AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Aug 17, 2021 | 9:15 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಎಂಬ ಆಯುಧ ಪ್ರಯೋಗಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಇದರ ನಡುವೆ ಸರ್ಕಾರದಿಂದ ಮತ್ತೊಂದು ಅನಾಹುತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಲಸಿಕೆಗಾಗಿ ಜನರು ಪರದಾಡುತ್ತಿದ್ದಾರೆ. ಮೊದಲ ಡೋಸ್ ಪಡೆದವರಿಗೆ 2ನೇ ಡೋಸ್ ಸಿಗುತ್ತಿಲ್ಲ. ಇದರ ಮಧ್ಯೆ ಕೊವಿಡ್ ಲಸಿಕೆ ಮೆಸೇಜ್‌ನಲ್ಲಿ ಬರುವುದರಲ್ಲಿ ಗೊಂದಲ ಉಂಟಾಗಿದೆ.

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ. ಲಸಿಕೆ ಪಡೆಯದಿದ್ದರೂ ಪಡೆದಿದ್ದಾರೆ ಎಂದು ಸಂದೇಶ ಬರುತ್ತಿದೆ.

ಕೋವಿನ್ ಪೋರ್ಟಲ್‌ನಲ್ಲಿನ ಸಮಸ್ಯೆಯಿಂದ ಈ ರೀತಿ ಮೆಸೇಜ್ ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿನ್ ಪೋರ್ಟಲ್ನಲ್ಲಿ ಒಮ್ಮೆ ರಿಜಿಸ್ಟರ್ ಆದರೆ, ಲಸಿಕೆ ಹಾಕಿಸಿಕೊಳ್ಳದಿದ್ದರು 84 ದಿನಕ್ಕೆ ಎರಡನೇ ಡೋಸ್ ಪಡೆಯಲಾಗಿದೆ ಎಂದು ಮೆಸೇಜ್ ಬರುತ್ತಿದೆ. ಇದರಿಂದ ಜನರಿಗೆ ಗೊಂದಲ ಉಂಟಾಗಿದೆ.

ಇದನ್ನೂ ಓದಿ: ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

Follow Us
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
ಹಳೇ ಹುಬ್ಬಳ್ಳಿ ಆಸಾರ ಓಣಿ ಪುಷ್ಕರಣಿ ವಿವಾದ: ಹಿಂದೂಪರ ಸಂಘಟನೆಗಳ ಪ್ರತಿಭಟನೆ
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
28 ಕೈದಿಗಳ ಬಿಡುಗಡೆಗೆ ಸಚಿವ ಸಂಪುಟ ಅಸ್ತು
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಇಂದು ಶ್ರಾವಣ ಶನಿವಾರ; ವೆಂಕಟೇಶ್ವರನ ದರ್ಶನ ಹಾಗೂ ನಾಮಸ್ಮರಣೆಗೆ ಶುಭ ದಿನ
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಬಾಗಲಕೋಟೆಯಲ್ಲಿ ಅಜಾನ್ ವಿವಾದ: ಸಿಡಿದೆದ್ದ ಬಿಜೆಪಿ, ಹಿಂದೂ ಸಂಘಟನೆಗಳು
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಭಾರತ-ಬಾಂಗ್ಲಾ ಗಡಿ ಭದ್ರಪಡಿಸದೆ ಬಂಗಾಳ ಭದ್ರವಾಗಲು ಸಾಧ್ಯವಿಲ್ಲ; ಅಮಿತ್ ಶಾ
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ಮಠದಲ್ಲೇ ಅಪ್ರಾಪ್ತೆ ಮೇಲೆರಗಿ ಅಟ್ಟಹಾಸ: ಸ್ವಾಮೀಜಿ ಅರೆಸ್ಟ್
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನೈಸರ್ಗಿಕವಾಗಿ ಬಾಳೆಕಾಯಿ ಹಣ್ಣು ಮಾಡುವ ವಿಧಾನ ಹೇಗೆ? ವಿಡಿಯೋ ನೋಡಿ
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ನಾಗೇಂದ್ರ ಮತ್ತಷ್ಟು ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ಸಿಬಿಐ ಪತ್ರ!
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
ಹೇಗೆ ನಡೀತಿದೆ ‘ಟಾಕ್ಸಿಕ್’ ಕಟೌಟ್ ತಯಾರಿ? ವಿಡಿಯೋ ನೋಡಿ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ
2 ಕೋಟಿ ರೂ. ವೆಚ್ಚದಲ್ಲಿ 700 ವರ್ಷಗಳ ಪುರಾತನ ದೇಗುಲ ಜೀರ್ಣೋದ್ಧಾರ