AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಿಎಂ ಬೊಮ್ಮಾಯಿ ಸಂಪುಟ ಅಸ್ತು; ಬಿಬಿಎಂಪಿ ಚುನಾವಣೆ ನಡೆಸಲು ಸಕಲ ಸಜ್ಜು

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಬಿಬಿಎಂಪಿ ಚುನಾವಣಾ ಮೀಸಲಾತಿಯಲ್ಲಿ ಆಗಿದ್ದ ತಪ್ಪು ಸರಿಪಡಿಸಿ. ಒಟ್ಟಾರೆ ಮೀಸಲಾತಿ ಶೇ.50ರಷ್ಟು ಮೀರದಂತೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಿಎಂ ಬೊಮ್ಮಾಯಿ ಸಂಪುಟ ಅಸ್ತು; ಬಿಬಿಎಂಪಿ ಚುನಾವಣೆ ನಡೆಸಲು ಸಕಲ ಸಜ್ಜು
ಬಿಬಿಎಂಪಿ ಕಚೇರಿ
TV9 Web
| Edited By: |

Updated on:May 30, 2022 | 7:44 PM

Share

ಬೆಂಗಳೂರು: BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಬಿಬಿಎಂಪಿ ಚುನಾವಣಾ ಮೀಸಲಾತಿಯಲ್ಲಿ ಆಗಿದ್ದ ತಪ್ಪು ಸರಿಪಡಿಸಿ. ಒಟ್ಟಾರೆ ಮೀಸಲಾತಿ ಶೇ.50ರಷ್ಟು ಮೀರದಂತೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶೇ.50ರಷ್ಟು ಮೀರದಂತೆ ಮೀಸಲಾತಿ ತಿದ್ದುಪಡಿಗೆ ನಿರ್ಧಾರ ಮಾಡಿದೆ.

ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಮಹತ್ವದ ಇತರ ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಎಂಟು ವಾರಗಳ ಒಳಗಾಗಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಜೊತೆಗೆ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಚುನಾವಣೆಯ ಬಗ್ಗೆಯೂ ಸುಪ್ರೀಂ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮುಂದಿನ ನಡೆಯ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಇದನ್ನೂ ಓದಿ: IPL 2022: ಐಪಿಎಲ್​ ಬೆಸ್ಟ್ ಕ್ಯಾಚ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ..?

ಬಿಬಿಎಂಪಿ ಚುನಾವಣೆಯನ್ನು ನಡೆಸಲು ನಾವು ಸಕಲ ರೀತಿಯಲ್ಲೂ ಸಜ್ಜಾಗಿದ್ದೇವೆ, ಈ ವಿಷಯದಲ್ಲಿ ಯಾವುದೇ ಹಿಂದೇಟು ಹಾಕುವುದಿಲ್ಲ. ಬಿಬಿಎಂಪಿ ಚುನಾವಣೆಯನ್ನು ನಾವು ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 pm, Mon, 30 May 22

ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಆಟೋ ಚಾಲಕನಿಗೆ ಬಿಜೆಪಿ ಶಾಸಕನಿಂದ ಕಪಾಳಮೋಕ್ಷ; ವೈರಲ್ ವಿಡಿಯೋಗೆ ಆಕ್ರೋಶ
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಸೇತುವೆಯಿಂದ ಕೆಳಗೆ ಬಿದ್ದರೂ ಯುವಕನ ಜೀವ ಉಳಿಸಿತು ಲೈಟ್ ಕಂಬ!
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಗಿಲ್ಲಿ ಮೇಲೆ ರಕ್ಷಿತಾ ಶೆಟ್ಟಿಗೆ ಲವ್ ಇದ್ಯಾ? ಅಸಲಿ ವಿಷಯ ತೆರೆದಿಟ್ಟ ರಜತ್
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಶಿವ ಶಿವ..ಮಠದಲ್ಲಿ ಇದೆಂತಾ ಅನಾಚಾರ: ಕುಡಿದು ತೂರಾಡಿದ ಸ್ವಾಮೀಜಿ!
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ