AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ

ದಕ್ಷಿಣ ಆಫ್ರಿಕಾದಿಂದ ಬಂದವರ ಮಾನಿಟರಿಂಗ್ ಮಾಡುತ್ತಿದ್ದೇವೆ. ಒಮಿಕ್ರಾನ್ ಪತ್ತೆಯಾದಾಗಿನಿಂದ ಕಠಿಣ ನಿಯಮ ಜಾರಿಗೆ ತರಲಾಗಿದೆ. ನವೆಂಬರ್ 23ರಿಂದ ಕೇಂದ್ರ ಕಠಿಣ ನಿಯಮ ಜಾರಿಮಾಡಿದೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ.

ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರನ್ನು ಪತ್ತೆ ಮಾಡಿದ ಬಿಬಿಎಂಪಿ
ಬಿಬಿಎಂಪಿ
TV9 Web
| Edited By: sandhya thejappa|

Updated on: Dec 04, 2021 | 12:31 PM

Share

ಬೆಂಗಳೂರು: ನಾಪತ್ತೆಯಾಗಿದ್ದ ದಕ್ಷಿಣ ಆಫ್ರಿಕಾ ಪ್ರಯಾಣಿಕರು ಪತ್ತೆಯಾಗಿದ್ದಾರೆ. 10 ಜನರ ಪೈಕಿ 9 ಜನ ಬಿಬಿಎಂಪಿ ಸಂಪರ್ಕಕ್ಕೆ ಸಿಕ್ಕಿದ್ದಾರೆ. ದಕ್ಷಿಣ ಆಫ್ರಿಕಾದಿಂದ ಬಂದ ಪ್ರಯಾಣಿಕರು ಬಳಿಕ ನಾಪತ್ತೆಯಾಗಿದ್ದರು. ಪೊಲೀಸ್ ಇಲಾಖೆಯ ಸಹಕಾರದಿಂದ 9 ಜನರನ್ನು ಬಿಬಿಎಂಪಿ ಅಧಿಕಾರಿಗಳು ಪತ್ತೆ ಹಚ್ಚಿದ್ದಾರೆ. 57 ಮಂದಿ ದಕ್ಷಿಣ ಆಫ್ರಿಕಾದಿಂದ ಬೆಂಗಳೂರಿಗೆ ಆಗಮಿಸಿದ್ದರು. ಇದರಲ್ಲಿ 10 ಮಂದಿ ಪ್ರಯಾಣಿಕರ ಸಂಪರ್ಕಕ್ಕೆ ಸಿಕ್ಕಿರಲಿಲ್ಲ. ಸದ್ಯ 9 ಜನ ಸಂಪರ್ಕಕ್ಕೆ ಸಿಕ್ಕಿದ್ದಾರೆ.

ದಕ್ಷಿಣ ಆಫ್ರಿಕಾದಿಂದ ಬಂದವರ ಮಾನಿಟರಿಂಗ್ ಮಾಡುತ್ತಿದ್ದೇವೆ. ಒಮಿಕ್ರಾನ್ ಪತ್ತೆಯಾದಾಗಿನಿಂದ ಕಠಿಣ ನಿಯಮ ಜಾರಿಗೆ ತರಲಾಗಿದೆ. ನವೆಂಬರ್ 23ರಿಂದ ಕೇಂದ್ರ ಕಠಿಣ ನಿಯಮ ಜಾರಿಮಾಡಿದೆ ಅಂತ ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ಹೇಳಿಕೆ ನೀಡಿದ್ದಾರೆ. ನವೆಂಬರ್​ನಲ್ಲಿ ಬಂದಿರುವ ಎಲ್ಲರನ್ನೂ ಪತ್ತೆಹಚ್ಚಲಾಗುತ್ತಿದೆ.ದಕ್ಷಿಣ ಆಫ್ರಿಕಾದಿಂದ ಬಂದ ಎಲ್ಲರನ್ನೂ ಪತ್ತೆ ಮಾಡಲಾಗಿದೆ. ನಾಪತ್ತೆಯಾಗಿದ್ದ ಎಲ್ಲಾ ಪ್ರಯಾಣಿರನ್ನು ಪತ್ತೆ ಮಾಡಲಾಗಿದೆ. ಒಮಿಕ್ರಾನ್ ಸೋಂಕಿತರ ಸಂಪರ್ಕಿತರನ್ನು ಪತ್ತೆಮಾಡಲಾಗಿದೆ. ಎಲ್ಲರನ್ನೂ ಮತ್ತೊಮ್ಮೆ ಟೆಸ್ಟ್ ಮಾಡುವ ಕೆಲಸ ಮಾಡಲಾಗುತ್ತಿದೆ ಅಂತ ಗೌರವ್ ಗುಪ್ತಾ ತಿಳಿಸಿದ್ದಾರೆ.

ಸರ್ಕಾರದ ಮಾರ್ಗಸೂಚಿ ಪಾಲನೆ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗೌರವ್ ಗುಪ್ತಾ, ಸರ್ಕಾರ ಆದೇಶ ಮಾಡಿದಾಗಿನಿಂದಲೇ ಪಾಲನೆ ಮಾಡೋ ಕೆಲಸ ಆಗುತ್ತಿದೆ. ಬೂಸ್ಟರ್ ಡೋಸ್ ನೀಡುವ ಬಗ್ಗೆ ತಜ್ಞರು ಸಲಹೆ ನೀಡಿದ್ದಾರೆ. ಹೆಲ್ತ್ ವರ್ಕರ್ಸ್ಗೆ ಬೂಸ್ಟರ್ ಡೋಸ್ ನೀಡುವಂತೆ ಸಲಹೆ ಬಂದಿದೆ. ಈ ಬಗ್ಗೆ ನಮ್ಮ ಅಭಿಪ್ರಾಯವನ್ನ ಸರ್ಕಾರಕ್ಕೆ ತಿಳಿಸಲಾಗಿದೆ. ಸಿಎಂ ಕೇಂದ್ರದ ಗಮನಕ್ಕೆ ತರುವ ಕೆಲಸ ಮಾಡುತ್ತಾರೆ ಅಂತ ಅವರು ತಿಳಿಸಿದರು.

ಇದನ್ನೂ ಓದಿ

ಹಾಸನದಲ್ಲಿ ರಾತ್ರಿಯಿಡಿ ಸುರಿದ ಮಳೆಗೆ ಕೊಚ್ಚಿ ಹೋದ ರಸ್ತೆ; ವಾಹನ ಸವಾರರ ಪರದಾಟ

Konijeti Rosaiah Death: ಆಂಧ್ರಪ್ರದೇಶದ ಮಾಜಿ ಸಿಎಂ ಕೋನಿಜೇಟಿ ರೋಸಯ್ಯ ಇಂದು ನಿಧನ; ಕರ್ನಾಟಕದ ಮಾಜಿ ರಾಜ್ಯಪಾಲರು ಇವರು

Follow Us
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಬ್ರಿಕ್ಸ್​ ವೇದಿಕೆಯಲ್ಲಿ ಗಮನಸೆಳೆದ ರಾಮೇಶ್ವರಂ ದೇವಾಲಯದ ಸ್ಕ್ರೀನ್
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಇನ್ಸ್‌ಪೆಕ್ಟರ್ ಧನಂಜಯ್‌ಗೆ ಮಾಜಿ ಸಂಸದ ಪ್ರತಾಪ್ ಸಿಂಹ ಎಚ್ಚರಿಕೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಹುಬ್ಬಳ್ಳಿ ಈದ್ಗಾ ಮೈದಾನದಲ್ಲಿ ಐದನೇ ವರ್ಷದ ಗಣೇಶೋತ್ಸವಕ್ಕೆ ಸಿದ್ಧತೆ
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಸದ್ಯದಲ್ಲೇ ಸಚಿವ ಸತೀಶ್ ಜಾರಕಿಹೊಳಿಗೆ ಮತ್ತೊಂದು ಶಾಕ್!
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಅಬುಧಾಬಿ ಕ್ರೌನ್ ಪ್ರಿನ್ಸ್​ ಜೊತೆ ಪ್ರಧಾನಿ ಮೋದಿ ದ್ವಿಪಕ್ಷೀಯ ಮಾತುಕತೆ
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಗಗನ್​-ತಾಂಡವ್ ರಾಮ್​​ಗೆ ಕ್ಲಾಸ್; ದೊಡ್ಡ ಸೂಚನೆ ಕೊಟ್ಟ ಸುದೀಪ್
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಕೊಪ್ಪಳ ಸರ್ಕಾರಿ ಆಸ್ಪತ್ರೆಯಲ್ಲಿ ಮೂಲಭೂತ ಸೌಲಭ್ಯಗಳ ಕೊರತೆ: ರೋಗಿಗಳ ಪರದಾಟ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಮುದ್ದಾದ ಮಗಳಿದ್ರೂ ಪ್ರಿಯಕರನ ಹಿಂದೆ ಬಿದ್ದು ಗಂಡನ ಕಥೆ ಮುಗಿಸಿದ ಹೆಂಡ್ತಿ!
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಏಳು ವರ್ಷಗಳ ಬಳಿಕ ಭಾರತಕ್ಕೆ ಚೀನಾ ಅಧ್ಯಕ್ಷ: ದೆಹಲಿಗೆ ಬಂದಿಳಿದ ಜಿನ್‌ಪಿಂಗ್
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ
ಹಾಸನ: ಬೆಂಗಳೂರು-ಮಂಗಳೂರು ಹೆದ್ದಾರಿಯಲ್ಲಿ ಪೆಟ್ರೋಲ್ ಟ್ಯಾಂಕರ್ ಪಲ್ಟಿ