AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಿ.ಎಸ್​​ ಯಡಿಯೂರಪ್ಪ

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಿ.ಎಸ್​​ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
TV9 Web
| Edited By: |

Updated on:Jun 17, 2022 | 2:34 PM

Share

ಬೆಂಗಳೂರು: ಬೆಳ್ಳಂದೂರು (Bellanduru) ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ (BS Yadiyurappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯಡಿಯೂರಪ್ಪ ಅವರಿಗೆ ಜಾಮೀನು ಕೋರಿ ಬಿಎಸ್​ವೈ ಪರ ವಕೀಲರ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ಜನಪ್ರತಿನಿಧಿಗಳ ಕೋರ್ಟ್ ಜೂನ್ 18ಕ್ಕೆ ಮುಂದೂಡಿದೆ.

ಇದನ್ನು ಓದಿ: ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ ಎಂದ ಕೆ.ಎಸ್.ಈಶ್ವರಪ್ಪ

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣ ಏನು ?

2000-01ರಲ್ಲಿ ಐಟಿ ಪಾರ್ಕ್​ಗೆಂದು ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಮಿಯನ್ನು ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆಂದು 2013ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:31 pm, Fri, 17 June 22

Follow Us
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಸಚಿವ ಸಂಪುಟ ಸಭೆಯಲ್ಲಿ ಒಳ ಮೀಸಲಾತಿ ಬಗ್ಗೆ ಭಾರೀ ಚರ್ಚೆ: ಫೈನಲಿ ಏನಾಯ್ತು?
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಇಸ್ರೇಲ್ ಮೇಲೆ 2,000 ಕಿ.ಮೀ ವ್ಯಾಪ್ತಿಯ ಕ್ಷಿಪಣಿ ಉಡಾಯಿಸಿದ ಇರಾನ್
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಬುರ್ಖಾ ಧರಿಸಿ ಹೋಳಿ ಆಚರಣೆ: ಅಪಮಾನ ಮಾಡಿದ್ದಾರೆಂದು ದಲಿತ ಮುಖಂಡ ದೂರು
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಫೋಕ್ಸೋ ಕೇಸ್: ಮಲ್ಲಿಕಾರ್ಜುನ ಮುತ್ಯಾಗೆ ಆಸ್ಪತ್ರೆಯಲ್ಲಿ ಮೆಡಿಕಲ್ ಟೆಸ್ಟ್
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಅಜೆರ್ಬೈಜಾನ್ ವಿಮಾನ ನಿಲ್ದಾಣದ ಮೇಲೆ ಇರಾನ್​ನ ಡ್ರೋನ್ ದಾಳಿ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಪತಿ, ಅತ್ತೆ-ಮಾವನಿಗೆ ಪತ್ನಿಯಿಂದ ಕಿರುಕುಳ
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ಜನ ಮನೆಯಲ್ಲಿ ಕಾಯುತ್ತಿದ್ದರೆ, ಇತ್ತ ನದಿಯಲ್ಲಿ ತೇಲಿಬಂದವು ಆಧಾರ್ ಕಾರ್ಡ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷ್ಣುವರ್ಧನ್ ಅವರ ‘ಸೂರ್ಯವಂಶ’ ಪಾತ್ರ ನೆನಪಿಸಿಕೊಂಡ ಎಸ್ ನಾರಾಯಣ್
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ವಿಷಕಾರಿ ಅಂಶ ಪತ್ತೆ: ಮಕ್ಕಳಿಗೆ ತಂಪು ಪಾನೀಯ ಕುಡಿಯುವವರೇ ಎಚ್ಚರ!
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ
ರಶ್ಮಿಕಾ ಮಂದಣ್ಣ-ವಿಜಯ್ ದೇವರಕೊಂಡ ಆರತಕ್ಷತೆ ಬಂದ ಅತಿಥಿಗಳು: ವಿಡಿಯೋ