AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ.

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..
ಬಾಲಚಂದ್ರ ಜಾರಕಿಹೊಳಿ
ಆಯೇಷಾ ಬಾನು
ಆಯೇಷಾ ಬಾನು|

Updated on: Mar 04, 2021 | 8:36 AM

Share

ಬೆಂಗಳೂರು: ರಾಸಲೀಲೆಯ ಸಿಡಿಯಿಂದಾಗಿ ರಮೇಶ್‌ ಜಾರಕಿಹೊಳಿ ಸಚಿವ ಸ್ಥಾನದಿಂದ ಜಾರಿಬಿದ್ದಿದ್ದಾರೆ. ಆದ್ರೆ ರಾಜೀನಾಮೆಗೆ ಮುನ್ನ ಸಾಹುಕಾರ್ ಒಂದು ಷರತ್ತು ಹಾಕಿದ್ದಾರಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಳಿ ಒಂದು ಬೇಡಿಕೆ ಇಟ್ಟಿದ್ದಾರೆ. ದೂರವಾಣಿ ಮೂಲಕ ಮಾತಾಡಿರುವ ರಮೇಶ್ ಜಾರಕಿಹೊಳಿ ನಾನು ರಾಜೀನಾಮೆ ಕೊಟ್ಟರೆ ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಕಂಡೀಷನ್ ಹಾಕಿದ್ದಾರಂತೆ.

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಾಲಚಂದ್ರ ಜಾರಕಿಹೊಳಿಯವರನ್ನು ಮಂತ್ರಿ ಮಾಡಬೇಕು. ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅದಕ್ಕೆ ಸಿಎಂ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಆಯ್ತು ನೋಡೋಣ ಎಂದು ಭರವಸೆ ಕೊಟ್ಟಿದ್ದಾರಂತೆ.

ಇದನ್ನೂ ಓದಿ: ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌

Follow Us
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ಹೈದರಾಬಾದ್​​ನಲ್ಲಿ ‘ಟಾಕ್ಸಿಕ್’ ಇವೆಂಟ್​​, ಯಶ್ ನೋಡಲು ಬಂದ ಜನಸಾಗರ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ದೆಹಲಿಯಲ್ಲಿ ಬಿಜೆಪಿ ನೂತನ ಪದಾಧಿಕಾರಿಗಳ ಜೊತೆ ಪ್ರಧಾನಿ ಮೋದಿ ಸಂವಾದ
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ಬರ, ರೈತರ ಸಾಲಮನ್ನಾ ಬಗ್ಗೆ ಕೃಷಿ ಸಚಿವ ನರೇಂದ್ರಸ್ವಾಮಿ ಹೇಳಿದ್ದಿಷ್ಟು
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ವಂಚನೆ ಆರೋಪ, ಸ್ಪಷ್ಟನೆ ನೀಡಿದ ನಿರ್ದೇಶಕ ಓಂ ಪ್ರಕಾಶ್ ರಾವ್
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
ತಹಶೀಲ್ದಾರ್ ಕಚೇರಿಯ ಶೌಚಾಲಯ ಸ್ವಚ್ಛಗೊಳಿಸಿದ ಸಚಿವ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
'ಜೈಲಿನಲ್ಲಿ ಹಣ ಕೊಟ್ಟರೆ ಅದು ಸಿಗುತ್ತೆ': ಆತ ಬಿಚ್ಚಿಟ್ಟ ಸ್ಫೋಟಕ ಸತ್ಯ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಅವೈಜ್ಞಾನಿಕ ಪಾರ್ಕಿಂಗ್‌ಗೆ 3 ದಿನಗಳಲ್ಲಿ ಮೂರು ಬಲಿ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಸಕ್ಕರೆ ಬೆಲೆ ಏರಿಕೆ ಕಡಿವಾಣಕ್ಕೆ ಸರ್ಕಾರ ಪ್ಲಾನ್; ಸೆ. 1ರಿಂದ ಹೊಸ ನಿಯಮ
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
ಮೈಸೂರಿನಲ್ಲಿ TV9 ರಿಯಲ್ ಎಸ್ಟೇಟ್ ಎಕ್ಸ್​​ಪೋ.. ಸ್ಪೆಷಾಲಿಟಿ ಏನ್ಗೊತ್ತಾ?
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!
TV9 ರಿಯಲ್ ಎಸ್ಟೇಟ್ ಎಕ್ಸ್​ಪೋ ಬಗ್ಗೆ ಅರುಣ್ ಯೋಗಿರಾಜ್ ಹೇಳಿದ್ದಿಷ್ಟು!