AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ
8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ
TV9 Web
| Edited By: |

Updated on: Dec 25, 2021 | 4:29 PM

Share

ನೆಲಮಂಗಲ: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ ಆಗಿದ್ದು ರೋಪ್ ಸಡಿಲಗೊಂಡಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನ 8ನೇ ಮೈಲಿಯ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಬೆಂಗಳೂರು ಗೇಟ್ ವೇ ಪ್ಲೈ ಒವರ್​ನ ರೋಪ್ ವೇ ಕಟ್ಟಾಗಿ ಸಂಚಾರ ಸ್ಥಗಿತಗೊಂಡಿದೆ. ಇಂಜಿನಿಯರ್​ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ. ತಕ್ಷಣ ಎಚ್ಚೆತ್ತ ಟೋಲ್ ಆಡಳಿತ ಮಂಡಳಿ ಫ್ಲೈ‌ಓವರ್ ಸಂಚಾರ ಬಂದ್ ಮಾಡಿದೆ. ಸರ್ವೀಸ್ ರಸ್ತೆಯಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಸ್ಥಳಕ್ಕೆ NHAI ಅಧಿಕಾರಿಗಳು ಹಾಗೂ ಪೀಣ್ಯ ಪೊಲೀಸರು ದೌಡಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 60 ವರ್ಷದ ವ್ಯಕ್ತಿಗೆ ಸೋಂಕು ಧೃಡ

ಇದನ್ನೂ ಓದಿ: ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

Follow Us
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಮುಮ್ಮಡಿ ನಿರ್ವಾಣ ಸ್ವಾಮೀಜಿ ಅಂತಿಮ ದರ್ಶನದ ವೇಳೆ ಸಿಎಂ ಡಿಕೆಶಿ ಭಾವುಕ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’