AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್​ನಲ್ಲಿ ಇಸ್ಕಾನ್ ತಿಂಡಿ, ಊಟ; ಗುತ್ತಿಗೆ ಬದಲಾವಣೆಗೆ ಸಧ್ಯದಲ್ಲೇ ಬಿಬಿಎಂಪಿ ಪ್ರಸ್ತಾಪ

ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಇಂದಿರಾ ಕ್ಯಾಂಟೀನ್ಗಳನ್ನ ರಿವಾಡ್ರ್ಸ್ ಹಾಗೂ ಭಾರತೀಯ ಮಾನವ ಕಲ್ಯಾಣ ಪರಿಷತ್ತು ಕಂಪನಿ ಗುತ್ತಿಗೆ ಪಡೆದಿದೆ. ಸರ್ಕಾರ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಗೆ ಅಂತಾ ಒಟ್ಟು 1400 ಪ್ಲೇಟ್ ಊಟ, ತಿಂಡಿಗೆ ಗುತ್ತಿಗೆ ನೀಡಿದೆ.

ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್​ನಲ್ಲಿ ಇಸ್ಕಾನ್ ತಿಂಡಿ, ಊಟ; ಗುತ್ತಿಗೆ ಬದಲಾವಣೆಗೆ ಸಧ್ಯದಲ್ಲೇ ಬಿಬಿಎಂಪಿ ಪ್ರಸ್ತಾಪ
ಇಂದಿರಾ ಕ್ಯಾಂಟೀನ್
TV9 Web
| Updated By: sandhya thejappa|

Updated on:May 17, 2022 | 8:16 AM

Share

ಬೆಂಗಳೂರು: ರಾಜ್ಯದಲ್ಲಿ ಶೀಘ್ರದಲ್ಲೇ ಇಂದಿರಾ ಕ್ಯಾಂಟೀನ್​ನಲ್ಲಿ (Indira Canteen) ಇಸ್ಕಾನ್ ತಿಂಡಿ, ಊಟ ನೀಡಲು ಗುತ್ತಿಗೆ ಬದಲಾವಣೆಗೆ ಬೆಂಗಳೂರು ಮಹಾನಗರ ಪಾಲಿಕೆ (BBMP) ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸುತ್ತದೆ. ಇಂದಿರಾ ಕ್ಯಾಂಟೀನ್ ಗುತ್ತಿಗೆದಾರರಿಂದ ಕಳ್ಳ ಲೆಕ್ಕ, ಗ್ರಾಹಕರ ಸಂಖ್ಯೆಯಲ್ಲಿ ಗೋಲ್​ಮಾಲ್​, ಕಳಪೆ ಆಹಾರ ಪೂರೈಕೆಯಾಗುತ್ತಿರುವ ಹಿನ್ನೆಲೆ ಕ್ಯಾಂಟೀನ್​ಗಳ ಗುತ್ತಿಗೆ ಇಸ್ಕಾನ್​ಗೆ ನೀಡುವುದಕ್ಕೆ ಪ್ರಸ್ತಾವನೆ ಸಲ್ಲಿಸಲು ಮುಂದಾಗಿದೆ. ಬಡವರಿಗೆ, ನಿರ್ಗತಿಕರಿಗೆ ನೆರವಾಗಲೆಂದು ಕಾಂಗ್ರೆಸ್ ಸರ್ಕಾರ ಇಂದಿರಾ ಕ್ಯಾಂಟೀನ್ ಪ್ರಾರಂಭಿಸಿತ್ತು. ಆದರೆ ಇಲ್ಲೂ ಕೂಡಾ ಕೋಟಿ ಕೋಟಿ ಭ್ರಷ್ಟಚಾರ ನಡೆದಿವೆ ಎಂಬ ಆರೋಪಗಳು ಕೇಳಿಬಂದಿದ್ದವು.

ಆರಂಭವಾದ ಮೊದಲು ಕಡಿಮೆ ಬೆಲೆಗೆ ಒಳ್ಳೆಯ ಆಹಾರ ಅಂತ ಜನರು ಕ್ಯಾಂಟೀನ್​ಗೆ ಹೋಗುತ್ತಿದ್ದರು. 5 ರೂಪಾಯಿಗೆ ತಿಂಡಿ, 10 ರೂಪಾಯಿಗೆ ಊಟ ದೊರೆಯುತ್ತದೆ. ಕೊರೊನಾ ಸಂದರ್ಭದಲ್ಲಿ ಉಚಿತವಾಗಿ ವಿತರಣೆ ಮಾಡಲಾಗುತ್ತಿತ್ತು. ಈ ವೇಳೆ ಕ್ಯಾಂಟೀನ್ ಮುಂದೆ ಜನರು ಸಾಲುಗಟ್ಟಿ ನಿಲ್ಲುತ್ತಿದ್ದರು. ಆದರೆ ತದನಂತರದಲ್ಲಿ ಕ್ಯಾಂಟೀನ್​ಗೆ ಹೋಗುವವರ ಸಂಖ್ಯೆ ಕಡಿಮೆಯಾಯಿತು. ಇದಕ್ಕೆ ಮುಖ್ಯ ಕಾರಣ. ಆಹಾರದಲ್ಲು ಗುಣಮಟ್ಟದ ಕೊರತೆ. ಈ ಹಿಂದೆ ಇಂದಿರಾ ಕ್ಯಾಂಟಿನ್​ನಲ್ಲಿ ಕೋಟಿ ಕೋಟಿ ಲೂಟಿ ಆಗಿದೆ ಎಂದು ಮೇಯರ್ ಮತ್ತು ಸಚಿವರ ಹೆಸರು ಕೇಳಿಬಂದಿದ್ದವು.

ರಾಜ್ಯದ ಹತ್ತು ಜಿಲ್ಲೆಗಳಲ್ಲಿ ಇಂದಿರಾ ಕ್ಯಾಂಟೀನ್​ಗಳನ್ನ ರಿವಾಡ್ರ್ಸ್ ಹಾಗೂ ಭಾರತೀಯ ಮಾನವ ಕಲ್ಯಾಣ ಪರಿಷತ್ತು ಕಂಪನಿ ಗುತ್ತಿಗೆ ಪಡೆದಿದೆ. ಸರ್ಕಾರ ಬೆಳಗ್ಗೆ, ಮಧ್ಯಾಹ್ನ ಮತ್ತು ಸಂಜೆಗೆ ಅಂತಾ ಒಟ್ಟು 1400 ಪ್ಲೇಟ್ ಊಟ, ತಿಂಡಿಗೆ ಗುತ್ತಿಗೆ ನೀಡಿದೆ.

ಇದನ್ನೂ ಓದಿ
Image
Chetana Raj Death: ಫ್ಯಾಟ್ ಸರ್ಜರಿ ವೇಳೆ ಕಿರುತೆರೆ ನಟಿ ಚೇತನಾ ರಾಜ್ ಅನುಮಾನಾಸ್ಪದ ಸಾವು
Image
Gold Price Today: ಮುಂಬೈ, ಬೆಂಗಳೂರು ಸೇರಿ ಹಲವೆಡೆ ಇಂದಿನ ಚಿನ್ನ, ಬೆಳ್ಳಿಯ ಬೆಲೆ ಹೀಗಿದೆ
Image
Horoscope Today- ದಿನ ಭವಿಷ್ಯ; ಈ ರಾಶಿಯ ಯುವಕರು ತಮ್ಮ ವೃತ್ತಿಯಲ್ಲಿ ಮುನ್ನಡೆಯುತ್ತಾರೆ
Image
Karnataka Rain: ಇನ್ನೂ 4 ದಿನ ಕರ್ನಾಟಕದಲ್ಲಿ ಭಾರೀ ಮಳೆ; ಮೇ 18ಕ್ಕೆ ಕರಾವಳಿ, ಮಲೆನಾಡಿನಲ್ಲಿ ರೆಡ್ ಅಲರ್ಟ್​ ಘೋಷಣೆ

ಬೆಳಗ್ಗೆ 7.30 ರಿಂದ 10.30 ವರೆಗೆ ತಿಂಡಿ, ಮಧ್ಯಾಹ್ನ 12.30ರಿಂದ 2.30ರವರೆಗೆ ಮಧ್ಯಾಹ್ನದ ಊಟ, ರಾತ್ರಿ 7.30 ರಿಂದ 8.30ರವರೆಗೆ ಊಟ ಲಭ್ಯವಿರುತ್ತದೆ.

ಅಡ್ಡ ದಾರಿ ಹಿಡಿದ ಸಿಬ್ಬಂದಿ: ಇಂದಿರಾ ಸದ್ಯ ಕ್ಯಾಂಟೀನ್ ಕಡೆ ಬರುವ ಜನರ ಸಂಖ್ಯೆ ಕಡಿಮೆಯಾಗಿದೆ. ಹೀಗಾಗಿ ಕ್ಯಾಂಟೀನ್ ಸಿಬ್ಬಂದಿ ಅಡ್ಡ ದಾರ ಹಿಡಿದಂತೆ ಕಾಣುತ್ತಿದೆ. ಆಹಾರ ಮಾರಾಟವಾಗದ ಹಿನ್ನೆಲೆ ಖಾಸಗಿ ಹೋಟೆಲ್​ಗಳಿಗೆ ಮಾರಾಟ ಮಾಡಿ ಹಣ ಪಡೆಯುತ್ತಿದ್ದಾರೆ ಎಂಬ ಆರೋಪಗಳು ಕೇಳಿಬಂದಿವೆ.

ಪ್ರಮುಖ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 8:07 am, Tue, 17 May 22

ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಬಿಜೆಪಿಗೆ ವಾಪಸ್ ಆಗಲು ಎರಡ್ಮೂರು ಪ್ರಮುಖ ಬೇಡಿಕೆ ಇಟ್ಟ ಯತ್ನಾಳ್
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಡಿಕೆ ಸಿಎಂ, ವಿಜಯೇಂದ್ರ ಡಿಸಿಎಂ ಪ್ಲ್ಯಾನ್:ಅಮಿತ್ ಶಾ ಮುಂದೇನಾಗಿತ್ತು?
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!
ಕಂಟೇನರ್ ಲಾರಿ ಅಡಿ ಬೀಳುವುದರಿಂದ ಸ್ವಲ್ಪದರಲ್ಲೇ ಬಚಾವಾದ ಬೈಕ್ ಸವಾರರು!