AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ
8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ
TV9 Web
| Edited By: |

Updated on: Dec 25, 2021 | 4:29 PM

Share

ನೆಲಮಂಗಲ: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ ಆಗಿದ್ದು ರೋಪ್ ಸಡಿಲಗೊಂಡಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನ 8ನೇ ಮೈಲಿಯ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಬೆಂಗಳೂರು ಗೇಟ್ ವೇ ಪ್ಲೈ ಒವರ್​ನ ರೋಪ್ ವೇ ಕಟ್ಟಾಗಿ ಸಂಚಾರ ಸ್ಥಗಿತಗೊಂಡಿದೆ. ಇಂಜಿನಿಯರ್​ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ. ತಕ್ಷಣ ಎಚ್ಚೆತ್ತ ಟೋಲ್ ಆಡಳಿತ ಮಂಡಳಿ ಫ್ಲೈ‌ಓವರ್ ಸಂಚಾರ ಬಂದ್ ಮಾಡಿದೆ. ಸರ್ವೀಸ್ ರಸ್ತೆಯಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಸ್ಥಳಕ್ಕೆ NHAI ಅಧಿಕಾರಿಗಳು ಹಾಗೂ ಪೀಣ್ಯ ಪೊಲೀಸರು ದೌಡಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 60 ವರ್ಷದ ವ್ಯಕ್ತಿಗೆ ಸೋಂಕು ಧೃಡ

ಇದನ್ನೂ ಓದಿ: ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ