೆ ಮೈಸೂರಿನ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳ ಕುರಿತು ಕಿರುಪರಿಚಯವೂ ಈ ಜಾಲತಾಣದಲ್ಲಿದೆ. ಹೀಗಾಗಿ, ನೆಟ್ಟಿಗರು ಹುಡುಕಾಡುತ್ತಿರುವುದು ಕಂಡುಬಂದಿದೆ.

ರಾಜ್ಯದ ಪ್ರಮುಖ ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 11:46 am, Thu, 10 October 24

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್