AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲಂ ಬೋರ್ಡ್ ಮನೆಗಳಿಂದ ಹೊರಬಿದ್ದ 16 ಕುಟುಂಬ.. ಸೂರಿಲ್ಲದೇ ಬೀದಿಯಲ್ಲೇ ರಾತ್ರಿ ಕಳೆದ ಜನ

Slum Board | ಸ್ಲಮ್‌ ಬೋರ್ಡ್‌ ನಿವಾಸ ಕಳೆದುಕೊಂಡವರ ಬದುಕು ಅಕ್ಷರಶಃ ಬೀದಿಪಾಲಾಗಿದೆ. ಗುರುವಾರ ನಡೆದ ಏಕಾಏಕಿ ತೆರವು ಕಾರ್ಯಾಚರಣೆಯಿಂದ 16 ಕುಟುಂಬಗಳು ಬಿದಿಗೆ ಬಿದಿದ್ದು. ಕಣ್ಣೀರಲ್ಲಿ ಕೈ ತೊಳೆಯುವ ಸ್ಥಿತಿಗೆ ಬಂದು ತಲುಪಿದ್ದಾರೆ. ಮುಂದೇನು ಅಂತ ದಿಕ್ಕುತೋಚದ ಬಡ ಮಂದಿ ತಮ್ಮ ಸೂರಿಗೆ ಹೊಗಲು ಅನುಮತಿ ಇಲ್ಲದೇ ಮನೆಗಳ ಮುಂದೆಯೇ ರಾತ್ರಿ ಕಳೆದರೆ..

ಸ್ಲಂ ಬೋರ್ಡ್ ಮನೆಗಳಿಂದ ಹೊರಬಿದ್ದ 16 ಕುಟುಂಬ.. ಸೂರಿಲ್ಲದೇ ಬೀದಿಯಲ್ಲೇ ರಾತ್ರಿ ಕಳೆದ ಜನ
ತೆರವು ಕಾರ್ಯಾಚರಣೆಯಿಂದ ಬೀದಿಗೆ ಬಿದ್ದ ಜನ
ಆಯೇಷಾ ಬಾನು
|

Updated on: Feb 12, 2021 | 7:36 AM

Share

ಬೆಂಗಳೂರು: ಗೊವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿಯ ಸ್ಲಂ ಬೊರ್ಡ್ ನಿವಾಸಿಗಳು ಈಗ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಫೆಬ್ರವರಿ 12ರಂದು 16 ಕುಟುಂಬಗಳನ್ನ ಸ್ಲಂಬೋರ್ಡ್‌ ಅಪಾರ್ಟ್‌ಮೆಂಟ್‌ನಿಂದ ತೆರವುಗೊಳಿಸಿದ ಮೇಲೆ ಮನೆಗೆ ಬೀಗ ಹಾಕಿ ಪೊಲೀಸರನ್ನ ಕಾವಲಿಗೆ ಇಡಲಾಗಿದೆ. ಹೀಗಾಗಿ, ಆಶ್ರಯವಿಲ್ಲದೆ ಈ ಕುಟುಂಬಗಳು ಸ್ಲಂಬೋರ್ಡ್‌ ಕಟ್ಟಡದ ಮುಂಭಾಗವೇ ರಾತ್ರಿ ಕಳೆದಿದ್ದಾರೆ. ನಮ್ಮ ಮನೆಗಳನ್ನು ನಮಗೆ ವಾಪಸ್‌ ಕೊಡಿ ಅಂತ ಅಂಗಲಾಚುತ್ತಿದ್ದಾರೆ.

ರಾಜಕೀಯಕ್ಕಾಗಿ ಬಡ ಜನರನ್ನ ಬಳಸಿಕೊಂಡ್ರಾ? ಮನೆ ಕಳೆದುಕೊಂಡ ಕುಟುಂಬಗಳಿಗೆ ಕೊಟ್ಟ ಸೂರು ಕಿತ್ತುಕೊಂಡ ಆಕ್ರೋಶ. ಹೀಗಾಗಿ, ರಾಜಕೀಯಕ್ಕಾಗಿ ಈ ರೀತಿ ಮಾಡಲಾಗ್ತಿದೆ ಅಂತಾ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರು, ಈ ಕುಟುಂಬಗಳಿಗೆ ನಿವಾಸ ನೀಡಿದ್ರಂತೆ. ಆದ್ರೆ, ಹಕ್ಕುಪತ್ರ ಕೊಟ್ಟಿರಲಿಲ್ಲ. ಈಗ ಬಿಜೆಪಿ ಅಧಿಕಾರಕ್ಕೆ ಬಂದು ಸಮಸ್ಯೆ ಕೊಡ್ತಿದೆ ಅಂತಾ ಆರೋಪಿಸ್ತಿದ್ದಾರೆ.

ಸದ್ಯ ಸ್ಟೇಆರ್ಡರ್ ಬಳಿಕವೂ ಸ್ಲಂಬೋರ್ಡ್ ಅಧಿಕಾರಿಗಳ ನಡೆಯನ್ನ ಪ್ರಶ್ನಿಸಿರುವ ಕುಟುಂಬಗಳು ಕೋರ್ಟ್‌ ಆದೇಶಕ್ಕಾಗಿ ರಸ್ತೆಯಲ್ಲೇ ಕಾಯುತ್ತಿದ್ದಾರೆ. ಮತ್ತೊಂದೆಡೆ ಮನೆಗಳಿಗೆ ಬೀಗ ಹಾಕಿ ಪೊಲೀಸರು ಕಾವಲು ಕಾಯ್ತಿದ್ದಾರೆ. ಏನೇ ಆಗ್ಲಿ, ಇಲ್ಲಿ ರಾಜಕೀಯ ಇದ್ಯೋ, ಇಲ್ವೋ ಗೊತ್ತಿಲ್ಲ. ಆದ್ರೆ, ಬಡ ಕುಟುಂಬಗಳನ್ನ ಬೀದಿಗೆ ತಳ್ಳಿರೋದಂತೂ ಸತ್ಯ.

ಇದನ್ನೂ ಓದಿ: ಗಣಿ ದೋಚಿದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯ: ಬಳ್ಳಾರಿಯ ಬಡವರ ಗೋಳು ಹೇಳತೀರದು

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ