AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ.

Bengaluru: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ; ವಾಹನ ಸಂಚಾರ ಸ್ಥಗಿತ
8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ
TV9 Web
| Edited By: |

Updated on: Dec 25, 2021 | 4:29 PM

Share

ನೆಲಮಂಗಲ: 8ನೇ ಮೈಲಿಯ ಫ್ಲೈಓವರ್‌ನಲ್ಲಿ ರೋಪ್ ಸಡಿಲ ಆಗಿದ್ದು ರೋಪ್ ಸಡಿಲಗೊಂಡಿದ್ದರಿಂದ ವಾಹನ ಸಂಚಾರ ಸ್ಥಗಿತಗೊಂಡಿದೆ. ಬೆಂಗಳೂರಿನ 8ನೇ ಮೈಲಿಯ ಫ್ಲೈಓವರ್‌ನಲ್ಲಿ ಘಟನೆ ನಡೆದಿದೆ. ಬೆಂಗಳೂರು ಗೇಟ್ ವೇ ಪ್ಲೈ ಒವರ್​ನ ರೋಪ್ ವೇ ಕಟ್ಟಾಗಿ ಸಂಚಾರ ಸ್ಥಗಿತಗೊಂಡಿದೆ. ಇಂಜಿನಿಯರ್​ಗಳ ಸಮಯ ಪ್ರಜ್ಞೆಯಿಂದ ಅನಾಹುತ ತಪ್ಪಿದೆ.

ಗೊರಗುಂಟೆ ಪಾಳ್ಯ ಹಾಗೂ ನೆಲಮಂಗಲ ಎಲಿವೇಟೆಡ್ ರಸ್ತೆಯಲ್ಲಿ ರೋಪ್‌‌ಗಳ ಬಿರುಕು ಕಂಡುಬಂದಿದ್ದು ಘಟನೆ ಸಂಭವಿಸಿದೆ. ಫ್ಲೈ‌ಓವರ್‌ನಲ್ಲಿ ರೋಪ್‌ಗಳದ್ದೆ ಮಹತ್ವದ ಪಾತ್ರ ಇರುತ್ತದೆ. ಇದೀಗ ಪಿಲ್ಲರ್ 101 ಹಾಗೂ 102 ರ ನಡುವಿನ ರೋಪ್‌ ಸಡಿಲ ಆಗಿದೆ. ತಕ್ಷಣ ಎಚ್ಚೆತ್ತ ಟೋಲ್ ಆಡಳಿತ ಮಂಡಳಿ ಫ್ಲೈ‌ಓವರ್ ಸಂಚಾರ ಬಂದ್ ಮಾಡಿದೆ. ಸರ್ವೀಸ್ ರಸ್ತೆಯಲ್ಲಿ ಪ್ರಯಾಣಕ್ಕೆ ಅನುವು ಮಾಡಿಕೊಡಲಾಗಿದೆ. ಸ್ಥಳಕ್ಕೆ NHAI ಅಧಿಕಾರಿಗಳು ಹಾಗೂ ಪೀಣ್ಯ ಪೊಲೀಸರು ದೌಡಾಯಿಸಿದ್ದಾರೆ.

ಇದನ್ನೂ ಓದಿ: ಬೆಂಗಳೂರು ನಗರ ವ್ಯಾಪ್ತಿಯಲ್ಲಿ ಮತ್ತೊಂದು ಒಮಿಕ್ರಾನ್ ಕೇಸ್ ಪತ್ತೆ; 60 ವರ್ಷದ ವ್ಯಕ್ತಿಗೆ ಸೋಂಕು ಧೃಡ

ಇದನ್ನೂ ಓದಿ: ಒಮಿಕ್ರಾನ್ ಆತಂಕದ ಮಧ್ಯೆ ಶೇ.100ರಷ್ಟು ಎರಡು ಡೋಸ್ ಲಸಿಕೆ ಪೂರ್ಣಗೊಳಿಸಿದ ಬೆಂಗಳೂರು, ಯಾವ ಜಿಲ್ಲೆಯಲ್ಲಿ ಎಷ್ಟು ಲಸಿಕೆ?

ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಬಯಲು ಪ್ರಾಚ್ಯವಸ್ತು ಸಂಗ್ರಹಾಲಯ ಅಭಿವೃದ್ಧಿಗೆ ಫೌಂಡೇಶನ್ ಸಜ್ಜು
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ಜಲಮಂಡಳಿ ನಿರ್ಲಕ್ಷ್ಯಕ್ಕೆ 14 ವರ್ಷದ ಬಾಲಕ ಬಲಿ
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ವಿಜಯ್​​ ರಾಘವೇಂದ್ರಗೆ ‘ಥ್ಯಾಂಕ್​​ ಯೂ ಮಾವ’ ಎಂದ ಪಲ್ಲವಿ ಪಾಂಚಾಲ್
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಗಣಿಗಾರಿಕೆ ನಿಲ್ಲಿಸದ್ದಕ್ಕೆ ರಣಚಂಡಿಯಾದ ಮಹಿಳಾ ಅಧಿಕಾರಿ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಅಕ್ರಮ ಸಂಬಂಧ ಬಯಲಿಗೆಳೆದಿದ್ದಕ್ಕೆ, ಮಾವನಿಗೆ ಬೆಂಕಿ ಹಚ್ಚಿದ ಸೊಸೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
ಪಾರ್ಶ್ವವಾಯು ಪೀಡಿತ ಮಹಿಳೆಯನ್ನು ಏರ್​​ಲಿಫ್ಟ್​ ಮಾಡಿದ ವಾಯುಪಡೆ
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
‘ಔಟಾದೆ, ಹೋಗಪ್ಪ’; ಕಿಚ್ಚನ ಸ್ಲೆಡ್ಜಿಂಗ್​​ಗೆ ಎದುರಾಳಿ ತಂಡದವರು ಕಂಗಾಲು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ವೈಎಸ್​ಆರ್​ಸಿಪಿ ನಾಯಕ ಜೋಗಿ ರಮೇಶ್ ಮನೆಗೆ ಬೆಂಕಿ ಹಚ್ಚಿದ ಕಿಡಿಗೇಡಿಗಳು
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ಸಿಸಿಎಲ್​ ಗೆಲುವನ್ನು ತಮ್ಮದೇ ಸ್ಟೈಲ್​​​ನಲ್ಲಿ ಸೆಲೆಬ್ರೇಟ್ ಮಾಡಿದ ಸುದೀಪ್
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!
ದೇವಾಲಯಗಳಲ್ಲಿ ಸೆಲ್ಫಿ ಅಥವಾ ಗರ್ಭಗುಡಿ ಫೋಟೋ ತೆಗೆಯಬಾರದು!