AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬೆಳೆಬಾಳುವ ಡೈಮಂಡ್ ಎಂದು ಟೋಪಿ ಹಾಕಲು ಯತ್ನಿಸುತ್ತಿದ್ದ ಗ್ಯಾಂಗ್ ಅರೆಸ್ಟ್

ಕೋಟಿ ಬೆಲೆಯ ಡೈಮಂಡ್ ಎಂದು ಮಕ್ಮಲ್ ಟೋಪಿಗೆ ಯತ್ನಿಸುತ್ತಿದ್ದ ಗ್ಯಾಂಗ್, ಇದೀಗ ಪೊಲೀಸರ ಅತಿಥಿಯಾಗಿದ್ದಾರೆ.

ಬೆಂಗಳೂರು: ಬೆಳೆಬಾಳುವ ಡೈಮಂಡ್ ಎಂದು ಟೋಪಿ ಹಾಕಲು ಯತ್ನಿಸುತ್ತಿದ್ದ ಗ್ಯಾಂಗ್ ಅರೆಸ್ಟ್
ಆರೋಪಿಗಳು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Dec 06, 2022 | 9:42 AM

Share

ಬೆಂಗಳೂರು: ಡೈಮಂಡ್ ಹೆಸರಲ್ಲಿ ಚೀಟಿಂಗ್ ಮಾಡುತ್ತಿದ್ದ ನಾಗರಾಜ್, ಬಾಲಕೃಷ್ಣ, ರಾಜೇಶ್ ಎನ್ನುವವರನ್ನು ಬಂಧಿಸಿದ ಪುಲಿಕೇಶಿನಗರ ಪೊಲೀಸರು. ಕೋಟಿ ಕೋಟಿ ಬೆಲೆಯ ಡೈಮಂಡ್ ಎಂದು ಮಕ್ಮಲ್ ಟೋಪಿಗೆ ಯತ್ನಿಸುತ್ತಿದ್ದ ಗ್ಯಾಂಗ್. ಬ್ಯುಸಿನೆಸ್ ಮ್ಯಾನ್​ಗಳನ್ನೆ ಟಾರ್ಗೆಟ್ ಮಾಡಿ ವಂಚನೆ ಮಾಡಲು ಮುಂದಾಗಿತ್ತು. ಮನೆಯಲ್ಲಿ ಡೈಮಂಡ್ ಇಟ್ಟರೆ ಒಳ್ಳೆಯದು ಎಂದು ನಂಬಿಸಿ ದೋಖಾ ಮಾಡುತ್ತಿದ್ದರು. ಡೈಮಂಡ್ ಎಂದು ತೋರಿಸಿ ಅಡ್ವಾನ್ಸ್ ಹಾಕಿಸಿಕೊಳ್ಳುತ್ತಿದ್ದ ಈ ಗ್ಯಾಂಗ್,​ ಹೀಗೆ ಉದ್ಯಮಿಯೊಬ್ಬರಿಗೆ ಡೈಮಂಡ್ ಆಮಿಷವೊಡ್ಡಿ ವಂಚನೆಗೆ ಯತ್ನ ಮಾಡಿದ್ದರು.

ಫ್ರೇಜರ್ ಟೌನ್ ಬಳಿ ಆರೋಪಿ ನಾಗರಾಜ್​ಗೆ ಪರಿಚಯವಾಗಿದ್ದ ಉದ್ಯಮಿ. ಪಿತ್ರಾರ್ಜಿತವಾಗಿ ಬಂದ ವಜ್ರದ ಕಲ್ಲು ನೆಕ್ಲಸ್ ಇದೆ. ಅದನ್ನು ಮಾರಾಟ ಮಾಡಬೇಕು ಎಂದಿದ್ದ ಆರೋಪಿ. ಮಾರ್ಕೆಟ್ ಬೆಲೆಗಿಂತ ಕಡಿಮೆ ಬೆಲೆಗೆ ಕೊಡುವುದಾಗಿ ಆಮಿಷವೊಡ್ಡಿದ್ದ, ಬಳಿಕ ಅಡ್ವಾನ್ಸ್ ಎಂದು ಹತ್ತು ಸಾವಿರ ಕೊಟ್ಟಿದ್ದ ಉದ್ಯಮಿ. ನಂತರ 92 ಕ್ಯಾರೆಟ್ ವಜ್ರ ಇದೆ ಅದರ ಬೆಲೆ 25 ಕೋಟಿ ರೂ. ಹಣ ಹೊಂದಿಸಿಕೊಂಡು ಬಂದರೆ ಆ ದೊಡ್ಡ ವಜ್ರದ ಕಲ್ಲು ಕೊಡುವುದಾಗಿ ಆಮಿಷ ತೋರಿಸಿದ್ದಾರೆ. 25 ಕೋಟಿ ಕೊಟ್ಟರೆ ವಜ್ರದ ನೆಕ್ಲೆಸ್​ ಬದಲಿಗೆ ಒಂದು ವಜ್ರದ ಕಲ್ಲನ್ನು ಕೊಡುವುದಾಗಿ ವಂಚನೆ. ಈ ಬಗ್ಗೆ ಅನುಮಾನ ಬಂದು ಪುಲಕೇಶಿ ನಗರ ಪೊಲೀಸರಿಗೆ ದೂರು. ನಾಗರಾಜ್‌, ಬಾಲಕೃಷ್ಣ ಹಾಗೂ ರಾಜೇಶ್ ವಿರುದ್ಧ ಉದ್ಯಮಿ ದೂರು. ದೂರು ಆಧರಿಸಿ ಮೂವರನ್ನ ಬಂಧಿಸಿದ ಪೊಲೀಸರು. ಪುಲಿಕೇಶಿ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು.

ಇನ್ನಷ್ಟು ರಾಜ್ಯ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಶಿವನ ಅನುಗ್ರಹ ಪಡೆಯಲು ವಿಶೇಷ ದಿನ! 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
ಪ್ರಿಯಾಂಕಾ ಉಪೇಂದ್ರ 50ನೇ ಸಿನಿಮಾ ‘ಡಿಟೆಕ್ಟಿವ್ ತೀಕ್ಷ್ಣ’ ನಟಿ ಹೇಳಿದ್ದೇನು
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
‘ರಾಮಾಯಣ’ದಲ್ಲಿ ಯಶ್ ಲುಕ್, ಚಿತ್ರ ಸಾಹಿತಿ ಪ್ರಹ್ಲಾದ್ ವಿಶ್ಲೇಷಣೆ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಗುಡ್ಡ ಕುಸಿತ: ದುರಂತದ ಭಯಾನಕ ಕ್ಷಣವನ್ನು ಬಿಚ್ಚಿಟ್ಟಿ ಪ್ರತ್ಯಕ್ಷದರ್ಶಿ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ