AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬಿಡಿಎಯಿಂದ ಮತ್ತೊಂದು ಹೊಸ ಲೇಔಟ್ ನಿರ್ಮಾಣ: ಸುಮಾರು 450 ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್..!

Arkavathy Layout | ಕಟ್ಟಿಗೇನಹಳ್ಳಿ, ಕೋಗಿಲು, ಶ್ರೀನಿವಾಸಪುರ, ಬೈಯಪ್ಪನಹಳ್ಳಿ, ಬೆಟ್ಟಹಳ್ಳಿ, ಮಿಟ್ಟಗಾನಹಳ್ಳಿ, ಸಾತನೂರಿನಲ್ಲಿ ಸುಮಾರು 450 ಎಕರೆ 15 ಗುಂಟೆಯಷ್ಟು ಜಮೀನು ಸ್ವಾಧೀನಪಡಿಸಿಕೊಳ್ಳಲು ಆದೇಶಿಸಲಾಗಿದೆ.

ಬಿಡಿಎಯಿಂದ ಮತ್ತೊಂದು ಹೊಸ ಲೇಔಟ್ ನಿರ್ಮಾಣ: ಸುಮಾರು 450 ಎಕರೆ ಜಮೀನು ಸ್ವಾಧೀನಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್..!
ಪ್ರಾತಿನಿಧಿಕ ಚಿತ್ರ
ಪೃಥ್ವಿಶಂಕರ
| Edited By: ಸಾಧು ಶ್ರೀನಾಥ್​|

Updated on: Feb 27, 2021 | 3:56 PM

Share

ಬೆಂಗಳೂರು: ಬಿಡಿಎನಿಂದ ಮತ್ತೊಂದು ಹೊಸ ಲೇಔಟ್‌ ನಿರ್ಮಾಣಕ್ಕೆ ಸರ್ಕಾರದಿಂದ ಗ್ರೀನ್‌ ಸಿಗ್ನಲ್ ಸಿಕ್ಕಿದೆ. ಅರ್ಕಾವತಿ ಮುಂದುವರಿದ ಬಡಾವಣೆ ನಿರ್ಮಾಣಕ್ಕೆ ಒಪ್ಪಿಗೆ ನೀಡಲಾಗಿದ್ದು, ಇದಕ್ಕೂ ಅರ್ಕಾವತಿ ಬಡಾವಣೆಯೆಂದು ಹೆಸರಿಡಲು ಸೂಚನೆ ನೀಡಲಾಗಿದೆ. ಅರ್ಕಾವತಿ ಬಡಾವಣೆಗೆ ಹತ್ತಿರವಿರುವ ಗ್ರಾಮಗಳ ಜಮೀನು ಸ್ವಾಧೀನ ಪ್ರಕ್ರಿಯೆಗೆ ಸರ್ಕಾರ ಒಪ್ಪಿಗೆ ನೀಡಿದೆ.

ಕಟ್ಟಿಗೇನಹಳ್ಳಿ, ಕೋಗಿಲು, ಶ್ರೀನಿವಾಸಪುರ, ಬೈಯಪ್ಪನಹಳ್ಳಿ, ಬೆಟ್ಟಹಳ್ಳಿ, ಮಿಟ್ಟಗಾನಹಳ್ಳಿ, ಸಾತನೂರಿನಲ್ಲಿ ಸುಮಾರು 450 ಎಕರೆ 15 ಗುಂಟೆಯಷ್ಟು ಜಮೀನು ಸ್ವಾಧೀನಪಡಿಸಿಕೊಳ್ಳಲು ಆದೇಶಿಸಲಾಗಿದೆ. ಅರ್ಕಾವತಿ ಲೇಔಟ್‌ನಲ್ಲಿ ನಿವೇಶನಗಳ ಅಲಭ್ಯತೆ ಎದುರಾಗಿತ್ತು. ಹೀಗಾಗಿ ಫಲಾನುಭವಿಗಳಿಗೆ, ರೈತರಿಗೆ ನೀಡಲು ನಿವೇಶನಗಳೇ ಇರಲಿಲ್ಲ. ಡಿನೋಟಿಫೈ, ರೀಡೂಗಳಿಂದಾಗಿ ನಿವೇಶನಗಳ ಕೊರತೆ ಇತ್ತು.

ಹೀಗಾಗಿ ಮುಂದುವರಿದ ಬಡಾವಣೆ ನಿರ್ಮಾಣ ಮಾಡಲು ಅನುಮತಿ ಕೋರಿ ರಾಜ್ಯ ಸರ್ಕಾರಕ್ಕೆ ಬಿಡಿಎ ಪತ್ರ ಬರೆದಿತ್ತು. ಬಡಾವಣೆ ನಿರ್ಮಾಣ ಮಾಡಲು ಸರ್ಕಾರ ಒಪ್ಪಿಗೆ ಹಿನ್ನೆಲೆಯಲ್ಲಿ ಪ್ರಾಥಮಿಕ ಅಧಿಸೂಚನೆ ಹೊರಡಿಸಲು ಬಿಡಿಎನಿಂದ ಸಿದ್ಧತೆ ನಡೆಸಲಾಗುತ್ತಿದೆ. ಆದರೆ ಲೇಔಟ್‌ಗೆ ರೈತರು ಒಪ್ಪಿಗೆ ನೀಡುವುದು ಕಷ್ಟದ ಮಾತು ಎಂಬ ಸುದ್ದಿ ಕೇಳಿಬರುತ್ತಿದೆ.

Follow Us
pruthvi Shankar
pruthvi Shankar

ಹುಟ್ಟೂರು ಹಾಸನದ ಕೊಣನೂರು ಸಮೀಪದ ಲಕ್ಷ್ಮೀಪುರ, ಕಳೆದ 8 ವರ್ಷಗಳಿಂದ ಪತ್ರಿಕಾರಂಗದಲ್ಲಿ ನೆಲೆ. ಟಿವಿ9 ಕನ್ನಡದಲ್ಲೇ ವೃತ್ತಿ ಜೀವನ ಆರಂಭಿಸಿದ ನಾನು, ಮೊದಲ 3 ವರ್ಷ ವಿಡಿಯೋ ಎಡಿಟರ್ ಆಗಿ ಕೆಲಸ ಮಾಡಿದ ಬಳಿಕ ನನ್ನ ಆಸಕ್ತಿಯ ವಿಷಯವಾದ ಕ್ರೀಡೆಯಲ್ಲಿ ಕಂಟೆಂಟ್​ ಪ್ರೊಡ್ಯೂಸರ್​ ಆಗಿ ನನ್ನ ವೃತ್ತಿ ಬದುಕಿನ ಎರಡನೇ ಇನ್ನಿಂಗ್ಸ್ ಆರಂಭಿಸಿದ್ದೇನೆ.

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಮಂತ್ರಿ ಸ್ಥಾನ ಫಿಕ್ಸ್: ಹೈಕಮಾಂಡ್ ಕೊಟ್ಟ ಮಾತು ಬಿಚ್ಚಿಟ್ಟ ಯತೀಂದ್ರ
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!