AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ ಅಪರಿಚಿತ ವ್ಯಕ್ತಿಯ ನಡೆ; ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದೇಕೆ?

4 ವರ್ಷದ ಮಗುವನ್ನು ಒಂದು ಕಿಲೋಮೀಟರ್ ಹೊತ್ತುಕೊಂಡು ಹೋಗಿದ್ದ. ಕಟ್ಟಡ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರ 4 ವರ್ಷದ ಮಗುವನ್ನು ಹೊತ್ತಿಕೊಂಡು ಹೋಗಿದ್ದ.

ಬೆಂಗಳೂರಿನಲ್ಲಿ ಆತಂಕ ಸೃಷ್ಟಿಸಿದೆ ಅಪರಿಚಿತ ವ್ಯಕ್ತಿಯ ನಡೆ; ಪೊಲೀಸರು ಆತನನ್ನು ಬಿಟ್ಟು ಕಳಿಸಿದ್ದೇಕೆ?
ಅಪರಿಚಿತ ವ್ಯಕ್ತಿ, ನಾಲ್ಕು ವರ್ಷದ ಮಗು
TV9 Web
| Edited By: |

Updated on: Dec 09, 2021 | 10:53 AM

Share

ಬೆಂಗಳೂರು: ರಾಜ್ಯದಲ್ಲಿ ಆಗಾಗ ಮಕ್ಕಳ ಕಿಡ್ನಾಪ್ ಆಗುತ್ತಿರುತ್ತದೆ. ಹೊರಗಡೆ ಆಡಿಕೊಂಡು ಇದ್ದ ಮಕ್ಕಳನ್ನು ಟಾರ್ಗೆಟ್ ಮಾಡಿ ಕಿಡ್ನಾಪ್ ಮಾಡುತ್ತಾರೆ. ನಂತರ ಹಣಕ್ಕೆ ಬೇಡಿಕೆ ಇಡುತ್ತಾರೆ. ಹೀಗಾಗಿ ಬೆಂಗಳೂರಿನಂತಹ ಬೃಹತ್ ನಗರದಲ್ಲಿ ಮಕ್ಕಳನ್ನು ಹೊರಗೆ ಬಿಡಬೇಕಾದರೆ 10 ಸಲ ಯೋಚಿಸಬೇಕಾದ ಅನಿವಾರ್ಯತೆ ಇದೆ. ಈ ನಡುವೆ ಬ್ಯಾಡರಹಳ್ಳಿ ಠಾಣೆಯ ಕೆಂಪೇಗೌಡ ಸರ್ಕಲ್ನಲ್ಲಿ ಅಪರಿಚಿತನ ಓಡಾಟ ಆತಂಕ ಸೃಷ್ಟಿಸಿದ್ದು, ಆತ 4 ವರ್ಷದ ಮಗುವನ್ನು ಒಂದು ಕಿಲೋಮೀಟರ್ ಹೊತ್ತುಕೊಂಡು ಹೋಗಿದ್ದ.

4 ವರ್ಷದ ಮಗುವನ್ನು ಒಂದು ಕಿಲೋಮೀಟರ್ ಹೊತ್ತುಕೊಂಡು ಹೋಗಿದ್ದ. ಕಟ್ಟಡ ಕೆಲಸ ಮಾಡಿಕೊಂಡಿದ್ದ ಕಾರ್ಮಿಕರ 4 ವರ್ಷದ ಮಗುವನ್ನು ಹೊತ್ತಿಕೊಂಡು ಹೋಗಿದ್ದ. ಕದಂಬ ನಗರದಿಂದ ನೈಸ್ ರಸ್ತೆವರೆಗೂ ಹೊತ್ತಿಕೊಂಡು ಹೋಗುವ ವೇಳೆ ನೈಸ್ ರಸ್ತೆ ಬಳಿ ಬಾಲಕಿ ಕುಟುಂಬಸ್ಥರು ಮಗುವನ್ನು ನೋಡಿದ್ದಾರೆ.

ಮಗು ನೋಡಿ ಗಾಬರಿಯಾಗಿ ಬಿಡಿಸಲು ಬಂದಿದ್ದಾರೆ. ಮಗು ನೀಡದೆ ಅಪರಿಚಿತ ವ್ಯಕ್ತಿ ಹಲ್ಲೆಗೆ ಮುಂದಾಗಿದ್ದನಂತೆ. ತಕ್ಷಣ ಸ್ಥಳೀಯರ ಸಹಾಯದಿಂದ ಬಾಲಕಿ ಕುಟುಂಬಸ್ಥರು ಆತನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ. ಆದರೆ ಮಾನಸಿಕ ಅಸ್ವಸ್ಥ ಅಂತಾ ಬ್ಯಾಡರಹಳ್ಳಿ ಠಾಣೆ ಪೊಲೀಸರು ಬಿಟ್ಟು ಕಳಿಸಿದ್ದಾರೆ.

ಅಪರಿಚಿತ ವ್ಯಕ್ತಿ ಆಟವಾಡುತ್ತಿದ್ದ ಪುಟ್ಟ ಮಕ್ಕಳನ್ನು ಟಾರ್ಗೆಟ್ ಮಾಡುತ್ತಿದ್ದ. ಮಕ್ಕಳನ್ನು ಮಾತನಾಡಿಸಲು ಮುಂದಾಗುತ್ತಿದ್ದ. ನಂತರ ಒಂದು ಮಗುವನ್ನು ಅಟ್ಟಿಸಿಕೊಂಡು ಬಂದಿದ್ದ. ಆ ಮಗು ಆತನಿಂದ ತಪ್ಪಿಸಿ ಓಡಿ ಹೋಗಿದೆ. ನಂತರ ಮಧ್ಯಾಹ್ನ 3 ಗಂಟೆಗೆ ಆಟವಾಡುತ್ತಿದ್ದ 4 ವರ್ಷದ ಹೆಣ್ಣು ಮಗುವನ್ನು ಹೆಗಲ ಮೇಲೆ ಹಾಕಿಕೊಂಡು ಹೊರಟಿದ್ದ. ಈ ವೇಳೆ ಮಗು ಕುಟುಂಬಸ್ಥರು ಮಗುವನ್ನು ಬಿಡಿಸಿಕೊಂಡಿದ್ದಾರೆ.

ನಂತರವೂ ಏರಿಯಾದಲ್ಲೇ ಸುತ್ತಾಡುತ್ತಿದ್ದ. ಸ್ಥಳೀಯರು ಪೊಲೀಸರಿಗೆ ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಸಂಜೆ 6 ರಿಂದ 7 ಗಂಟೆಗೆ ಪೊಲೀಸರು ವ್ಯಕ್ತಿಯನ್ನು ವಶಕ್ಕೆ ಪಡೆದು ಕರೆದೊಯ್ದಿದ್ದಾರೆ. ಈ ವೇಳೆ ಮಾನಸಿಕ ಅಸ್ವಸ್ಥ ಅಂತಾ ಪೊಲೀಸರು ಬಿಟ್ಟು ಕಳಿಸಿದ್ದಾರೆ.

ಇದನ್ನೂ ಓದಿ

60 ವರ್ಷದ ಅಂಕಲ್​ಗೆ ಹುಟ್ತು ಮದುವೆ ಆಸೆ; ಮದುವೆಯಾಗಲು ಬಂದಿದ್ದ ಆಂಟಿ ತಾಳಿ, ಆಭರಣ ಸಮೇತ ಎಸ್ಕೇಪ್‌

Army Chopper Crash: ಸೇನಾ ಮುಖ್ಯಸ್ಥರ ಹೆಲಿಕಾಪ್ಟರ್​​ ದುರಂತ, ಈಗ ಪರಿಸ್ಥಿತಿ ಅಲ್ಲಿ ಹೇಗಿದೆ?

ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ
ಮಾಡದ ತಪ್ಪಿಗೆ ಸುಟ್ಟು ಕರಕಲಾದ ಸೀಬರ್ಡ್ ಬಸ್ಸಿನ ಕೊನೆಯ ದೃಶ್ಯ