AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಿ.ಎಸ್​​ ಯಡಿಯೂರಪ್ಪ

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಪ್ರಕರಣ; ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾದ ಬಿ.ಎಸ್​​ ಯಡಿಯೂರಪ್ಪ
ಬಿಎಸ್ ಯಡಿಯೂರಪ್ಪ
TV9 Web
| Edited By: ವಿವೇಕ ಬಿರಾದಾರ|

Updated on:Jun 17, 2022 | 2:34 PM

Share

ಬೆಂಗಳೂರು: ಬೆಳ್ಳಂದೂರು (Bellanduru) ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಮುಖ್ಯಮಂತ್ರಿ ಬಿ.ಎಸ್​​ ಯಡಿಯೂರಪ್ಪ (BS Yadiyurappa) ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಯಡಿಯೂರಪ್ಪ ಅವರಿಗೆ ಜಾಮೀನು ಕೋರಿ ಬಿಎಸ್​ವೈ ಪರ ವಕೀಲರ ಅರ್ಜಿ ಸಲ್ಲಿಸಿದ್ದಾರೆ. ಆಕ್ಷೇಪಣೆಗಳಿದ್ದರೆ ಸಲ್ಲಿಸಲು ಅಭಿಯೋಜಕರಿಗೆ ಕೋರ್ಟ್ ಸೂಚನೆ ನೀಡಿದೆ. ವಿಚಾರಣೆಯನ್ನು ಜನಪ್ರತಿನಿಧಿಗಳ ಕೋರ್ಟ್ ಜೂನ್ 18ಕ್ಕೆ ಮುಂದೂಡಿದೆ.

ಇದನ್ನು ಓದಿ: ರಾಹುಲ್ ಗಾಂಧಿ ಇಡಿ ವಿಚಾರಣೆ ಖಂಡಿಸಿ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ; ವಿಚಾರಣೆ ಮಾಡಬಾರದೆಂಬ ಒತ್ತಡ‌ ಒಂದು ರೀತಿ ಗೂಂಡಾಗಿರಿ ಎಂದ ಕೆ.ಎಸ್.ಈಶ್ವರಪ್ಪ

ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಪ್ರಕರಣ ಏನು ?

2000-01ರಲ್ಲಿ ಐಟಿ ಪಾರ್ಕ್​ಗೆಂದು ಕೆಐಎಡಿಬಿ ಸ್ವಾಧೀನ ಮಾಡಿಕೊಂಡ ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಮಿಯನ್ನು ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆಯಷ್ಟು ಭೂಮಿಯನ್ನು ಡಿನೋಟಿಫೈ ಮಾಡಿದ್ದಾರೆಂದು 2013ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. ಈ ಸಂಬಂಧ ನ್ಯಾಯಾಲಯ ಬಿ.ಎಸ್.ಯಡಿಯೂರಪ್ಪಗೆ ಸಮನ್ಸ್ ಜಾರಿಗೊಳಿಸಿತ್ತು.

ರಾಜ್ಯದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ. ಪ್ರಮುಖ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

Published On - 2:31 pm, Fri, 17 June 22

Follow Us
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
‘ಬುಲ್ಲಿ’ ಸಿನಿಮಾದ ಸುದ್ದಿಗೋಷ್ಠಿಯಲ್ಲಿ ಪುನೀತ್ ನೆನಪು ಮಾಡಿಕೊಂಡ ಊರ್ವಶಿ
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಯಾದಗಿರಿಯಲ್ಲಿ ಒಂದೂವರೆ ಗಂಟೆ ಅಬ್ಬರಿಸಿದ ಮಳೆ: ನಿಟ್ಟುಸಿರುವ ಬಿಟ್ಟ ರೈತರು
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಕನ್ನಡ ಚಿತ್ರರಂಗಕ್ಕೆ ಮರಳಿದ ನಟಿ ಊರ್ವಶಿ: ಶೀರ್ಷಿಕೆ, ಫಸ್ಟ್ ಲುಕ್ ಪೋಸ್ಟರ್
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ಬೆಂಗಳೂರಿನ ಬ್ಯಾಡರಹಳ್ಳಿಯಲ್ಲಿ ಐದನೇ ಬಾರಿ ಚಿರತೆ ಪ್ರತ್ಯಕ್ಷ!
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
ತಾಯಿ ನಮ್ಮನ್ನಗಲಿದ್ದಾರೆ ಎನ್ನುವುದು ನೆನಸಿಕೊಳ್ಳಲಿಕ್ಕೂ ಸಾಧ್ಯವಿಲ್ಲ: hdk
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
37 ಟಿಎಂಸಿ ಸಾಮರ್ಥ್ಯದ ಹೇಮಾವತಿಯಲ್ಲಿ ಉಳಿದಿದ್ದು ಕೇವಲ 24 ಟಿಎಂಸಿ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಕಾವೇರಿ ಜಲ ವಿವಾದ: ಸಂಕಷ್ಟ ಸೂತ್ರ ಪಾಲಿಸುವಂತೆ CWRC ಸಲಹೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಭೋಪಾಲ್‌ನಲ್ಲಿ ಹಿಂಸಾಚಾರಕ್ಕೆ ತಿರುಗಿದ ರೈತರ ಪ್ರತಿಭಟನೆ
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ಕುತೂಹಲಕಾರಿ ಘಟ್ಟ ತಲುಪಿದ ಸಂಪುಟ ವಿಸ್ತರಣೆ ಕಸರತ್ತು
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ
ರಾಜ್ಯದ ಜಲ ಪ್ರದೇಶ ನೋಡಲು ತಮಿಳುನಾಡು ಸಿಎಂಗೆ ಹೆಲಿಕಾಪ್ಟರ್ ವ್ಯವಸ್ಥೆ