AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ.

ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ.. ರಾಜೀನಾಮೆಗೆ ಮುನ್ನ ರಮೇಶ್​ ಜಾರಕಿಹೊಳಿ ಹಾಕಿದ್ರಾ ಷರತ್ತು..
ಬಾಲಚಂದ್ರ ಜಾರಕಿಹೊಳಿ
ಆಯೇಷಾ ಬಾನು
|

Updated on: Mar 04, 2021 | 8:36 AM

Share

ಬೆಂಗಳೂರು: ರಾಸಲೀಲೆಯ ಸಿಡಿಯಿಂದಾಗಿ ರಮೇಶ್‌ ಜಾರಕಿಹೊಳಿ ಸಚಿವ ಸ್ಥಾನದಿಂದ ಜಾರಿಬಿದ್ದಿದ್ದಾರೆ. ಆದ್ರೆ ರಾಜೀನಾಮೆಗೆ ಮುನ್ನ ಸಾಹುಕಾರ್ ಒಂದು ಷರತ್ತು ಹಾಕಿದ್ದಾರಂತೆ. ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಬಳಿ ಒಂದು ಬೇಡಿಕೆ ಇಟ್ಟಿದ್ದಾರೆ. ದೂರವಾಣಿ ಮೂಲಕ ಮಾತಾಡಿರುವ ರಮೇಶ್ ಜಾರಕಿಹೊಳಿ ನಾನು ರಾಜೀನಾಮೆ ಕೊಟ್ಟರೆ ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಕಂಡೀಷನ್ ಹಾಕಿದ್ದಾರಂತೆ.

ಸಿಡಿ ಕೇಸ್​ನಲ್ಲಿ ರಮೇಶ್​ ಜಾರಕಿಹೊಳಿ ರಾಜೀನಾಮೆ ಹಿನ್ನೆಲೆಯಲ್ಲಿ ರಾಜೀನಾಮೆಗೂ ಮುನ್ನ ರಮೇಶ್​ ಜಾರಕಿಹೊಳಿ ಷರತ್ತು ಹಾಕಿದ್ದಾರೆ. ಸಿಎಂ BSY, ಬಿಜೆಪಿ ರಾಜ್ಯಾಧ್ಯಕ್ಷರಿಗೆ ದೂರವಾಣಿ ಮೂಲಕ ಕರೆ ಮಾಡಿ ಮಾತು ಕಥೆ ನಡೆಸಿದ್ದಾರೆ. ನಾನು ರಾಜೀನಾಮೆ ಕೊಟ್ಟರೆ ಬಾಲಚಂದ್ರ ಜಾರಕಿಹೊಳಿಯನ್ನ ಮಂತ್ರಿ ಮಾಡಿ ಎಂದು ಷರತ್ತು ಹಾಕಿದ್ದಾರೆ ಎಂಬ ಮಾಹಿತಿ ಸಿಕ್ಕಿದೆ. ಬಾಲಚಂದ್ರ ಜಾರಕಿಹೊಳಿಯವರನ್ನು ಮಂತ್ರಿ ಮಾಡಬೇಕು. ನಮ್ಮ ಕುಟುಂಬಕ್ಕೆ ಬಹಳ ಅನ್ಯಾಯವಾಗುತ್ತೆ. ಬೆಳಗಾವಿ ಲೋಕಸಭಾ ಕ್ಷೇತ್ರದ ಉಪಚುನಾವಣೆ ಇದೆ. ಹೀಗಾಗಿ ಬಾಲಚಂದ್ರ ಜಾರಕಿಹೊಳಿಗೆ ಸಚಿವ ಸ್ಥಾನ ನೀಡಬೇಕು ಎಂದು ರಮೇಶ್ ಜಾರಕಿಹೊಳಿ ಹೇಳಿದ್ದಾರೆ. ಅದಕ್ಕೆ ಸಿಎಂ ಯಡಿಯೂರಪ್ಪ ಮತ್ತು ನಳಿನ್ ಕುಮಾರ್ ಕಟೀಲ್ ಆಯ್ತು ನೋಡೋಣ ಎಂದು ಭರವಸೆ ಕೊಟ್ಟಿದ್ದಾರಂತೆ.

ಇದನ್ನೂ ಓದಿ: ಈ ಘಟನೆಯಿಂದ ರಮೇಶ್ ಜಾರಕಿಹೊಳಿ‌ಗೆ ಹೊಡೆತ ಬಿದ್ದಿದೆ, ಸುಧಾರಿಸಿಕೊಳ್ಳಲು ಸಮಯ ಬೇಕು: ಸಹೋದರ ಸತೀಶ್ ಜಾರಕಿಹೊಳಿ‌

Follow Us
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
ಗ್ಯಾಂಗ್ಸ್ ಆಫ್ ಯುಕೆ: ಎರಡನೇ ಇನ್ನಿಂಗ್ಸ್ ನಿರೀಕ್ಷೆಯಲ್ಲಿ ಒರಟ ಪ್ರಶಾಂತ್
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
6,6,6,6,6.. ಪಂಜಾಬ್ ವಿರುದ್ಧ ಅಬ್ಬರಿಸಿದ ಆಯುಷ್ ಮ್ಹಾತ್ರೆ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ರಂಗೇರಿದ ಚುನಾವಣಾ ಅಖಾಡ; ಪುದುಚೇರಿಯಲ್ಲಿ ಪ್ರಧಾನಿ ಮೋದಿ ಬೃಹತ್ ರೋಡ್ ಶೋ
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಅಧಿಕಾರಿ ಮೇಲೆ ಪಾಲಿಕೆ ಸದಸ್ಯನಿಂದ ಹಲ್ಲೆ: ಕಮಿಷನರ್ ಶಾಕಿಂಗ್‌ ರಿಯಾಕ್ಷನ್‌
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಜೈಪುರದಲ್ಲಿ ಬಿರುಗಾಳಿ ಸಹಿತ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಳೇ ಸೇಡು ತೀರಿಸಿಲು ದಾವಣಗೆರೆಯಲ್ಲಿ ಷಡ್ಯಂತ್ರ ನಡೆದಿದೆ ಎಂದ ಶ್ರೀರಾಮುಲು
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ಹಬ್ಬಳ್ಳಿ ಲವ್ ಜಿಹಾದ್​​​ಗೆ ಸ್ಫೋಟಕ ಟ್ವಿಸ್ಟ್:ಜಿಮ್ ಟ್ರೈನರ್​​ನ ಕಾಮಕಾಂಡ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ವೇದಿಕೆ ಮೇಲೆ ವಾಂತಿ: ಸಂತೋಷ್ ಹೆಗ್ಡೆ ಆರೋಗ್ಯದ ಬಗ್ಗೆ ಖಾದರ್ ಮಾಹಿತಿ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಶಿರಸಿ ಬಳಿ ಎರಡು ಬಸ್​​ಗಳ ನಡುವೆ ಭೀಕರ ಅಪಘಾತ: ಪ್ರಯಾಣಿಕರ ಸ್ಥಿತಿ ಗಂಭೀರ
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!
ಸಚಿವ ಮುನಿಯಪ್ಪ ಮೇಲೆ ಕೆಪಿಸಿಸಿ ವಕ್ತಾರ ಲಕ್ಷ್ಮಣ್​​ ಗರಂ!