AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಿಎಂ ಬೊಮ್ಮಾಯಿ ಸಂಪುಟ ಅಸ್ತು; ಬಿಬಿಎಂಪಿ ಚುನಾವಣೆ ನಡೆಸಲು ಸಕಲ ಸಜ್ಜು

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಬಿಬಿಎಂಪಿ ಚುನಾವಣಾ ಮೀಸಲಾತಿಯಲ್ಲಿ ಆಗಿದ್ದ ತಪ್ಪು ಸರಿಪಡಿಸಿ. ಒಟ್ಟಾರೆ ಮೀಸಲಾತಿ ಶೇ.50ರಷ್ಟು ಮೀರದಂತೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಿಎಂ ಬೊಮ್ಮಾಯಿ ಸಂಪುಟ ಅಸ್ತು; ಬಿಬಿಎಂಪಿ ಚುನಾವಣೆ ನಡೆಸಲು ಸಕಲ ಸಜ್ಜು
ಬಿಬಿಎಂಪಿ ಕಚೇರಿ
TV9 Web
| Edited By: ಆಯೇಷಾ ಬಾನು|

Updated on:May 30, 2022 | 7:44 PM

Share

ಬೆಂಗಳೂರು: BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಬಿಬಿಎಂಪಿ ಚುನಾವಣಾ ಮೀಸಲಾತಿಯಲ್ಲಿ ಆಗಿದ್ದ ತಪ್ಪು ಸರಿಪಡಿಸಿ. ಒಟ್ಟಾರೆ ಮೀಸಲಾತಿ ಶೇ.50ರಷ್ಟು ಮೀರದಂತೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶೇ.50ರಷ್ಟು ಮೀರದಂತೆ ಮೀಸಲಾತಿ ತಿದ್ದುಪಡಿಗೆ ನಿರ್ಧಾರ ಮಾಡಿದೆ.

ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಮಹತ್ವದ ಇತರ ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಎಂಟು ವಾರಗಳ ಒಳಗಾಗಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಜೊತೆಗೆ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಚುನಾವಣೆಯ ಬಗ್ಗೆಯೂ ಸುಪ್ರೀಂ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮುಂದಿನ ನಡೆಯ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಇದನ್ನೂ ಓದಿ: IPL 2022: ಐಪಿಎಲ್​ ಬೆಸ್ಟ್ ಕ್ಯಾಚ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ..?

ಬಿಬಿಎಂಪಿ ಚುನಾವಣೆಯನ್ನು ನಡೆಸಲು ನಾವು ಸಕಲ ರೀತಿಯಲ್ಲೂ ಸಜ್ಜಾಗಿದ್ದೇವೆ, ಈ ವಿಷಯದಲ್ಲಿ ಯಾವುದೇ ಹಿಂದೇಟು ಹಾಕುವುದಿಲ್ಲ. ಬಿಬಿಎಂಪಿ ಚುನಾವಣೆಯನ್ನು ನಾವು ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 pm, Mon, 30 May 22

Follow Us
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ