AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ.

ಕೊವಿಡ್ ಲಸಿಕೆ 2ನೇ ಡೋಸ್ ಪಡೆಯದಿದ್ದರೂ, ಲಸಿಕೆ ಯಶಸ್ವಿಯಾಗಿದೆ ಎಂಬ ಮೆಸೇಜ್; ಕೋವಿನ್ ಪೋರ್ಟಲ್‌ನಿಂದ ಗೊಂದಲ
ಸಾಂಕೇತಿಕ ಚಿತ್ರ
TV9 Web
| Edited By: ಆಯೇಷಾ ಬಾನು|

Updated on: Aug 17, 2021 | 9:15 AM

Share

ಬೆಂಗಳೂರು: ಮಹಾಮಾರಿ ಕೊರೊನಾ ಹಿಮ್ಮೆಟ್ಟಿಸಲು ಕೊರೊನಾ ಲಸಿಕೆ ಎಂಬ ಆಯುಧ ಪ್ರಯೋಗಿಸಲಾಗಿದೆ. ಆದ್ರೆ ರಾಜ್ಯದಲ್ಲಿ ಕೊರೊನಾ ಲಸಿಕೆ ಅಭಾವ ಹೆಚ್ಚಾಗಿದೆ. ಇದರ ನಡುವೆ ಸರ್ಕಾರದಿಂದ ಮತ್ತೊಂದು ಅನಾಹುತವಾಗಿದೆ. ಬೆಂಗಳೂರಿನಲ್ಲಿ ಕೊರೊನಾ ಲಸಿಕೆಗಾಗಿ ಜನರು ಪರದಾಡುತ್ತಿದ್ದಾರೆ. ಮೊದಲ ಡೋಸ್ ಪಡೆದವರಿಗೆ 2ನೇ ಡೋಸ್ ಸಿಗುತ್ತಿಲ್ಲ. ಇದರ ಮಧ್ಯೆ ಕೊವಿಡ್ ಲಸಿಕೆ ಮೆಸೇಜ್‌ನಲ್ಲಿ ಬರುವುದರಲ್ಲಿ ಗೊಂದಲ ಉಂಟಾಗಿದೆ.

ಕೊವಿಡ್ ಲಸಿಕೆ 2ನೇ ಡೋಸ್ ತೆಗೆದುಕೊಂಡೇ ಇರಲ್ಲ. ಆದ್ರೂ ಲಸಿಕೆ ಯಶಸ್ವಿಯಾಗಿದೆ ಎಂದು ಮೆಸೇಜ್ ಬರುತ್ತಿದೆ. 1ನೇ ಡೋಸ್ ಲಸಿಕೆ ಪಡೆದ ವೇಳೆ ಕೋವಿನ್ ಪೋರ್ಟಲ್‌ನಲ್ಲಿ ರಿಜಿಸ್ಟರ್ ಮಾಡಿಸಿಕೊಂಡವರಿಗೆ 2ನೇ ಡೋಸ್ ಲಸಿಕೆ ಪಡೆಯದಿದ್ದರು 2ನೇ ಡೋಸ್ ಲಸಿಕೆ ಪಡೆಯುವ ದಿನಾಂಕದಂದು ಕೋವಿನ್ ಪೋರ್ಟಲ್‌ನಿಂದ ಮೊಬೈಲ್‌ ನಂಬರ್‌ಗೆ 2ನೇ ಡೋಸ್ ಲಸಿಕೆ ಪಡೆದುಕೊಳ್ಳಲಾಗಿದೆ ಎಂದು ಸಂದೇಶ ಬರುತ್ತಿದೆ. ಲಸಿಕೆ ಪಡೆಯದಿದ್ದರೂ ಪಡೆದಿದ್ದಾರೆ ಎಂದು ಸಂದೇಶ ಬರುತ್ತಿದೆ.

ಕೋವಿನ್ ಪೋರ್ಟಲ್‌ನಲ್ಲಿನ ಸಮಸ್ಯೆಯಿಂದ ಈ ರೀತಿ ಮೆಸೇಜ್ ಬರುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೋವಿನ್ ಪೋರ್ಟಲ್ನಲ್ಲಿ ಒಮ್ಮೆ ರಿಜಿಸ್ಟರ್ ಆದರೆ, ಲಸಿಕೆ ಹಾಕಿಸಿಕೊಳ್ಳದಿದ್ದರು 84 ದಿನಕ್ಕೆ ಎರಡನೇ ಡೋಸ್ ಪಡೆಯಲಾಗಿದೆ ಎಂದು ಮೆಸೇಜ್ ಬರುತ್ತಿದೆ. ಇದರಿಂದ ಜನರಿಗೆ ಗೊಂದಲ ಉಂಟಾಗಿದೆ.

ಇದನ್ನೂ ಓದಿ: ಕೊರೊನಾ, ಬ್ಲ್ಯಾಕ್ ಫಂಗಸ್​ಗೆ ಹೆದರಿದ ಮಂಗಳೂರು ದಂಪತಿ; ಪೊಲೀಸ್ ಕಮಿಷನರ್​ಗೆ ಕರೆ ಮಾಡಿ ಆತ್ಮಹತ್ಯೆಗೆ ಶರಣು

Follow Us
Web contact
Web contact

TV9 Kannada

Read More
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
‘ಮ್ಯಾಂಗೋ ಪಚ್ಚ’ ಚಿತ್ರದಲ್ಲಿ ಕಿಚ್ಚ ಸುದೀಪ್​ಗೆ ನೀಡಲಾಗಿದೆ ಟ್ರಿಬ್ಯೂಟ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ಆರ್​ಸಿಬಿ ಮಾಲೀಕರನ್ನೂ ಬಿಡದೆ ಎಲ್ಲರ ಕಾಲೆಳೆದ ಮಿ. ನಾಗ್ಸ್
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ರಾಜ್ಯ ರಾಜಕೀಯ ರಂಗದ ಮೇಲೆ ಗುರು ಪ್ರಭಾವೇನು? ಡಿಕೆಶಿಗೆ ಸಿಗಲಿದೆಯಾ ಗುರುಬಲ?
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಕಾಂಗ್ರೆಸ್​​ನಲ್ಲಿ ಸಂಚಲನ ಮೂಡಿಸಿದ ಜಮಿರ್ ಅಹಮ್ಮದ್ ಆಡಿಯೋ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
ಜಿಮ್​​ನಲ್ಲಿ ವಾರ್ಮ್​ ಅಪ್ ಮಾಡಿ ನಿದ್ದೆಗೆ ಜಾರಿದ ಯುವಕ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
IPL 2026: ಕನ್ನಡಿಗನ ಪಾಲಾದ 'ಬೆಸ್ಟ್ ಕ್ಯಾಚ್' ಪ್ರಶಸ್ತಿ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಗವರ್ನರ್​ಗಾಗಿ ರಸ್ತೆ ಬಂದ್: ನಡು ಮಾರ್ಗದಲ್ಲಿ ಕುಳಿತು ವ್ಯಕ್ತಿಯ ಪ್ರತಿಭಟನೆ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಬಾಲಕಿಯನ್ನು ಹೊತ್ತೊಯ್ಯುವಾಗ ಬಾಗಿಲಲ್ಲೇ ತಡೆದ ಬಾಲಕ
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ಸ್ಪೆಷಲ್ ಫ್ಲೈಟ್​ನಲ್ಲಿ ದೆಹಲಿಗೆ ತೆರಳಿದ ಡಿಕೆ ಶಿವಕುಮಾರ್, ಸಿದ್ದರಾಮಯ್ಯ!
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು
ನರ್ಮದಾ-ಕ್ಷಿಪ್ರ ಪೈಪ್​ಲೈನ್ ಸ್ಫೋಟ, ಮುಗಿಲೆತ್ತರಕ್ಕೆ ಚಿಮ್ಮಿದ ನೀರು