AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಸ್ಪೋರ್ಟ್ಸ್​ನಲ್ಲಿ ಆಸಕ್ತಿಯಿದೆ ಎಂದು ಪತ್ರ ಬರೆದು ನಾಪತ್ತೆಯಾದ 7 ಮಕ್ಕಳು; ಪೊಲೀಸರಿಂದ ಶೋಧ

Bengaluru Children Missing: ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸ್‌ ಠಾಣೆಗೆ ಪೋಷಕರು ದೂರು ನೀಡಿದ್ದು, ಬಸ್‌, ರೈಲು ನಿಲ್ದಾಣ, ಪಾರ್ಕ್‌ಗಳಲ್ಲಿ ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ. ಬೆಂಗಳೂರಿನ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದೆ.

ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಸ್ಪೋರ್ಟ್ಸ್​ನಲ್ಲಿ ಆಸಕ್ತಿಯಿದೆ ಎಂದು ಪತ್ರ ಬರೆದು ನಾಪತ್ತೆಯಾದ 7 ಮಕ್ಕಳು; ಪೊಲೀಸರಿಂದ ಶೋಧ
ಸಾಂಕೇತಿಕ ಚಿತ್ರ
TV9 Web
| Edited By: |

Updated on:Oct 10, 2021 | 4:49 PM

Share

ನೆಲಮಂಗಲ: ನಮಗೆ ಓದಿನಲ್ಲಿ ಆಸಕ್ತಿಯಿಲ್ಲ, ಸ್ಪೋರ್ಟ್​ನಲ್ಲಿ ಆಸಕ್ತಿಯಿದೆ ಎಂದು ಪತ್ರ ಬರೆದು ಬೆಂಗಳೂರಿನಲ್ಲಿ ವಾಕಿಂಗ್‌ಗೆ ಹೋಗಿದ್ದ 7 ಮಕ್ಕಳು ನಾಪತ್ತೆಯಾಗಿದ್ದಾರೆ. ಹೆಸರಘಟ್ಟ ರಸ್ತೆಯ ಸೌಂದರ್ಯ ಲೇಔಟ್‌ನ 3 ಬಾಲಕರು ಮತ್ತು ಎಜಿಬಿ ಲೇಔಟ್‌ನ ಬಾಲಕರಿಬ್ಬರು, ಬಾಲಕಿಯರಿಬ್ಬರು ನಾಪತ್ತೆಯಾಗಿದವರು. ರಾಯನ್(12), ಭೂಮಿ(13), ಚಿಂತನ್(14), ವರ್ಷಿಣಿ(21), ಪರೀಕ್ಷಿತ್(15), ಕಿರಣ್(15), ನಂದನ್(15) ನಾಪತ್ತೆಯಾದ ಮಕ್ಕಳು. ಬಾಗಲಗುಂಟೆ, ಸೋಲದೇವನಹಳ್ಳಿ ಪೊಲೀಸ್‌ ಠಾಣೆಗೆ ಪೋಷಕರು ದೂರು ನೀಡಿದ್ದು, ಬಸ್‌, ರೈಲು ನಿಲ್ದಾಣ, ಪಾರ್ಕ್‌ಗಳಲ್ಲಿ ಪೊಲೀಸರು ತೀವ್ರ ಶೋಧ ಆರಂಭಿಸಿದ್ದಾರೆ. ಬೆಂಗಳೂರಿನ ಎಲ್ಲಾ ಪೊಲೀಸ್‌ ಠಾಣೆಗಳಿಗೆ ಮಾಹಿತಿ ರವಾನಿಸಲಾಗಿದೆ.

ಮಾನವೀಯತೆ ಮೆರೆದ ಮೈಸೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಅನಾಥರಾಗಿ ಬೀದಿ ಬದಿ ವಾಸಿಸುತ್ತಿದ್ದ ವೃದ್ಧನೋರ್ವನಿಗೆ ಮೈಸೂರಿನ ವಿ.ವಿ.ಪುರಂ ಠಾಣೆ ಪೊಲೀಸರು ಸಹಾಯ ಮಾಡಿದ್ದಾರೆ. ಬೃಂದಾವನ ಬಡಾವಣೆ ಚರಕ ಆಸ್ಪತ್ರೆಯ ಎದುರಿನ ಪಾರ್ಕ್‌ನ ಚರಂಡಿ ಬಳಿ ವೃದ್ದ ವಾಸವಿದ್ದ. ಈಕುರಿತು ಸಾರ್ವಜನಿಕರು ಪೊಲೀಸ್ ಕಮಿಷನರ್‌ಗೆ ಮಾಹಿತಿ ನೀಡಿದ್ದರು. ಪೊಲೀಸರಿಂದ ವೃದ್ದರಿಗೆ ಬಟ್ಟೆ ನೀಡಿ ಅವರನ್ನು ಆಶ್ರಮಕ್ಕೆ ದಾಖಲು ಮಾಡಿದ್ದಾರೆ. ನಗರ ಪೊಲೀಸ್ ಆಯುಕ್ತ ಡಾ ಚಂದ್ರಗುಪ್ತ ಸೂಚನೆಯಂತೆ ಪೊಲೀಸರು ಮಾನವೀಯತೆ ಮೆರೆದಿದ್ದಾರೆ.

ಇದನ್ನೂ ಓದಿ: 

100 ಸಿಸಿ ಬೈಕ್​ನಲ್ಲಿ ಕಾಶ್ಮೀರಕ್ಕೆ ರೈಡ್; ಧಾರವಾಡದ ಯುವಕನಿಂದ ಕೊರೊನಾ ಜಾಗೃತಿ ಅಭಿಯಾನ

17 ವರ್ಷದಿಂದ ಕಾಡಲ್ಲೇ ವಾಸ, ಕಾರೇ ಮನೆ! ನಾಗರಿಕ ಸಮಾಜವನ್ನು ಧಿಕ್ಕರಿಸಿ ಬದುಕುತ್ತಿರುವ ಸುಳ್ಯದ ವ್ಯಕ್ತಿಯ ಕಥೆಯಿದು

Published On - 4:41 pm, Sun, 10 October 21

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್