AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Aug 17, 2021 | 9:15 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಎಂಬ ಆಯುಧ ಪ್ರಯೋಗಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಇದರ ನಡುವೆ ಸರ್ಕಾರದಿಂದ ಮತ್ತೊಂದು ಅನಾಹುತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಲಸಿಕೆಗಾಗಿ ಜನರು ಪರದಾಡುತ್ತಿದ್ದಾರೆ. ಮೊದಲ ಡೋಸ್ ಪಡೆದವರಿಗೆ 2ನೇ ಡೋಸ್ ಸಿಗುತ್ತಿಲ್ಲ. ಇದರ ಮಧ್ಯೆ ಕೊವಿಡ್ ಲಸಿಕೆ ಮೆಸೇಜ್‌ನಲ್ಲಿ ಬರುವುದರಲ್ಲಿ ಗೊಂದಲ ಉಂಟಾಗಿದೆ.

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ. ಲಸಿಕೆ ಪಡೆಯದಿದ್ದರೂ ಪಡೆದಿದ್ದಾರೆ ಎಂದು ಸಂದೇಶ ಬರುತ್ತಿದೆ.

ಕೋವಿನ್ ಪೋರ್ಟಲ್‌ನಲ್ಲಿನ ಸಮಸ್ಯೆಯಿಂದ ಈ ರೀತಿ ಮೆಸೇಜ್ ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿನ್ ಪೋರ್ಟಲ್ನಲ್ಲಿ ಒಮ್ಮೆ ರಿಜಿಸ್ಟರ್ ಆದರೆ, ಲಸಿಕೆ ಹಾಕಿಸಿಕೊಳ್ಳದಿದ್ದರು 84 ದಿನಕ್ಕೆ ಎರಡನೇ ಡೋಸ್ ಪಡೆಯಲಾಗಿದೆ ಎಂದು ಮೆಸೇಜ್ ಬರುತ್ತಿದೆ. ಇದರಿಂದ ಜನರಿಗೆ ಗೊಂದಲ ಉಂಟಾಗಿದೆ.

ಇದನ್ನೂ ಓದಿ: ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

Follow Us
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ಕೆಪಿಎಸ್​ಸಿಯಲ್ಲಿ ಮತ್ತೊಂದು ಅಕ್ರಮ: ಅವ್ಯವಹಾರ ಗೊತ್ತಾದ್ಮೇಲೂ ಪೋಸ್ಟಿಂಗ್!
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
ದೇಶಾದ್ಯಂತ ಇಂದಿನಿಂದ ನಾಲ್ಕು ದಿನಗಳ ಕಾಲ ಬ್ಯಾಂಕ್​ಗಳು ಬಂದ್
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
‘ನನ್ನತ್ರ ನಡ್ಯಲ್ಲ’; ಕಾವ್ಯಾಗೆ ಖಡಕ್ ವಾರ್ನಿಂಗ್ ಕೊಟ್ಟ ಗಗನ್ ಚಿನ್ನಪ್ಪ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ಜಿಬಿಎ ಪೌರಕಾರ್ಮಿಕನ ಮೇಲೆ ಹಲ್ಲೆ; ಕೇರಳದ ಯುವಕ, ಯುವತಿ ಪೊಲೀಸ್ ವಶಕ್ಕೆ
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ದೆಹಲಿಗೆ ಆಗಮಿಸಿದ ರಷ್ಯಾ ಅಧ್ಯಕ್ಷ ಪುಟಿನ್
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಇಂದು ಈ ರಾಶಿಯವರು ಹಣಕಾಸಿನ ವಿಚಾರದಲ್ಲಿ ಜಾಗೃತರಾಗಿರಿ
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಮುಂಬೈನ ರೈಲಿನಲ್ಲಿ ನೇತಾಡುತ್ತಿದ್ದಾಗ ಕೆಳಗೆ ಬಿದ್ದ ಮಹಿಳೆ!
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಬಿಜೆಪಿ ಪಾದಯಾತ್ರೆಗೆ ತೆರೆ: ಹೋರಾಟ ಅಂತ್ಯವಲ್ಲ, ಆರಂಭ ಎಂದ ಕೇಸರಿ ಪಡೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಜಾರಕಿಹೊಳಿ ಮನೆಯಲ್ಲಿ ED ಶೋಧ ಅಂತ್ಯ, 37 ಗಂಟೆಗಳ ಕಾಲ ನಡೆದ ಪರಿಶೀಲನೆ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ
ಮಂಜನ ಮಾತಿನಿಂದ ಬಿಗ್ ಬಾಸ್ ಮನೆಯಲ್ಲಿ ಕಿರಿಕಿರಿ; ಕಣ್ಣೀರು ಹಾಕಿದ ಸ್ಪರ್ಧಿ