AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಸ್ಲಂ ಬೋರ್ಡ್ ಮನೆಗಳಿಂದ ಹೊರಬಿದ್ದ 16 ಕುಟುಂಬ.. ಸೂರಿಲ್ಲದೇ ಬೀದಿಯಲ್ಲೇ ರಾತ್ರಿ ಕಳೆದ ಜನ

Slum Board | ಸ್ಲಮ್‌ ಬೋರ್ಡ್‌ ನಿವಾಸ ಕಳೆದುಕೊಂಡವರ ಬದುಕು ಅಕ್ಷರಶಃ ಬೀದಿಪಾಲಾಗಿದೆ. ಗುರುವಾರ ನಡೆದ ಏಕಾಏಕಿ ತೆರವು ಕಾರ್ಯಾಚರಣೆಯಿಂದ 16 ಕುಟುಂಬಗಳು ಬಿದಿಗೆ ಬಿದಿದ್ದು. ಕಣ್ಣೀರಲ್ಲಿ ಕೈ ತೊಳೆಯುವ ಸ್ಥಿತಿಗೆ ಬಂದು ತಲುಪಿದ್ದಾರೆ. ಮುಂದೇನು ಅಂತ ದಿಕ್ಕುತೋಚದ ಬಡ ಮಂದಿ ತಮ್ಮ ಸೂರಿಗೆ ಹೊಗಲು ಅನುಮತಿ ಇಲ್ಲದೇ ಮನೆಗಳ ಮುಂದೆಯೇ ರಾತ್ರಿ ಕಳೆದರೆ..

ಸ್ಲಂ ಬೋರ್ಡ್ ಮನೆಗಳಿಂದ ಹೊರಬಿದ್ದ 16 ಕುಟುಂಬ.. ಸೂರಿಲ್ಲದೇ ಬೀದಿಯಲ್ಲೇ ರಾತ್ರಿ ಕಳೆದ ಜನ
ತೆರವು ಕಾರ್ಯಾಚರಣೆಯಿಂದ ಬೀದಿಗೆ ಬಿದ್ದ ಜನ
ಆಯೇಷಾ ಬಾನು
|

Updated on: Feb 12, 2021 | 7:36 AM

Share

ಬೆಂಗಳೂರು: ಗೊವಿಂದರಾಜನಗರ ವಿಧಾನಸಭಾ ಕ್ಷೇತ್ರದ ಅಗ್ರಹಾರ ದಾಸರಹಳ್ಳಿಯ ಸ್ಲಂ ಬೊರ್ಡ್ ನಿವಾಸಿಗಳು ಈಗ ಅಕ್ಷರಶಃ ಬೀದಿಗೆ ಬಿದ್ದಿದ್ದಾರೆ. ಫೆಬ್ರವರಿ 12ರಂದು 16 ಕುಟುಂಬಗಳನ್ನ ಸ್ಲಂಬೋರ್ಡ್‌ ಅಪಾರ್ಟ್‌ಮೆಂಟ್‌ನಿಂದ ತೆರವುಗೊಳಿಸಿದ ಮೇಲೆ ಮನೆಗೆ ಬೀಗ ಹಾಕಿ ಪೊಲೀಸರನ್ನ ಕಾವಲಿಗೆ ಇಡಲಾಗಿದೆ. ಹೀಗಾಗಿ, ಆಶ್ರಯವಿಲ್ಲದೆ ಈ ಕುಟುಂಬಗಳು ಸ್ಲಂಬೋರ್ಡ್‌ ಕಟ್ಟಡದ ಮುಂಭಾಗವೇ ರಾತ್ರಿ ಕಳೆದಿದ್ದಾರೆ. ನಮ್ಮ ಮನೆಗಳನ್ನು ನಮಗೆ ವಾಪಸ್‌ ಕೊಡಿ ಅಂತ ಅಂಗಲಾಚುತ್ತಿದ್ದಾರೆ.

ರಾಜಕೀಯಕ್ಕಾಗಿ ಬಡ ಜನರನ್ನ ಬಳಸಿಕೊಂಡ್ರಾ? ಮನೆ ಕಳೆದುಕೊಂಡ ಕುಟುಂಬಗಳಿಗೆ ಕೊಟ್ಟ ಸೂರು ಕಿತ್ತುಕೊಂಡ ಆಕ್ರೋಶ. ಹೀಗಾಗಿ, ರಾಜಕೀಯಕ್ಕಾಗಿ ಈ ರೀತಿ ಮಾಡಲಾಗ್ತಿದೆ ಅಂತಾ ಆರೋಪಿಸಿದ್ದಾರೆ. ಕಾಂಗ್ರೆಸ್ ಶಾಸಕರು, ಈ ಕುಟುಂಬಗಳಿಗೆ ನಿವಾಸ ನೀಡಿದ್ರಂತೆ. ಆದ್ರೆ, ಹಕ್ಕುಪತ್ರ ಕೊಟ್ಟಿರಲಿಲ್ಲ. ಈಗ ಬಿಜೆಪಿ ಅಧಿಕಾರಕ್ಕೆ ಬಂದು ಸಮಸ್ಯೆ ಕೊಡ್ತಿದೆ ಅಂತಾ ಆರೋಪಿಸ್ತಿದ್ದಾರೆ.

ಸದ್ಯ ಸ್ಟೇಆರ್ಡರ್ ಬಳಿಕವೂ ಸ್ಲಂಬೋರ್ಡ್ ಅಧಿಕಾರಿಗಳ ನಡೆಯನ್ನ ಪ್ರಶ್ನಿಸಿರುವ ಕುಟುಂಬಗಳು ಕೋರ್ಟ್‌ ಆದೇಶಕ್ಕಾಗಿ ರಸ್ತೆಯಲ್ಲೇ ಕಾಯುತ್ತಿದ್ದಾರೆ. ಮತ್ತೊಂದೆಡೆ ಮನೆಗಳಿಗೆ ಬೀಗ ಹಾಕಿ ಪೊಲೀಸರು ಕಾವಲು ಕಾಯ್ತಿದ್ದಾರೆ. ಏನೇ ಆಗ್ಲಿ, ಇಲ್ಲಿ ರಾಜಕೀಯ ಇದ್ಯೋ, ಇಲ್ವೋ ಗೊತ್ತಿಲ್ಲ. ಆದ್ರೆ, ಬಡ ಕುಟುಂಬಗಳನ್ನ ಬೀದಿಗೆ ತಳ್ಳಿರೋದಂತೂ ಸತ್ಯ.

ಇದನ್ನೂ ಓದಿ: ಗಣಿ ದೋಚಿದ ಮಾಲೀಕರು, ಅಧಿಕಾರಿಗಳ ನಿರ್ಲಕ್ಷ್ಯ: ಬಳ್ಳಾರಿಯ ಬಡವರ ಗೋಳು ಹೇಳತೀರದು

ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!
ಹೆಸರಿಗೆ ಬ್ರ್ಯಾಂಡ್​​ ಬೆಂಗಳೂರು, ಜನ ಕುಡಿತಿರೋದು ಕಲುಷಿತ ನೀರು!