AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ

ದಕ್ಷಿಣ ಆಫ್ರಿಕಾದಿಂದ ಬಂದವರ ಮಾನಿಟರಿಂಗ್ ಮಾಡುತ್ತಿದ್ದೇವೆ. ಒಮಿಕ್ರಾನ್ ಪತ್ತೆಯಾದಾಗಿನಿಂದ ಕಠಿಣ ನಿಯಮ ಜಾರಿಗೆ ತರಲಾಗಿದೆ. ನವೆಂಬರ್ 23ರಿಂದ ಕೇಂದ್ರ ಕಠಿಣ ನಿಯಮ ಜಾರಿಮಾಡಿದೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ
ಬಿಬಿಎಂಪಿ
TV9 Web
| Edited By: |

Updated on: Dec 04, 2021 | 12:31 PM

Share

ಬೆಂಗಳೂರು: ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರು ಪತ್ತೆಯಾಗಿದ್ದಾರೆ. 10 ಜನರ ಪೈಕಿ 9 ಜನ ಬಿಬಿಎಂಪಿ ಸಂಪರ್ಕಕ್ಕೆ ಸಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರು ಬಳಿಕ ನಾಪತ್ತೆಯಾಗಿದ್ದರು. ಪೊಲೀಸ್ ಇಲಾಖೆಯ ಸಹಕಾರದಿಂದ 9 ಜನರನ್ನು ಬಿಬಿಎಂಪಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. 57 ಮಂದಿ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದರು. ಇದರಲ್ಲಿ 10 ಮಂದಿ ಪ್ರಯಾಣಿಕರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಸದ್ಯ 9 ಜನ ಸಂಪರ್ಕಕ್ಕೆ ಸಿಕ್ಕಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬಂದವರ ಮಾನಿಟರಿಂಗ್ ಮಾಡುತ್ತಿದ್ದೇವೆ. ಒಮಿಕ್ರಾನ್ ಪತ್ತೆಯಾದಾಗಿನಿಂದ ಕಠಿಣ ನಿಯಮ ಜಾರಿಗೆ ತರಲಾಗಿದೆ. ನವೆಂಬರ್ 23ರಿಂದ ಕೇಂದ್ರ ಕಠಿಣ ನಿಯಮ ಜಾರಿಮಾಡಿದೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ನವೆಂಬರ್​ನಲ್ಲಿ ಬಂದಿರುವ ಎಲ್ಲರನ್ನೂ ಪತ್ತೆಹಚ್ಚಲಾಗುತ್ತಿದೆ.ದಕ್ಷಿಣ ಆಫ್ರಿಕಾದಿಂದ ಬಂದ ಎಲ್ಲರನ್ನೂ ಪತ್ತೆ ಮಾಡಲಾಗಿದೆ. ನಾಪತ್ತೆಯಾಗಿದ್ದ ಎಲ್ಲಾ ಪ್ರಯಾಣಿರನ್ನು ಪತ್ತೆ ಮಾಡಲಾಗಿದೆ. ಒಮಿಕ್ರಾನ್ ಸೋಂಕಿತರ ಸಂಪರ್ಕಿತರನ್ನು ಪತ್ತೆಮಾಡಲಾಗಿದೆ. ಎಲ್ಲರನ್ನೂ ಮತ್ತೊಮ್ಮೆ ಟೆಸ್ಟ್ ಮಾಡುವ ಕೆಲಸ ಮಾಡಲಾಗುತ್ತಿದೆ ಅಂತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿ ಪಾಲನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೌರವ್ ಗುಪ್ತಾ, ಸರ್ಕಾರ ಆದೇಶ ಮಾಡಿದಾಗಿನಿಂದಲೇ ಪಾಲನೆ ಮಾಡೋ ಕೆಲಸ ಆಗುತ್ತಿದೆ. ಬೂಸ್ಟರ್ ಡೋಸ್ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಹೆಲ್ತ್ ವರ್ಕರ್ಸ್ಗೆ ಬೂಸ್ಟರ್ ಡೋಸ್ ನೀಡುವಂತೆ ಸಲಹೆ ಬಂದಿದೆ. ಈ ಬಗ್ಗೆ ನಮ್ಮ ಅಭಿಪ್ರಾಯವನ್ನ ಸರ್ಕಾರಕ್ಕೆ ತಿಳಿಸಲಾಗಿದೆ. ಸಿಎಂ ಕೇಂದ್ರದ ಗಮನಕ್ಕೆ ತರುವ ಕೆಲಸ ಮಾಡುತ್ತಾರೆ ಅಂತ ಅವರು ತಿಳಿಸಿದರು.

ಇದನ್ನೂ ಓದಿ

ಹಾಸನದಲ್ಲಿ ರಾತ್ರಿಯಿಡಿ ಸುರಿದ ಮಳೆಗೆ ಕೊಚ್ಚಿ ಹೋದ ರಸ್ತೆ; ವಾಹನ ಸವಾರರ ಪರದಾಟ

Konijeti Rosaiah Death: ಆಂಧ್ರಪ್ರದೇಶದ ಮಾಜಿ ಸಿಎಂ ಕೋನಿಜೇಟಿ ರೋಸಯ್ಯ ಇಂದು ನಿಧನ; ಕರ್ನಾಟಕದ ಮಾಜಿ ರಾಜ್ಯಪಾಲರು ಇವರು

‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
‘45’ ಸಿನಿಮಾ ಬಿಡುಗಡೆ ಇಷ್ಟು ತಡವಾಗಿದ್ದೇಕೆ? ವಿವರಿಸಿದ ಅರ್ಜುನ್ ಜನ್ಯ
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ವಿಶೇಷಚೇತನ ಮಕ್ಕಳ ಮೇಲೆ ಶಿಕ್ಷಕ ದಂಪತಿ ರಾಕ್ಷಸಿ ಕೃತ್ಯ: SP ಹೇಳಿದ್ದಿಷ್ಟು
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಗುವಾಹಟಿಯಲ್ಲಿ ಭಾರತದ ಮೊದಲ ಪ್ರಕೃತಿ ಥೀಮ್​ನ ಟರ್ಮಿನಲ್ ಉದ್ಘಾಟನೆ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ಅನಧಿಕೃತ‌ ಮನೆಗಳ ಮೇಲೆ ಜೆಸಿಬಿ ಘರ್ಜನೆ: 190ಕ್ಕೂ ಹೆಚ್ಚು ಮನೆಗಳು ನೆಲಸಮ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ನೀವೆಲ್ಲ ಏನು ಮಕ್ಕಳೆ? ಸ್ಪರ್ಧಿಗಳಿಗೆ ಕ್ಲಾಸ್ ತೆಗೆದುಕೊಂಡ ಕಿಚ್ಚ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ರೈಲ್ವೆ ಸೇತುವೆಯಲ್ಲಿ ಯುವಕನಿಂದ ಅಪಾಯಕಾರಿ ಸಾಹಸ
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಚಿತ್ರಕ್ಕೆ ನಾನು ಡೈರೆಕ್ಟರ್, ನೀವಲ್ಲ ಎಂದಿದ್ದ ಉಪ್ಪಿ; ಶಿವಣ್ಣನ ಏನಂದ್ರು?
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಹೈಕಮಾಂಡ್ ನಮಗಿಬ್ರಿಗೂ ಏನೋ ಹೇಳಿದೆ: ಡಿಕೆಶಿ ಅಚ್ಚರಿಯ ಹೇಳಿಕೆ
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
ಪಾವಗಡ ಕಡಮಲಕುಂಟೆ ಬಳಿ ಭೀಕರ ಅಪಘಾತ: ಕಾರು ಚಾಲಕ ಸಾವು
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್
‘45’ ಶೂಟ್​​ನಲ್ಲಿ ಸಾವಿನ ಬಗ್ಗೆ ಮಾತನಾಡಿದ್ದ ಶಿವಣ್ಣ; ಜನ್ಯ, ರಾಜ್