AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ
8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ
TV9 Web
| Updated By: ganapathi bhat|

Updated on: Dec 25, 2021 | 4:29 PM

Share

ನೆಲಮಂಗಲ: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ ಆಗಿದ್ದು ರೋಪ್ ಸಡಿಲಗೊಂಡಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನ 8ನೇ ಮೈಲಿಯ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಬೆಂಗಳೂರು ಗೇಟ್ ವೇ ಪ್ಲೈ ಒವರ್​ನ ರೋಪ್ ವೇ ಕಟ್ಟಾಗಿ ಸಂಚಾರ ಸ್ಥಗಿತಗೊಂಡಿದೆ. ಇಂಜಿನಿಯರ್​ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ. ತಕ್ಷಣ ಎಚ್ಚೆತ್ತ ಟೋಲ್ ಆಡಳಿತ ಮಂಡಳಿ ಫ್ಲೈ‌ಓವರ್ ಸಂಚಾರ ಬಂದ್ ಮಾಡಿದೆ. ಸರ್ವೀಸ್ ರಸ್ತೆಯಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಸ್ಥಳಕ್ಕೆ NHAI ಅಧಿಕಾರಿಗಳು ಹಾಗೂ ಪೀಣ್ಯ ಪೊಲೀಸರು ದೌಡಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 60 ವರ್ಷದ ವ್ಯಕ್ತಿಗೆ ಸೋಂಕು ಧೃಡ

ಇದನ್ನೂ ಓದಿ: ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ