Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ.

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..
ಬಾಲಚಂದ್ರ ಜಾರಕಿಹೊಳಿ
Follow us
ಆಯೇಷಾ ಬಾನು
|

Updated on: Mar 04, 2021 | 8:36 AM

ಬೆಂಗಳೂರು: ರಾಸಲೀಲೆಯ ಸಿಡಿಯಿಂದಾಗಿ ರಮೇಶ್‌ ಜಾರಕಿಹೊಳಿ ಸಚಿವ ಸ್ಥಾನದಿಂದ ಜಾರಿಬಿದ್ದಿದ್ದಾರೆ. ಆದ್ರೆ ರಾಜೀನಾಮೆಗೆ ಮುನ್ನ ಸಾಹುಕಾರ್ ಒಂದು ಷರತ್ತು ಹಾಕಿದ್ದಾರಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಳಿ ಒಂದು ಬೇಡಿಕೆ ಇಟ್ಟಿದ್ದಾರೆ. ದೂರವಾಣಿ ಮೂಲಕ ಮಾತಾಡಿರುವ ರಮೇಶ್ ಜಾರಕಿಹೊಳಿ ನಾನು ರಾಜೀನಾಮೆ ಕೊಟ್ಟರೆ ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಕಂಡೀಷನ್ ಹಾಕಿದ್ದಾರಂತೆ.

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಾಲಚಂದ್ರ ಜಾರಕಿಹೊಳಿಯವರನ್ನು ಮಂತ್ರಿ ಮಾಡಬೇಕು. ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅದಕ್ಕೆ ಸಿಎಂ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಆಯ್ತು ನೋಡೋಣ ಎಂದು ಭರವಸೆ ಕೊಟ್ಟಿದ್ದಾರಂತೆ.

ಇದನ್ನೂ ಓದಿ: ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌

ಮಾರಿಷಸ್​​ನಲ್ಲಿ ಭೋಜ್​ಪುರಿ ಹಾಡಿನ ಸ್ವಾಗತಕ್ಕೆ ಪ್ರಧಾನಿ ಮೋದಿ ಫಿದಾ!
ಮಾರಿಷಸ್​​ನಲ್ಲಿ ಭೋಜ್​ಪುರಿ ಹಾಡಿನ ಸ್ವಾಗತಕ್ಕೆ ಪ್ರಧಾನಿ ಮೋದಿ ಫಿದಾ!
ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
ಮಾರಿಷಸ್ ತಲುಪಿದ ಪ್ರಧಾನಿ ಮೋದಿ: ಪ್ರಮುಖ ಒಪ್ಪಂದಗಳಿಗೆ ಸಹಿ ನಿರೀಕ್ಷೆ
‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ಅಚ್ಚರಿಯ ಮಾಹಿತಿ ರಿವೀಲ್
‘ಅಪ್ಪು’ ಚಿತ್ರಕ್ಕೆ ರಮ್ಯಾ ನಾಯಕಿ ಆಗಬೇಕಿತ್ತು; ಅಚ್ಚರಿಯ ಮಾಹಿತಿ ರಿವೀಲ್
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
ಬಂಡೀಪುರ ರಾಷ್ಟ್ರೀಯ ಉದ್ಯಾನವನದಲ್ಲಿನ ನೀರಿನ ಸಮಸ್ಯೆಗೆ ಬಿತ್ತು ಬ್ರೇಕ್​
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
15 ಭರ್ಜರಿ ಸಿಕ್ಸ್​: ವಿಶ್ವ ದಾಖಲೆಯ ಸೆಂಚುರಿ ಸಿಡಿಸಿದ ಎಬಿ ಡಿವಿಲಿಯರ್ಸ್
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
ವಿದ್ಯಾರ್ಥಿಗಳು ತಾಂಬೂಲ ಚವಣ ಮಾಡುವುದ್ದು ನಿಷಿದ್ಧ ಯಾಕೆ ? ವಿಡಿಯೋ ನೋಡಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
Daily horoscope: ಮಂಗಳವಾರ, ಈ ದಿನ 12 ರಾಶಿಗಳ ಫಲಾಫಲಗಳನ್ನು ತಿಳಿಯಿರಿ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಡಿಆರ್​ಐ ಅಧಿಕಾರಿಗಳ ಕಸ್ಟಡಿ ಅಂತ್ಯ: ರನ್ಯಾ ರಾವ್ ಮತ್ತೆ ಜೈಲಿಗೆ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಹೆಂಡತಿಯ ಪೋಸ್ಟಿಂಗ್​ಗಾಗಿ ಪಟ್ಟ ಪಡಿಪಾಟಲು ಹೇಳಿಕೊಂಡ: ಶರಣು ಸಲಗರ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ
ಶ್ರೇಯಸ್ ಡ್ಯಾನ್ಸ್, ರಾಹುಲ್ ಗಿಫ್ಟ್; ಭಾರತದ ಸಂಭ್ರಮಾಚರಣೆಯ ಝಲಕ್ ಇಲ್ಲಿದೆ