AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಜೆಡಿಎಸ್ ಜಿಲ್ಲಾಧ್ಯಕ್ಷನ ಹೆಸರಲ್ಲಿ ಯುವತಿಗೆ ವಂಚನೆ ಆರೋಪ; ಮನೆಗೆ ನುಗ್ಗಿ ಧರ್ಮದೇಟು ಕೊಟ್ಟ ಯುವತಿ

ಉತ್ತರ ಕನ್ನಡ ಜೆಡಿಎಸ್​ ಮುಖಂಡ ಎಂದು ಹೇಳಿಕೊಂಡು ಕೊಲ್ಕತ್ತಾ ಮೂಲದ ಯುವತಿಯನ್ನ ದೈಹಿಕವಾಗಿ ಬಳಸಿಕೊಂಡು, ಜೊತೆಗೆ ಆಕೆಯಿಂದ 20 ಲಕ್ಷ ಹಣವನ್ನ ತೆಗೆದುಕೊಂಡು ಇದೀಗ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ಠಾಣೆ ಮೆಟ್ಟಿಲೇರಿದ್ದಾಳೆ.

ಬೆಂಗಳೂರು: ಜೆಡಿಎಸ್ ಜಿಲ್ಲಾಧ್ಯಕ್ಷನ ಹೆಸರಲ್ಲಿ ಯುವತಿಗೆ ವಂಚನೆ ಆರೋಪ; ಮನೆಗೆ ನುಗ್ಗಿ ಧರ್ಮದೇಟು ಕೊಟ್ಟ ಯುವತಿ
ಜೆಡಿಎಸ್​ ಮುಖಂಡ ಎಂದು ಹೇಳಿಕೊಂಡು ಯುವತಿಗೆ ಮೋಸ ಆರೋಪ, ನೊಂದ ಯುವತಿಯಿಂದ ಧರ್ಮಧೇಟು
TV9 Web
| Edited By: ಕಿರಣ್ ಹನುಮಂತ್​ ಮಾದಾರ್|

Updated on: Feb 12, 2023 | 7:07 AM

Share

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡ ಎಂದು ಹೇಳಿಕೊಂಡಿದ್ದ ಜಿ.ಕೆ. ಗೌಡ ಎಂಬಾತ, ಲೈವ್ ಬ್ಯಾಂಡ್​ನಲ್ಲಿ ಕೆಲಸ ಮಾಡಿಕೊಂಡಿದ್ದ ಕೊಲ್ಕತ್ತಾ ಮೂಲದ ಯುವತಿಯ ಜೊತೆ 8 ವರ್ಷದಿಂದ ಜೊತೆಗಿದ್ದು, ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡಿದ್ದಾನಂತೆ. ಜೊತೆಗೆ ಆಕೆಯಿಂದ 20 ಲಕ್ಷ ಹಣ ತೆಗೆದುಕೊಂಡು ಇದೀಗ ಯುವತಿಗೆ ಮೋಸ ಮಾಡಿದ್ದಾನೆ ಎಂದು ಯುವತಿ ಆರೋಪಿಸಿ ಜಿ.ಕೆ.ಗೌಡ ವಿರುದ್ದ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ.

ಇನ್ನು ಮೂರು ಬಾರಿ ಅಬಾರ್ಷನ್ ಮಾಡಿರೋದಾಗಿ ಮಹಿಳೆ ಆರೋಪಿಸಿದ್ದು, ಅಲ್ಲದೆ ಆರೋಪಿ ರೂಮ್ ಮೇಟ್​ಗಳಿಗೆ ಯುವತಿ ನಂಬರ್ ನೀಡಿ ಅವಾಚ್ಯ ಪದಗಳಿಂದ ನಿಂದನೆ ಮಾಡಿಸುತ್ತಿದ್ದನಂತೆ. ನಿನ್ನೆ ಸಂತ್ರಸ್ಥ ಯುವತಿ ಸಂಘಟನೆ‌ ಸಹಾಯದೊಂದಿಗೆ ಜಿ.ಕೆ.ಗೌಡ ವಾಸ ಇರುವ ಬಾಡಿಗೆ ಮನೆಗೆ ಯುವತಿ ನ್ಯಾಯ ಕೇಳಲು ಹೋದ ವೇಳೆ ಗಲಾಟೆಯಾಗಿದ್ದು, ಆತನಿಗೆ ಧರ್ಮದೇಟು ಕೊಟ್ಟಿದ್ದಾಳೆ. ಸದ್ಯ ಸಂತ್ರಸ್ಥ ಯುವತಿಯಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ತನಿಖೆ ನಂತರ ಸತ್ಯಾಂಶ ಹೊರಬೀಳಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ಹೂಗಳಿಗಾಗಿ ನೇರವಾಗಿ ರೈತರ ತೋಟಕ್ಕೆ ಲಗ್ಗೆ ಇಟ್ಟ ಜನರು
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ನಕಲಿ ಔಷಧ ಕಿಂಗ್​ಪಿನ್ ಪ್ರಶಾಂತ್ ಭಾರತದಲ್ಲೇ ಇರುವ ಬಗ್ಗೆ ಅನುಮಾನ!
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಮೈಸೂರಿನಲ್ಲಿ ಟಿವಿ9 ಸ್ವೀಟ್ ಹೋಮ್ ರಿಯಲ್ ಎಸ್ಟೇಟ್ ಎಕ್ಸ್‌ಪೋ 2026
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ಸರ್ಕಾರಿ ಆಸ್ಪತ್ರೆಯ ಪಾಳುಬಿದ್ದ ಕಟ್ಟಡದಲ್ಲಿ ಲಕ್ಷಾಂತರ ಮೌಲ್ಯದ ಔಷಧ ಪತ್ತೆ!
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ನಾಗೇಂದ್ರ ರಾಜೀನಾಮೆಗೆ ಒತ್ತಾಯಿಸಿ ಬಿಜೆಪಿ-ಜೆಡಿಎಸ್ ಪ್ರತಿಭಟನೆ
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಡಿಕೇರಿ-ಕೊಡಗು ಭಾಗದಲ್ಲಿ ಕಾಫಿ ಬೆಳೆಗಾರರಿಗೆ ಎದುರಾಯ್ತು ಹೊಸ ತಲೆನೋವು
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಮಂಗಳೂರಿನಲ್ಲಿ ಆಹಾರ ಪರೀಕ್ಷಾ ಲ್ಯಾಬ್‌ನ ಅಗತ್ಯ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಬೆಂಗಳೂರಿನ 2ನೇ ವಿಮಾನ ನಿಲ್ದಾಣಕ್ಕೆ ಹಾರೋಹಳ್ಳಿಯಲ್ಲಿ ಸ್ಥಳ ಪರಿಶೀಲನೆ
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ಹನೂರು ಪ್ರಕರಣ: ಗೃಹ ಪ್ರವೇಶದ ಸಂಭ್ರಮ ತುಂಬಿರಬೇಕಿದ್ದ ಮನೆಯಲ್ಲೀಗ ಸೂತಕ!
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು
ನಿಮ್ಮ ಕನಸಿನ ಮನೆ ಅಥವಾ ಆಸ್ತಿಯನ್ನು ಖರೀದಿಸುವ ಸುವರ್ಣಾವಕಾಶ ಈಗ ನಿಮ್ಮದು