AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Mantri Mall: ತೆರಿಗೆ ಕಟ್ಟಿ ಕಟ್ಟೀ ಅಂದರೂ ಡೋಂಟ್​ ಕೇರ್! ಮಂತ್ರಿ ಮಾಲ್​ಗೆ ಬೀಗ ಜಡಿಯಲು ಮುಂದಾದ ಬಿಬಿಎಂಪಿ

ಮಲ್ಲೇಶ್ವರಕ್ಕೆ ಸ್ವಾಗತ ಕೋರುವಂತೆ ಸಂಪಿಗೆ ರಸ್ತೆಯ ಆರಂಭದಲ್ಲಿರುವ ಮಂತ್ರಿ ಮಾಲ್ (Mantri Square Mall ) ಬರೋಬ್ಬರಿ 20,33,34,828 ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ತೆರಿಗೆ ಕಟ್ಟಿ ಕಟ್ಟೀ ಅಂತಾ ಮಂತ್ರಿ ಮಾಲ್ ಗೆ ಬಿಬಿಎಂಪಿ ನೋಟೀಸ್ ನೀಡುತ್ತಾ ಬಂದಿದೆ.

Mantri Mall: ತೆರಿಗೆ ಕಟ್ಟಿ ಕಟ್ಟೀ ಅಂದರೂ ಡೋಂಟ್​ ಕೇರ್! ಮಂತ್ರಿ ಮಾಲ್​ಗೆ ಬೀಗ ಜಡಿಯಲು ಮುಂದಾದ ಬಿಬಿಎಂಪಿ
ಮಂತ್ರಿ ಮಾಲ್‌
Follow us
TV9 Web
| Updated By: ಸಾಧು ಶ್ರೀನಾಥ್​

Updated on: Sep 18, 2021 | 10:14 AM

ಬೆಂಗಳೂರು: ಬೆಂಗಳೂರಿನಲ್ಲಿ ಬಿಬಿಎಂಪಿ ಆಸ್ತಿ ತೆರಿಗೆ ವಂಚಕರ ಸಂಖ್ಯೆ ಹೆಚ್ಚಳವಾಗಿದೆ. ಅದರಲ್ಲೂ ಬಿಬಿಎಂಪಿಗೆ ಮಂತ್ರಿ ಮಾಲ್ ದೊಡ್ಡ ತಲೆ ನೋವಾಗಿದೆ. ಅಭಿಷೇಕ್ ಡೆವಲಪರ್ಸ್ ಹೆಸರಿನಲ್ಲಿ ಬಿಬಿಎಂಪಿಗೆ ತೆರಿಗೆ ಪಾವತಿ ಮಾಡುತ್ತಿರುವ ಮಂತ್ರಿ ಮಾಲ್ 2018ರ ಬಳಿಕ ಇದೂವರೆಗೂ ಆಸ್ತಿ ತೆರಿಗೆ ಕಟ್ಟಿಲ್ಲ. ಬಿಬಿಎಂಪಿ ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮಂತ್ರಿ ಮಾಲ್ ಮೊದಲ ಸ್ಥಾನದಲ್ಲಿದೆ.

ಮಲ್ಲೇಶ್ವರಕ್ಕೆ ಸ್ವಾಗತ ಕೋರುವಂತೆ ಸಂಪಿಗೆ ರಸ್ತೆಯ ಆರಂಭದಲ್ಲಿರುವ ಮಂತ್ರಿ ಮಾಲ್ (Mantri Square Mall ) ಬರೋಬ್ಬರಿ 20,33,34,828 ರೂ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡಿದೆ. ತೆರಿಗೆ ಕಟ್ಟಿ ಕಟ್ಟೀ ಅಂತಾ ಮಂತ್ರಿ ಮಾಲ್ ಗೆ ಬಿಬಿಎಂಪಿ ನೋಟೀಸ್ ನೀಡುತ್ತಾ ಬಂದಿದೆ. ಬಾಕಿ ತೆರಿಗೆ ಕಟ್ಟದಿದ್ದರೆ ಆಸ್ತಿ ಮುಟ್ಟುಗೋಲು ಹಾಕುವ ಎಚ್ಚರಿಕೆಯನ್ನೂ ನೀಡಿದೆ. ಆದರೂ ಮಂತ್ರಿ ಮಾಲ್​ ಕಡೆಯಿಂದ ಡೋಂಟ್​ ಕೇರ್.

ಆಸ್ತಿ ತೆರಿಗೆಗೆ ಬಿಬಿಎಂಪಿ ಮುಟ್ಟಗೋಲು ಅಸ್ತ್ರ ಬಿಬಿಎಂಪಿ (BBMP) ಪಶ್ಚಿಮ ವಲಯದಲ್ಲಿ ಅತೀ ದೊಡ್ಡ ಆಸ್ತಿ ತೆರಿಗೆ ಬಾಕಿ ಉಳಿಸಿಕೊಂಡವರ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿರುವ ಮಂತ್ರಿ ಮಾಲ್​ನಿಂದ ಮೊದಲು ಮಾಲ್ ನ ಪೀಠೋಪಕರಣ ನಂತರ, ಮಾಲ್ ಗೆ ಬೀಗ ಜಡಿಯಲು ಬಿಬಿಎಂಪಿ ಇದೀಗ ನಿರ್ಧಾರ ಮಾಡಿದೆ.

Also Read: ಮಂತ್ರಿ ಒತ್ತುವರಿ ಲೆಕ್ಕಶೋಧ: ಸರ್ವೆ ಅಧಿಕಾರಿಗಳಿಗೆ ತಡೆ!

Also Read:

ಬಿಡದಿ: ಈಗಲ್ಟನ್​ ರೆಸಾರ್ಟ್ ಒತ್ತುವರಿ ಮಾಡ್ಕೊಂಡಿದ್ದ 928 ಕೋಟಿ ರೂ. ಮೌಲ್ಯದ 77 ಎಕರೆ ಸರ್ಕಾರಿ ಭೂಮಿ ಜಿಲ್ಲಾಡಳಿತ ವಶಕ್ಕೆ

(BBMP to close down mantri mall in malleshwaram as tax arrears mount huge)

Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
Daily Devotional: ಅಸಹಾಯಕರ ಶಾಪ ಹೇಗೆ ಪರಿಣಾಮ ಬೀರುತ್ತೆ ಗೊತ್ತಾ?
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಈ ರಾಶಿಯವರಿಗೆ ಕೆಲಸ ಕಾರ್ಯಗಳಲ್ಲಿ ಯಶಸ್ಸು, ಆರ್ಥಿಕ ಲಾಭ, ಸಂತೋಷ
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಇದು ಆತ್ಮದ ಹಾಡು; ‘ಶಿವಂ ಶಿವಂ ಸನಾತನಂ’ ಬಗ್ಗೆ ವಿಜಯ್ ಪ್ರಕಾಶ್ ಮಾತು
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಲೈಂಗಿಕ ದೌರ್ಜನ್ಯ ನಡೆಸಿ ವಿಡಿಯೋ ಮಾಡಿದ್ದಾನೆ: ಮಡೆನೂರು ಮನು ಮೇಲೆ ಆರೋಪ
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಕೆಣಕ್ಕಿದ ಸಿರಾಜ್​ಗೆ ಪೂರನ್ ನೀಡಿದ ಉತ್ತರ ಹೇಗಿತ್ತು ಗೊತ್ತಾ?
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಗುಜರಾತ್ ವಿರುದ್ಧ ಸಿಡಿಲಬ್ಬರದ ಶತಕ ಸಿಡಿಸಿದ ಮಿಚೆಲ್ ಮಾರ್ಷ್
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಭಾರತೀಯ ಸೇನೆ ಮಾಹಿತಿಯನ್ನು ಪಾಕಿಸ್ತಾನಕ್ಕೆ ಕಳಿಸುತ್ತಿದ್ದ ಇಬ್ಬರ ಬಂಧನ
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಇಲಿಗಳು ತಿಂದ ಆಹಾರವೇ ಈ ದೇವಸ್ಥಾನದ ಪ್ರಸಾದ: ಏನಿದರ ವಿಶೇಷತೆ?
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಬಿಜೆಪಿ ನಾಯಕರೆಲ್ಲ ಜೊತೆಗಿದ್ದೇವೆ, ನಮ್ಮ ಹೋರಾಟ ನಿಲ್ಲಲ್ಲ: ಚಲವಾದಿ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ
ಗುಜರಾತ್​ನ ದಾಹೋದ್​ನಲ್ಲಿ 32 ವರ್ಷಗಳ ಬಳಿಕ ಹುಲಿ ಪ್ರತ್ಯಕ್ಷ