AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಕೇಸ್: ನನಗೆ ವಯಸ್ಸಾಯ್ತು, ಆರೋಗ್ಯವೂ ಸರಿಯಿಲ್ಲ ಎಂದು ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ ಬಿ.ಎಸ್. ಯಡಿಯೂರಪ್ಪ

ಬಿ.ಎಸ್‌. ಯಡಿಯೂರಪ್ಪ ಕೆಮ್ಮು, ನೆಗಡಿ ಜ್ವರದಿಂದ ಬಳಲುತ್ತಿದ್ದಾರೆಂದು ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪಗೆ 79 ವರ್ಷ ಆಗಿದೆ, ಡಯಾಬಿಟಿಸ್ ಇದೆ. ಬೈಲಾಟರಲ್ ನ್ಯುಮೊನೈಟಿಸ್‌ನಿಂದಾಗ ವೈದ್ಯರ ಆರೈಕೆಯಲ್ಲಿದ್ದಾರೆ. ವೈದ್ಯರು ಮುಂದಿನ 10 ದಿನ ಬೆಡ್ ರೆಸ್ಟ್ ಗೆ ಸೂಚಿಸಿದ್ದಾರೆ. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ನೀಡಲು ಬಿಎಸ್ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ.

ಬೆಳ್ಳಂದೂರು ಜಮೀನು ಡಿನೋಟಿಫಿಕೇಷನ್ ಕೇಸ್: ನನಗೆ ವಯಸ್ಸಾಯ್ತು, ಆರೋಗ್ಯವೂ ಸರಿಯಿಲ್ಲ ಎಂದು ವಿಚಾರಣೆಗೆ ಹಾಜರಾಗಲು ವಿನಾಯಿತಿ ಕೇಳಿದ ಬಿ.ಎಸ್. ಯಡಿಯೂರಪ್ಪ
ಬಿ ಎಸ್ ಯಡಿಯೂರಪ್ಪ
TV9 Web
| Updated By: ಆಯೇಷಾ ಬಾನು|

Updated on: May 25, 2022 | 10:09 PM

Share

ಬೆಂಗಳೂರು: ಬೆಳ್ಳಂದೂರು ಬಳಿಯ ಜಮೀನು ಡಿನೋಟಿಫಿಕೇಷನ್ ಕೇಸ್ಗೆ ಸಂಬಂಧಿಸಿ ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪಗೆ(BS Yediyurappa) ಸಮನ್ಸ್ ಹಿನ್ನೆಲೆ ಅನಾರೋಗ್ಯ ಕಾರಣಕ್ಕೆ ಹಾಜರಾತಿಯಿಂದ‌ ವಿನಾಯಿತಿ ನೀಡುವಂತೆ ಬಿಎಸ್ವೈ ಮನವಿ ಸಲ್ಲಿಸಿದ್ದಾರೆ.

ಬಿ.ಎಸ್‌. ಯಡಿಯೂರಪ್ಪ ಕೆಮ್ಮು, ನೆಗಡಿ ಜ್ವರದಿಂದ ಬಳಲುತ್ತಿದ್ದಾರೆಂದು ಅರ್ಜಿ ಸಲ್ಲಿಸಿದ್ದಾರೆ. ಯಡಿಯೂರಪ್ಪಗೆ 79 ವರ್ಷ ಆಗಿದೆ, ಡಯಾಬಿಟಿಸ್ ಇದೆ. ಬೈಲಾಟರಲ್ ನ್ಯುಮೊನೈಟಿಸ್‌ನಿಂದಾಗ ವೈದ್ಯರ ಆರೈಕೆಯಲ್ಲಿದ್ದಾರೆ. ವೈದ್ಯರು ಮುಂದಿನ 10 ದಿನ ಬೆಡ್ ರೆಸ್ಟ್ ಗೆ ಸೂಚಿಸಿದ್ದಾರೆ. ಹೀಗಾಗಿ ಹಾಜರಾತಿಯಿಂದ ವಿನಾಯಿತಿ ನೀಡಲು ಬಿಎಸ್ವೈ ಪರ ವಕೀಲರು ಅರ್ಜಿ ಸಲ್ಲಿಸಿದ್ದಾರೆ. ಹೀಗಾಗಿ ಇಂದು ವಿನಾಯಿತಿ ನೀಡಿ ಜೂ.17ಕ್ಕೆ ಹಾಜರಾಗಲು ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ಕೋರ್ಟ್ ಸೂಚನೆ ನೀಡಿದೆ. ವಾಸುದೇವರೆಡ್ಡಿ ಎಂಬುವರು ಖಾಸಗಿ ದೂರು ದಾಖಲಿಸಿದ್ದರು. 2000-01 ರಲ್ಲಿ ಐಟಿ ಪಾರ್ಕ್‌ಗೆಂದು ಕೆಐಎಡಿಬಿ ಭೂಸ್ವಾಧೀನ ಪ್ರಕರಣದಲ್ಲಿ, ಬೆಳ್ಳಂದೂರು, ದೇವರಬೀಸನಹಳ್ಳಿಯಲ್ಲಿ ಭೂಸ್ವಾಧೀನ ಕೇಸ್ ಬಗ್ಗೆ ದೂರು ಸಲ್ಲಿಸಲಾಗಿತ್ತು. ಇದನ್ನೂ ಓದಿ: ತಾಂಬೂಲ ಪ್ರಶ್ನೆಗೆ ಮೊದಲು ಮಳಲಿ ದರ್ಗಾ ಮತ್ತು ರಾಮಾಂಜನೇಯ ಭಜನಾ ದೇವಸ್ಥಾನಕ್ಕೆ ಪೊಲೀಸ್ ಸರ್ಪಗಾವಲು

ಬಿ.ಎಸ್‌ ಯಡಿಯೂರಪ್ಪ ಡಿಸಿಎಂ ಆಗಿದ್ದಾಗ 4.30 ಎಕರೆ ಡಿನೋಟಿಫೈ ಮಾಡಿಸಲಾಗಿದೆ ಎಂದು 2013 ರಲ್ಲಿ ವಾಸುದೇವರೆಡ್ಡಿ ಖಾಸಗಿ ದೂರು ಸಲ್ಲಿಸಿದ್ದರು. 2015 ರಲ್ಲಿ ಲೋಕಾಯುಕ್ತ ವಿಶೇಷ ಕೋರ್ಟ್ ತನಿಖೆಗೆ ಆದೇಶ ನೀಡಿತ್ತು. ಆರೋಪದಲ್ಲಿ ಹುರುಳಿಲ್ಲವೆಂದು ಜನವರಿ 2021 ರಲ್ಲಿ ಬಿ ರಿಪೋರ್ಟ್ ಸಲ್ಲಿಸಲಾಗಿತ್ತು. ಆದರೆ, ಬಿ ರಿಪೋರ್ಟ್ ತಿರಸ್ಕರಿಸಿ ತನಿಖೆ ನಡೆಸಲು ಆದೇಶಿಸಿತ್ತು. ಮತ್ತೆ ಲೋಕಾಯುಕ್ತ ಡಿವೈಎಸ್‌ಪಿ ಬಿ ರಿಪೋರ್ಟ್ ಸಲ್ಲಿಸಿದ್ದರು. ಇದೀಗ ಹೆಚ್ಚುವರಿ ಬಿ ರಿಪೋರ್ಟ್ ತಿರಸ್ಕರಿಸಿ ಸಮನ್ಸ್ ಜಾರಿ ಮಾಡಲಾಗಿತ್ತು.

ಬೆಂಗಳೂರಿನ ಮತ್ತಷ್ಟು ಸುದ್ದಿಗಳನ್ನು ಓದಲು ಇದರ ಮೇಲೆ ಕ್ಲಿಕ್ ಮಾಡಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ