AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಜೆಡಿಎಸ್ ಜಿಲ್ಲಾಧ್ಯಕ್ಷನ ಹೆಸರಲ್ಲಿ ಯುವತಿಗೆ ವಂಚನೆ ಆರೋಪ; ಮನೆಗೆ ನುಗ್ಗಿ ಧರ್ಮದೇಟು ಕೊಟ್ಟ ಯುವತಿ

ಉತ್ತರ ಕನ್ನಡ ಜೆಡಿಎಸ್​ ಮುಖಂಡ ಎಂದು ಹೇಳಿಕೊಂಡು ಕೊಲ್ಕತ್ತಾ ಮೂಲದ ಯುವತಿಯನ್ನ ದೈಹಿಕವಾಗಿ ಬಳಸಿಕೊಂಡು, ಜೊತೆಗೆ ಆಕೆಯಿಂದ 20 ಲಕ್ಷ ಹಣವನ್ನ ತೆಗೆದುಕೊಂಡು ಇದೀಗ ಮೋಸ ಮಾಡಿದ್ದಾನೆ ಎಂದು ಆರೋಪಿಸಿ ಯುವತಿ ಠಾಣೆ ಮೆಟ್ಟಿಲೇರಿದ್ದಾಳೆ.

ಬೆಂಗಳೂರು: ಜೆಡಿಎಸ್ ಜಿಲ್ಲಾಧ್ಯಕ್ಷನ ಹೆಸರಲ್ಲಿ ಯುವತಿಗೆ ವಂಚನೆ ಆರೋಪ; ಮನೆಗೆ ನುಗ್ಗಿ ಧರ್ಮದೇಟು ಕೊಟ್ಟ ಯುವತಿ
ಜೆಡಿಎಸ್​ ಮುಖಂಡ ಎಂದು ಹೇಳಿಕೊಂಡು ಯುವತಿಗೆ ಮೋಸ ಆರೋಪ, ನೊಂದ ಯುವತಿಯಿಂದ ಧರ್ಮಧೇಟು
TV9 Web
| Edited By: |

Updated on: Feb 12, 2023 | 7:07 AM

Share

ಬೆಂಗಳೂರು: ಉತ್ತರ ಕನ್ನಡ ಜಿಲ್ಲೆಯ ಜೆಡಿಎಸ್ ಮುಖಂಡ ಎಂದು ಹೇಳಿಕೊಂಡಿದ್ದ ಜಿ.ಕೆ. ಗೌಡ ಎಂಬಾತ, ಲೈವ್ ಬ್ಯಾಂಡ್​ನಲ್ಲಿ ಕೆಲಸ ಮಾಡಿಕೊಂಡಿದ್ದ ಕೊಲ್ಕತ್ತಾ ಮೂಲದ ಯುವತಿಯ ಜೊತೆ 8 ವರ್ಷದಿಂದ ಜೊತೆಗಿದ್ದು, ಯುವತಿಯನ್ನು ಮದುವೆ ಆಗುವುದಾಗಿ ನಂಬಿಸಿ, ದೈಹಿಕವಾಗಿ ಬಳಸಿಕೊಂಡಿದ್ದಾನಂತೆ. ಜೊತೆಗೆ ಆಕೆಯಿಂದ 20 ಲಕ್ಷ ಹಣ ತೆಗೆದುಕೊಂಡು ಇದೀಗ ಯುವತಿಗೆ ಮೋಸ ಮಾಡಿದ್ದಾನೆ ಎಂದು ಯುವತಿ ಆರೋಪಿಸಿ ಜಿ.ಕೆ.ಗೌಡ ವಿರುದ್ದ ಪೊಲೀಸ್​ ಠಾಣೆಗೆ ದೂರು ನೀಡಿದ್ದಾಳೆ.

ಇನ್ನು ಮೂರು ಬಾರಿ ಅಬಾರ್ಷನ್ ಮಾಡಿರೋದಾಗಿ ಮಹಿಳೆ ಆರೋಪಿಸಿದ್ದು, ಅಲ್ಲದೆ ಆರೋಪಿ ರೂಮ್ ಮೇಟ್​ಗಳಿಗೆ ಯುವತಿ ನಂಬರ್ ನೀಡಿ ಅವಾಚ್ಯ ಪದಗಳಿಂದ ನಿಂದನೆ ಮಾಡಿಸುತ್ತಿದ್ದನಂತೆ. ನಿನ್ನೆ ಸಂತ್ರಸ್ಥ ಯುವತಿ ಸಂಘಟನೆ‌ ಸಹಾಯದೊಂದಿಗೆ ಜಿ.ಕೆ.ಗೌಡ ವಾಸ ಇರುವ ಬಾಡಿಗೆ ಮನೆಗೆ ಯುವತಿ ನ್ಯಾಯ ಕೇಳಲು ಹೋದ ವೇಳೆ ಗಲಾಟೆಯಾಗಿದ್ದು, ಆತನಿಗೆ ಧರ್ಮದೇಟು ಕೊಟ್ಟಿದ್ದಾಳೆ. ಸದ್ಯ ಸಂತ್ರಸ್ಥ ಯುವತಿಯಿಂದ ಬ್ಯಾಡರಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಾಗಿದ್ದು, ತನಿಖೆ ನಂತರ ಸತ್ಯಾಂಶ ಹೊರಬೀಳಲಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್