AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾತ್ರಿ ಇಬ್ಬರು ರೌಡಿಶೀಟರ್​ಗಳು ಒಟ್ಟಿಗೆ ಕುಳಿತು ಪಾರ್ಟಿ, ಬಳಿಕ ನಡೆದ ಜಗಳ ಕೊಲೆಯಲ್ಲಿ ಅಂತ್ಯ

ಇತ್ತೀಚೆಗೆ ರೌಡಿಶೀಟರ್​ಗಳ ಹತ್ಯೆ ಹೆಚ್ಚಾಗಿದೆ. ಕಳೆದ ತಿಂಗಳಿನಿಂದ 3 ರಿಂದ 4 ರೌಡಿಶೀಟರ್​ಗಳು ಹತ್ಯೆಯಾಗಿದ್ದಾರೆ. ಅದರಂತೆ ಇದೀಗ ಕೆ.ಪಿ ಅಗ್ರಹಾರದ ರೌಡಿ ಶೀಟರ್ ಸಾಗರ್ ಎಂಬಾತನನ್ನ ವಿಜಯನಗರ ಠಾಣೆಯ ರೌಡಿಶೀಟರ್ ನವೀನ್ ಅಲಿಯಾಸ್ ಕೆ ಎನ್ನುವವನು ಕೊಲೆ ಮಾಡಿರುವ ಘಟನೆ ಮಹದೇಶ್ವರ ದೇವಾಲಯದ ಬಳಿ ನಡೆದಿದೆ.

ಬೆಂಗಳೂರು: ರಾತ್ರಿ ಇಬ್ಬರು ರೌಡಿಶೀಟರ್​ಗಳು ಒಟ್ಟಿಗೆ ಕುಳಿತು ಪಾರ್ಟಿ, ಬಳಿಕ ನಡೆದ ಜಗಳ ಕೊಲೆಯಲ್ಲಿ ಅಂತ್ಯ
ಮೃತ ರೌಡಿಶೀಟರ್​ ಸಾಗರ್​
ಕಿರಣ್ ಹನುಮಂತ್​ ಮಾದಾರ್
|

Updated on: May 23, 2023 | 9:25 AM

Share

ಬೆಂಗಳೂರು: ಇತ್ತೀಚೆಗೆ ರೌಡಿಶೀಟರ್(Rowdy Sheeter)​ಗಳ ಹತ್ಯೆ ಹೆಚ್ಚಾಗಿದೆ. ಕಳೆದ ತಿಂಗಳಿನಿಂದ 3 ರಿಂದ 4 ರೌಡಿಶೀಟರ್​ಗಳು ಹತ್ಯೆಯಾಗಿದ್ದಾರೆ. ಅದರಂತೆ ಇದೀಗ ಕೆ.ಪಿ ಅಗ್ರಹಾರದ ರೌಡಿ ಶೀಟರ್ ಸಾಗರ್ ಎಂಬಾತನನ್ನ ವಿಜಯನಗರ ಠಾಣೆಯ ರೌಡಿಶೀಟರ್ ನವೀನ್ ಅಲಿಯಾಸ್ ಕೆ ಎನ್ನುವವನು ಕೊಲೆ ಮಾಡಿರುವ ಘಟನೆ ಮಹದೇಶ್ವರ ದೇವಾಲಯದ ಬಳಿ ನಡೆದಿದೆ. ರಾತ್ರಿ ಒಟ್ಟಿಗೆ ಕುಳಿತು ಪಾರ್ಟಿ ಮಾಡಿದ್ದ ಸಾಗರ್​ ಹಾಗೂ ನವೀನ್. ಬಳಿಕ ಮಾತಿಗೆ ಮಾತು ಬೆಳೆದು ಸಾಗರ್, ನವೀನ್ ನಡುವೆ ಜಗಳ ಶುರುವಾಗಿದೆ. ಈ ವೇಳೆ ಲಾಂಗ್​​ನಿಂದ ಹಲ್ಲೆ ಮಾಡಿದ್ದ ನವೀನ್ ಸಾಗರ್​ನನ್ನ​ ಕೊಲೆಗೈದಿದ್ದಾನೆ. ಈ ಕುರಿತು ಕೆಪಿ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿ ರೌಡಿಶೀಟರ್ ನವೀನ್​​​ಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವು

ಬೆಂಗಳೂರು: ಜೈಲಿನ ಶೌಚಾಲಯದಲ್ಲಿ ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ರೌಡಿ ಶೀಟರ್ ಸಾವನ್ನಪ್ಪಿರುವ ಘಟನೆ ನಡೆದಿದೆ. ಸುನೀಲ್ ಮೃತ ರೌಡಿ ಶೀಟರ್. ಇತನ ಸಾವು ಇದೀಗ ಹಲವಾರು ಮೂಡಿಸಿದೆ. ಹೌದು ಶೂ ಲೇಸ್​ನಿಂದ ನೇಣು ಬಿಗಿದುಕೊಂಡು ಸಾವನಪ್ಪಿದ ರೀತಿಯಲ್ಲಿ ಆತನ ಶವ ಪತ್ತೆಯಾಗಿದೆ. ಕಳೆದ ಮೂರು ವರ್ಷಗಳಿಂದ ಜೈಲಿನಲ್ಲಿದ್ದ ಆತ. ಇನ್ನು ಹತ್ತು ದಿನಗಳಲ್ಲಿ ಅಂದರೆ ಜೂನ್​.2 ಕ್ಕೆ ಜೈಲಿನಿಂದ ಜಾಮೀನಿನ ಮೇಲೆ ಬಿಡುಗಡೆ ಆಗಬೇಕಿದ್ದ. ಇನ್ನು ಈ ರೌಡಿಶೀಟರ್​ ಸುನೀಲ್​ ‘ಕಗ್ಗಲಿಪುರದಲ್ಲಿ ವಿನೋದ್ ಎಂಬಾತನನ್ನ ಕೊಲೆ ಮಾಡಿ ಜೈಲು ಸೇರಿದ್ದ.

ಇದನ್ನೂ ಓದಿ:ಹುಣಸೂರು ಡಬಲ್ ಮರ್ಡರ್ ಕೇಸ್: ಜೈಲಿಂದ ಆರೋಪ ಮುಕ್ತನಾಗಿ ಹೊರಬಂದ ರೌಡಿಶೀಟರ್​ ಚಂದು ಭೀಕರ ಹತ್ಯೆ, ಹಂತಕರು ಯಾರು?

ಕೆಲ ದಿನಗಳ ಹಿಂದೆ ನನ್ನನ್ನ ಕೊಲೆ ಮಾಡಲು ಸ್ಕೆಚ್; ಬಾತ್ರೂಮ್​ನಲ್ಲಿ ನನ್ನ ಶವ ಸೀಗಬಹುದು ಹೇಳಿದ್ದ ಸುನೀಲ್​ ಹೌದು ಕೊಲೆ ಮಾಡಿ ಜೈಲು ಸೇರಿದ್ದ ಸುನೀಲ್​ ‘ಕೆಲ ದಿನಗಳ ಹಿಂದೆ ತನ್ನನ್ನು ಕೊಲೆ ಮಾಡಲು ಸ್ಕೆಚ್ ಹಾಕಲಾಗಿದೆ ಅಥವಾ ಬಾತ್ರೂಮ್​ನಲ್ಲಿ ನಾನೇ ನೇಣುಹಾಕಿಕೊಂಡ ರೀತಿ ನಿಮಗೆ ಸಿಗಬಹುದು ಎಂದು ಸಹ ಹೆಳಿಕೊಂಡಿದ್ದ. ಈ ಹಿಂದೆ ಕೊಲೆಯಾಗಿದ್ದ ವಿನೋದ್ ಮಾಜಿ ಕಾರ್ಪೊರೇಟರ್ ಓರ್ವರ ಅಣ್ಣನ ಮಗನಾಗಿದ್ದ. ಇವೆಲ್ಲವನ್ನೂ ನೋಡುತ್ತಿದ್ದರೆ. ರೌಡಿಶೀಟರ್​ ಸಾವಿನ ಬಗ್ಗೆ ಅನುಮಾನ ವ್ಯಕ್ತವಾಗಿದೆ. ಇನ್ನು ಘಟನೆ ಸಂಬಂಧ ಪರಪ್ಪನ ಅಗ್ರಹಾರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದ್ದು, ತನಿಖೆ ಶುರು ಮಾಡಿದ್ದಾರೆ. ಆ ಬಳಿಕವೇ ಸಾವಿಗೆ ನಿಜವಾದ ಕಾರಣ ತಿಳಿದು ಬರಬೇಕಿದೆ.

ಇನ್ನಷ್ಟು ಅಪರಾಧ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ 

ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಗಾಳಿಯಲ್ಲಿ ಗುಂಡು ಹಾರಿಸಿ ಬಿಲ್ಡಪ್ ಕೊಟ್ಟ ಶಾಂತಲಿಂಗ ಸ್ವಾಮೀಜಿ!
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ
ಅವಳಪ್ಪನೇ ಮುಸ್ಲಿಂ ಹುಡ್ಗಿ ಹಿಂದೆ ಬಿದ್ದಿದ್ದ, ಈಗ ತಪ್ಪಾಯ್ತಾ ಎಂದ ಯುವಕ