AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಂಎಲ್​​ಸಿ ಕಾರಿನ ನಂಬರ್ ಬಳಸಿ, ಕದ್ದ ಕಾರು ಮಾರಾಟಕ್ಕೆ ಯತ್ನ; ಆರೋಪಿ ಬಂಧನ

ಜೆಡಿಎಸ್​ ಎಂಎಲ್​ಸಿ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಿದ್ದ ಐಕ್ಯೂ ಕಾರ್ ಶೋ ರೂಂನ ಮಾಲೀಕನನ್ನ ಬಂಧಿಸಲಾಗಿದೆ.

TV9 Web
| Edited By: |

Updated on: Feb 25, 2023 | 9:49 AM

Share

ಬೆಂಗಳೂರು: ಕದ್ದ ಕಾರುಗಳ ನಂಬರ್​ ಬದಲಾಯಿಸಿ ಮಾರಾಟ ಮಾಡಿರುವ ಕುರಿತು ನಾವು ಆಗಾಗ ಕೇಳುತ್ತಿರುತ್ತೇವೆ. ಆದರೆ ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಾರು ಶೋ ರೂಂ ಒಂದರಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.  ಜೆಡಿಎಸ್​ ಎಂಎಲ್​ಸಿ ಆಗಿರುವ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ. ಇದೀಗ ಕಾರು ಶೋ ರೂಂ ಮಾಲೀಕ ಶಹಬಾಜ್​ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.

ನಗರದ ಕೆಪಿಸಿಸಿ ಕಚೇರಿ ಬಳಿ ಇರುವ ಪ್ರತಿಷ್ಟಿತ ಕಾರು ಶೋರೂಂನ ಎದುರುಗಡೆ ಎಂಎಲ್​ಸಿ ಕಾರಿನ ನಂಬರ್ ಇರುವ ಕಾರೊಂದು ನಿಂತಿತ್ತು. ಇದನ್ನ ನೋಡಿದ ಭೋಜೇಗೌಡ ಅವರ ಪಿಎ ಮಾದೇಶ್ ಶಾಕ್​ ಆಗಿದ್ದಾರೆ. ಅನುಮಾನಗೊಂಡ ಮಾದೇಶ್​ ಶೋರೂಂನಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಕಾರು ಮಾರಾಟಕ್ಕಿಟ್ಟಿರುವ ಬಗ್ಗೆ ಗೊತ್ತಾಗಿದೆ.

ಕೂಡಲೇ ಎಂಎಲ್​ಸಿ ಭೋಜೇಗೌಡ ಪಿಎ ಮಾದೇಶ್ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದು,. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಬಳಿಕ ಕದ್ದ ಕಾರುಗಳಿಗೆ ನಂಬರ್​ ಚೇಂಜ್​ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

Follow Us
Web contact
Web contact

TV9 Kannada

Read More
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
34 ರನ್​ಗಳಿದ್ದಾಗ ಕ್ಯಾಚ್ ಬಿಟ್ಟ ಸಿರಾಜ್; 93 ರನ್ ಚಚ್ಚಿದ ಅಲೆನ್
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
9 ಗಂಟೆ ಕಾರ್ಯಾಚರಣೆ ಬಳಿಕ ಬೋರ್​​ವೆಲ್​ನಿಂದ 4 ವರ್ಷದ ಬಾಲಕನ ರಕ್ಷಣೆ!
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಬಿಸಿಸಿಐನ ರೋಬೋ ಶ್ವಾನ ಚಂಪಕ್ ಮೇಲೆ ಕೊಹ್ಲಿ ಅಸಮಾಧಾನ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ಲಕ್ಕುಂಡಿಯಲ್ಲಿ ಪತ್ತೆಯಾಗಿದ್ದ ನಿಧಿ ಮೌಲ್ಯ 8 ಕೋಟಿ ರೂ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ತಮಿಳು ನಟ ಜಯಂ ರವಿ ಕಣ್ಣೀರು, ಆಕ್ರೋಶ: ಆಗಿದ್ದೇನು? ವಿಡಿಯೋ ನೋಡಿ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಝಲ್ಮುರಿ ಇಲ್ಲಿಗೂ ತಲುಪಿತೇ? ಮೋದಿ ಪ್ರಶ್ನೆಗೆ ಭಾರತೀಯ ವಲಸಿಗರ ಕರತಾಡನ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಹಾವೇರಿ: ಸಿನಿಮೀಯ ಶೈಲಿಯಲ್ಲಿ ಕಳ್ಳತನ; ಲಕ್ಷಾಂತರ ಮೌಲ್ಯದ ಚಿನ್ನಾಭರಣ ಲೂಟಿ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಪ್ರಧಾನಿ ಮೋದಿಗೆ ಹೇಗ್‌ನಲ್ಲಿ ಯುವ ಕಲಾವಿದರಿಂದ ಸಂಗೀತ, ನೃತ್ಯದ ಸ್ವಾಗತ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಭೀಕರ ಅಪಘಾತ; ಫುಟ್‌ಪಾತ್‌ಗೆ ನುಗ್ಗಿದ ಕಾರು, ಮಗು ಸೇರಿ ಮೂವರಿಗೆ ಗಂಭೀರ ಗಾಯ
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?
ಜೆ.ಪಿ. ಪಾರ್ಕ್ ಫ್ಲೈಓವರ್ ಕೆಳಗೆ ಕಸದ ರಾಶಿ! GBA ನಿದ್ದೆ ಜಾರಿದೆಯೇ?