AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ
ಸಾಂಕೇತಿಕ ಚಿತ್ರ
TV9 Web
| Edited By: |

Updated on: Aug 17, 2021 | 9:15 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಎಂಬ ಆಯುಧ ಪ್ರಯೋಗಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಇದರ ನಡುವೆ ಸರ್ಕಾರದಿಂದ ಮತ್ತೊಂದು ಅನಾಹುತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಲಸಿಕೆಗಾಗಿ ಜನರು ಪರದಾಡುತ್ತಿದ್ದಾರೆ. ಮೊದಲ ಡೋಸ್ ಪಡೆದವರಿಗೆ 2ನೇ ಡೋಸ್ ಸಿಗುತ್ತಿಲ್ಲ. ಇದರ ಮಧ್ಯೆ ಕೊವಿಡ್ ಲಸಿಕೆ ಮೆಸೇಜ್‌ನಲ್ಲಿ ಬರುವುದರಲ್ಲಿ ಗೊಂದಲ ಉಂಟಾಗಿದೆ.

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ. ಲಸಿಕೆ ಪಡೆಯದಿದ್ದರೂ ಪಡೆದಿದ್ದಾರೆ ಎಂದು ಸಂದೇಶ ಬರುತ್ತಿದೆ.

ಕೋವಿನ್ ಪೋರ್ಟಲ್‌ನಲ್ಲಿನ ಸಮಸ್ಯೆಯಿಂದ ಈ ರೀತಿ ಮೆಸೇಜ್ ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿನ್ ಪೋರ್ಟಲ್ನಲ್ಲಿ ಒಮ್ಮೆ ರಿಜಿಸ್ಟರ್ ಆದರೆ, ಲಸಿಕೆ ಹಾಕಿಸಿಕೊಳ್ಳದಿದ್ದರು 84 ದಿನಕ್ಕೆ ಎರಡನೇ ಡೋಸ್ ಪಡೆಯಲಾಗಿದೆ ಎಂದು ಮೆಸೇಜ್ ಬರುತ್ತಿದೆ. ಇದರಿಂದ ಜನರಿಗೆ ಗೊಂದಲ ಉಂಟಾಗಿದೆ.

ಇದನ್ನೂ ಓದಿ: ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ