AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಸೈಟ್​ ಕೊಡಿಸುವುದಾಗಿ ನಂಬಿಸಿ, ಕೋಟಿ ಕೋಟಿ ಹಣ ಪೀಕಿದ ಬಿಜೆಪಿ ಮುಖಂಡ

ಜಯಕುಮಾರ್ ಎಂಬಾತ ನಾನು ಬಿಜೆಪಿ ಮುಖಂಡ ಎಂದು ಹೇಳಿಕೊಂಡು ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಸುತ್ತಮುತ್ತ ಸೈಟ್​ ಕೊಡಿಸುವುದಾಗಿ ನಂಬಿಸಿ ಕೋಟಿ ಕೋಟಿ ಹಣ ಲೂಟಿ ಮಾಡಿದ್ದಾನೆ.

ಬೆಂಗಳೂರು: ಸೈಟ್​ ಕೊಡಿಸುವುದಾಗಿ ನಂಬಿಸಿ, ಕೋಟಿ ಕೋಟಿ ಹಣ ಪೀಕಿದ ಬಿಜೆಪಿ ಮುಖಂಡ
ಬಿಜೆಪಿ ನಾಯಕರುಗಳ ಜೊತೆ ಫೋಟೋಗೆ ಫೋಸ್​ ಕೊಟ್ಟು ಸೈಟ್​ ಕೊಡಿಸುವುದಾಗಿ ವಂಚಿಸುತ್ತಿದ್ದ ಜಯಕುಮಾರ್​
TV9 Web
| Edited By: |

Updated on:Feb 05, 2023 | 12:29 PM

Share

ಬೆಂಗಳೂರು: ಶಾಂತಿಪುರ ನಿವಾಸಿ ಜಯಕುಮಾರ್ ಎಂಬಾತ ತಾನು ಬಿಜೆಪಿ ಮುಖಂಡ ಎಂದು ಹೇಳಿಕೊಂಡು, ಬಿಜೆಪಿಯ ನಾಯಕರುಗಳಾದ ಕೇಂದ್ರ ಸಚಿವ ನಾರಾಯಣ ಸ್ವಾಮಿ ಹಾಗೂ ಬಿಜೆಪಿ ಅಧ್ಯಕ್ಷ ನಳೀನ್ ಕುಮಾರ್ ಕಟೀಲ್ ಜತೆ ಫೋಟೋಗೆ ಪೋಸ್ ಕೊಟ್ಟು, ಸೈಟ್ ಕೊಡಿಸೋದಾಗಿ ನಂಬಿಸಿ ಐಟಿ ಬಿಟಿ ಮಂದಿ ಸೇರಿದಂತೆ ಹೊರ ರಾಜ್ಯದವರಿಂದ ಲಕ್ಷ ಲಕ್ಷ ಹಣ ಕಟ್ಟಿಸಿಕೊಂಡು, ಕೋಟ್ಯಾಂತರ ರೂಪಾಯಿ ಪಂಗನಾಮ ಹಾಕಿದ್ದಾನೆ. ಅತ್ತ ಸೈಟು ಸಿಗದೇ ಇತ್ತ ಹಣವೂ ಸಿಗದೇ ಕಂಗಾಲಾದ ಯುವತಿಯರು ಮೈಕೋ ಲೆಔಟ್ ಪೊಲೀಸ್ ಠಾಣೆ ಸೇರಿದಂತೆ ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ.

ಇನ್ನು ಇತ ಎಲೆಕ್ಟ್ರಾನಿಕ್ ಸಿಟಿಯ ಕಾನ್ ಕಾರ್ಡ್ ವಿಲ್ಲಾದಲ್ಲಿ ಐಷಾರಾಮಿ ಜೀವನ ನಡೆಸುತ್ತಿದ್ದ ಜಯಕುಮಾರ್​. ಕೊಟ್ಟ ದುಡ್ಡು ವಾಪಸ್ ಕೇಳಲು ಹೋದರೆ ಜಾತಿ ನಿಂದನೆ ಕೇಸ್ ಹಾಕಿಸುವ ಬೆದರಿಕೆ ಒಡ್ಡುತ್ತಿದ್ದ. ಅಷ್ಟೇ ಅಲ್ಲದೇ ಜಯಕುಮಾರ್ ಗ್ರಾಹಕರಿಂದ‌ ನೇರವಾಗಿ ಹಣ ಪಡೆಯದೇ ಮೂರನೇ ವ್ಯಕ್ತಿ ಕಡೆಯಿಂದ ವ್ಯವಹಾರ ಮಾಡಿಸುತ್ತಿದ್ದನು. ಗ್ರಾಹಕರು ತಮ್ಮ ಹಣ ವಾಪಾಸ್ ಕೇಳಲು ಬಂದ ಸಮಯದಲ್ಲಿ ಹಣ‌ ನನಗೆ ಕೊಟ್ಟಿದ್ದೀರಾ ಎಂದು ಪ್ರಶ್ನೆ ಮಾಡುತ್ತಿದ್ದ. ಇತನ ಮೋಸದಾಟಕ್ಕೆ ಅನೇಕ ಬಿಜೆಪಿ ನಾಯಕರನ್ನು ಬಳಸಿಕೊಂಡಿದ್ದಾನೆ. ಇನ್ನು ಜಯಕುಮಾರ್​ ಮೇಲೆ 2007‌ರಿಂದ ಪರಪ್ಪನ ಅಗ್ರಹಾರ‌‌ ಠಾಣೆಯಲ್ಲಿ ರೌಡಿಶೀಟ್ ಓಪನ್ ಆಗಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Published On - 12:27 pm, Sun, 5 February 23

ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಮೋದಿ ಪ್ರಸ್ತಾಪಿಸಿದ ಅಂಗಾಂಗ ದಾನದ ಬಗ್ಗೆ ಡಾಕ್ಟರ್ ಹೇಳಿದ್ದಿಷ್ಟು
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಶಿಕ್ಷಕರ ನೇಮಕಾತಿ ಬಗ್ಗೆ ಬಿಗ್​​ ಅಪ್ಡೇಟ್​​ ಕೊಟ್ಟ ಸಿಎಂ ಸಿದ್ದರಾಮಯ್ಯ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ಜಿಬಿಎ ನಿರ್ಲಕ್ಷ್ಯ! ಇಂದಿರಾ ಕ್ಯಾಂಟೀನ್​ನಲ್ಲಿ ಅಧ್ವಾನ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ
ತಿಪ್ಪೆ ಸೇರಿದ ಸರ್ಕಾರಿ ಆಸ್ಪತ್ರೆ ಔಷಧಿ: ಸ್ಥಳೀಯರ ಆಕ್ರೋಶ