AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

BBMP: ಹೈಕೋರ್ಟ್ ನಿರ್ದೇಶನದ ಬಳಿಕ 25 ಶೌಚಾಲಯ ನಿರ್ಮಾಣ ಆರಂಭ; 55 ಶೌಚಾಲಯಗಳಿಗೆ ಟೆಂಡರ್

BBMP Bengaluru: ಬೇರೆ ನಗರಕ್ಕೆ ಹೋಲಿಸಿದರೆ ಬೆಂಗಳೂರಲ್ಲಿ ಶೌಚಾಲಯ ಕಡಿಮೆ ಇದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ ಎಂದು ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆ ವರದಿಯಲ್ಲಿ ಉಲ್ಲೇಖ ಆಗಿತ್ತು.

BBMP: ಹೈಕೋರ್ಟ್ ನಿರ್ದೇಶನದ ಬಳಿಕ 25 ಶೌಚಾಲಯ ನಿರ್ಮಾಣ ಆರಂಭ; 55 ಶೌಚಾಲಯಗಳಿಗೆ ಟೆಂಡರ್
ಕರ್ನಾಟಕ ಹೈಕೋರ್ಟ್
TV9 Web
| Edited By: |

Updated on: Aug 13, 2021 | 3:36 PM

Share

ಬೆಂಗಳೂರು: ನಗರದಲ್ಲಿ ಸಾರ್ವಜನಿಕ ಶೌಚಾಲಯಗಳ ಕೊರತೆ ಹಿನ್ನೆಲೆಯಲ್ಲಿ ಕರ್ನಾಟಕ ಹೈಕೋರ್ಟ್ ಲೆಟ್ಜ್ ಕಿಟ್ ಫೌಂಡೇಶನ್ ಸಲ್ಲಿಸಿದ್ದ ಪಿಐಎಲ್ ವಿಚಾರಣೆಯನ್ನು ನಡೆಸಿತ್ತು. ಇದೀಗ, ಹೈಕೋರ್ಟ್ ನಿರ್ದೇಶನದ ನಂತರ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಆ ಬಗ್ಗೆ ಕ್ರಮ ಕೈಗೊಂಡಿದೆ. 25 ಶೌಚಾಲಯ ನಿರ್ಮಾಣ ಕಾಮಗಾರಿ ಆರಂಭಿಸಲಾಗಿದೆ. ಇನ್ನೂ 55 ಶೌಚಾಲಯ ಕಾಮಗಾರಿಗೆ ಟೆಂಡರ್ ಕರೆಯಲಾಗಿದೆ. ಈ ಬಗ್ಗೆ, ಹೈಕೋರ್ಟ್​​​ಗೆ ಬಿಬಿಎಂಪಿ ಪರ ವಕೀಲ ಶ್ರೀನಿಧಿ ಹೇಳಿಕೆ ನೀಡಿದ್ದಾರೆ.

ಬೇರೆ ನಗರಕ್ಕೆ ಹೋಲಿಸಿದರೆ ಬೆಂಗಳೂರಲ್ಲಿ ಶೌಚಾಲಯ ಕಡಿಮೆ ಇದೆ. ಇರುವ ಶೌಚಾಲಯಗಳ ನಿರ್ವಹಣೆಯೂ ಉತ್ತಮವಾಗಿಲ್ಲ ಎಂದು ಲೋಕಲ್‌ ಸೆಲ್ಫ್ ಗವರ್ನೆನ್ಸ್ ಸಂಸ್ಥೆ ವರದಿಯಲ್ಲಿ ಉಲ್ಲೇಖ ಆಗಿತ್ತು. ಶೌಚಾಲಯ ನಿರ್ಮಾಣದ ಬಗ್ಗೆ ಮತ್ತಷ್ಟು ನಿರ್ದೇಶನ ಅಗತ್ಯ, ಮುಂಬೈ ಹೈಕೋರ್ಟ್ ತೀರ್ಪು ಆಧರಿಸಿ ನಿರ್ದೇಶನ ಅಗತ್ಯ ಎಂದು ಹೈಕೋರ್ಟ್ ವಿಭಾಗೀಯ ಪೀಠ ಅಭಿಪ್ರಾಯ ವ್ಯಕ್ತಪಡಿಸಿತ್ತು.

ಇದನ್ನೂ ಓದಿ: ಕರ್ನಾಟಕದ ಕೆಲವು ಬಿಜೆಪಿ ಸಚಿವರಿಗೆ ಹೊಸ ಸಂಕಷ್ಟ; ಕ್ರಿಮಿನಲ್ ಕೇಸ್ ರದ್ದುಪಡಿಸಲು ಸಾಧ್ಯವಿಲ್ಲ ಎಂದ ಹೈಕೋರ್ಟ್

ಅಸೆಂಬ್ಲಿ ಚುನಾವಣೆಯಲ್ಲಿ ಹಣ ಹಂಚಿಕೆ ಮಾಡಿದ ತಪ್ಪಿಗೆ ಮಾಜಿ ಶಾಸಕನಿಗೆ ಜೈಲು ಶಿಕ್ಷೆ ವಿಧಿಸಿದ ಪ್ರಜಾ ಪ್ರತಿನಿಧಿ ಕೋರ್ಟ್​

(BBMP to build 25 new Toilets in Bengaluru calls tender for 55 new Toilets after High Court Order)

Follow Us
Web contact
Web contact

TV9 Kannada

Read More
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ರಾಹುಲ್,ಸೋನಿಯಾ ಅತ್ಯಾಪ್ತನನ್ನು ಬಿಟ್ಟು ಸತೀಶನ್ ಆಯ್ಕೆ ಹಿಂದಿನ ಕಾರಣವೇನು?
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಬುರ್ಖಾ ಧರಿಸಿ ಬಂದು ಚಿನ್ನದಂಗಡಿ ಮಾಲೀಕನ ಕಣ್ಣಿಗೆ ಖಾರದಪುಡಿ ಎರಚಿದ ಮಹಿಳೆ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಮೋದಿ ರೀತಿ ಬೆಂಗಾವಲು ಪಡೆ ವಾಹನ ಕಡಿಮೆ ಮಾಡ್ತಾರಾ ಸಿಎಂ? ಹೇಳಿದ್ದೇನು ನೋಡಿ
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ಅಜ್ಜನ ಹೆಸರ ಮೇಲೆ ಶಾಸಕರಾಗಿ ಪ್ರಮಾಣ ವಚನ ಸ್ವೀಕರಿಸಿದ ಸಮರ್ಥ್ ಶಾಮನೂರು!
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ದಿಲೀಪ್​​ರ ಉಳಿಸಿಕೊಳ್ಳಲು ಪತ್ನಿ ಮಾಡಿದ ಪ್ರಯತ್ನಗಳ ವಿವರಿಸಿದ ಆಟೋ ಚಾಲಕ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ಇಂದಿರಾ ಗಾಂಧಿ ಬಳಿಕ ಮೋದಿಯೇ ಮಾಸ್​​ ಲೀಡರ್​​ ಎಂದ ಕೆ.ಎನ್​​. ರಾಜಣ್ಣ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ದಿಲೀಪ್ ಕೊನೆಯ ಕ್ಷಣಗಳನ್ನು ವಿವರಿಸಿದ ಆಟೋ ಚಾಲಕ
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಪೊಲೀಸ್ ಠಾಣೆ ಎದುರೇ ಬೈಕ್ ಬಾಕ್ಸ್​ನಲ್ಲಿದ್ದ ಲಕ್ಷ ರೂ. ಹಣ ದೋಚಿದ ಕಳ್ಳರು!
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ಚಿಕ್ಕೋಡಿ: ಭಾರಿ ಗಾಳಿ ಮಳೆಗೆ ಹಾರಿಹೋದ 5 ಮನೆಗಳ ಛಾವಣಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ
ದಿಲೀಪ್ ರಾಜ್​​ ವಿಶೇಷ ನೆನಪು; ಹೇಗಿತ್ತು ನೋಡಿ ಅವರ ಜರ್ನಿ