AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಿಎಂ ಬೊಮ್ಮಾಯಿ ಸಂಪುಟ ಅಸ್ತು; ಬಿಬಿಎಂಪಿ ಚುನಾವಣೆ ನಡೆಸಲು ಸಕಲ ಸಜ್ಜು

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಬಿಬಿಎಂಪಿ ಚುನಾವಣಾ ಮೀಸಲಾತಿಯಲ್ಲಿ ಆಗಿದ್ದ ತಪ್ಪು ಸರಿಪಡಿಸಿ. ಒಟ್ಟಾರೆ ಮೀಸಲಾತಿ ಶೇ.50ರಷ್ಟು ಮೀರದಂತೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.

BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಿಎಂ ಬೊಮ್ಮಾಯಿ ಸಂಪುಟ ಅಸ್ತು; ಬಿಬಿಎಂಪಿ ಚುನಾವಣೆ ನಡೆಸಲು ಸಕಲ ಸಜ್ಜು
ಬಿಬಿಎಂಪಿ ಕಚೇರಿ
TV9 Web
| Edited By: ಆಯೇಷಾ ಬಾನು|

Updated on:May 30, 2022 | 7:44 PM

Share

ಬೆಂಗಳೂರು: BBMP ಚುನಾವಣಾ ಮೀಸಲಾತಿ ತಿದ್ದುಪಡಿಗೆ ಸಂಪುಟ ಅಸ್ತು ಎಂದಿದೆ. ಬಿಬಿಎಂಪಿ ಚುನಾವಣಾ ಮೀಸಲಾತಿಯಲ್ಲಿ ಆಗಿದ್ದ ತಪ್ಪು ಸರಿಪಡಿಸಿ. ಒಟ್ಟಾರೆ ಮೀಸಲಾತಿ ಶೇ.50ರಷ್ಟು ಮೀರದಂತೆ ತಿದ್ದುಪಡಿಗೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ. ಶೇ.50ರಷ್ಟು ಮೀರದಂತೆ ಮೀಸಲಾತಿ ತಿದ್ದುಪಡಿಗೆ ನಿರ್ಧಾರ ಮಾಡಿದೆ.

ಬಿಬಿಎಂಪಿ ಚುನಾವಣೆ, ಸ್ಥಳೀಯ ಸಂಸ್ಥೆಗಳ ಚುನಾವಣೆ ಸೇರಿದಂತೆ ಮಹತ್ವದ ಇತರ ವಿಚಾರಗಳ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಎಂಟು ವಾರಗಳ ಒಳಗಾಗಿ ಬಿಬಿಎಂಪಿ ಚುನಾವಣಾ ಪ್ರಕ್ರಿಯೆ ನಡೆಸುವಂತೆ ಸರ್ವೋಚ್ಛ ನ್ಯಾಯಾಲಯ ರಾಜ್ಯ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ. ಜೊತೆಗೆ ಜಿಲ್ಲಾ ಪಂಚಾಯತ್ ತಾಲ್ಲೂಕು ಪಂಚಾಯತ್ ಚುನಾವಣೆಯ ಬಗ್ಗೆಯೂ ಸುಪ್ರೀಂ ಆದೇಶ ನೀಡಿದೆ. ಈ ನಿಟ್ಟಿನಲ್ಲಿ ಮುಂದಿನ ನಡೆಯ ಬಗ್ಗೆಯೂ ಸಂಪುಟ ಸಭೆಯಲ್ಲಿ ಚರ್ಚೆ ನಡೆದಿದೆ. ಇದನ್ನೂ ಓದಿ: IPL 2022: ಐಪಿಎಲ್​ ಬೆಸ್ಟ್ ಕ್ಯಾಚ್ ಪ್ರಶಸ್ತಿ ಸಿಕ್ಕಿದ್ದು ಯಾರಿಗೆ ಗೊತ್ತಾ..?

ಬಿಬಿಎಂಪಿ ಚುನಾವಣೆಯನ್ನು ನಡೆಸಲು ನಾವು ಸಕಲ ರೀತಿಯಲ್ಲೂ ಸಜ್ಜಾಗಿದ್ದೇವೆ, ಈ ವಿಷಯದಲ್ಲಿ ಯಾವುದೇ ಹಿಂದೇಟು ಹಾಕುವುದಿಲ್ಲ. ಬಿಬಿಎಂಪಿ ಚುನಾವಣೆಯನ್ನು ನಾವು ಎದುರಿಸಲು ಸಿದ್ಧ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಇತ್ತೀಚಿಗೆ ತಿಳಿಸಿದ್ದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

Published On - 7:04 pm, Mon, 30 May 22

Follow Us
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
ಎಕ್ಸ್​​ಪೋ ಲಕ್ಕಿ ಡ್ರಾನಲ್ಲಿ ಚಿನ್ನದ ನಾಣ್ಯ, ಪೆಪ್ಸ್ ಮಾಟ್ರೆಸ್ ಗೆದ್ದವರು
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
‘ಟಾಕ್ಸಿಕ್’ ಅವಘಡ: ಸೌಂಡ್ ಬಾಕ್ಸ್ ಬಿದ್ದ ಬಳಿಕ ಪರಿಸ್ಥಿತಿ ಹೀಗಿತ್ತು ನೋಡಿ
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೂಲಭೂತ ಸೌಕರ್ಯಗಳಿಲ್ಲದೆ ಎತ್ತಿನ ಭುಜ ಟ್ರೆಕ್ಕಿಂಗ್ ರೀ ಓಪನ್
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಮೈಸೂರಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋಗೆ ಭರ್ಜರಿ ರೆಸ್ಪಾನ್ಸ್!
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ: ಇಂದೇ ಕೊನೆಯ ದಿನ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಅಂಬೇಡ್ಕರ್ ವಸತಿ ನಿಲಯದಲ್ಲಿ ಅವ್ಯವಸ್ಥೆ: ಊಟಕ್ಕೂ ವಿದ್ಯಾರ್ಥಿಗಳ ಪರದಾಟ
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಹೊಸಕೋಟೆ ಮುಂಜಾನೆಯ ಬಿಸಿಬಿಸಿ ಬಿರಿಯಾನಿ ಪ್ರಿಯರಿಗೆ ಪೊಲೀಸರು ಬಿಗ್ ಶಾಕ್!
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಬಾಹ್ಯಾಕಾಶ ಕ್ಷೇತ್ರದಲ್ಲಿ ಭಾರತದ ಮಾಸ್ಟರ್ ಪ್ಲಾನ್
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಚಾಮರಾಜನಗರ ಶೂಟೌಟ್: ಹೊಳೆ ದಟ್ಟಿ ಅರಣ್ಯದಿಂದ ಟಿವಿ9 ವಿಶೇಷ ತನಿಖಾ ವರದಿ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ
ಆಗಸ್ಟ್ 24 ರಿಂದ 30 ರವರೆಗಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ