AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಂಎಲ್​​ಸಿ ಕಾರಿನ ನಂಬರ್ ಬಳಸಿ, ಕದ್ದ ಕಾರು ಮಾರಾಟಕ್ಕೆ ಯತ್ನ; ಆರೋಪಿ ಬಂಧನ

ಜೆಡಿಎಸ್​ ಎಂಎಲ್​ಸಿ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಿದ್ದ ಐಕ್ಯೂ ಕಾರ್ ಶೋ ರೂಂನ ಮಾಲೀಕನನ್ನ ಬಂಧಿಸಲಾಗಿದೆ.

TV9 Web
| Edited By: |

Updated on: Feb 25, 2023 | 9:49 AM

Share

ಬೆಂಗಳೂರು: ಕದ್ದ ಕಾರುಗಳ ನಂಬರ್​ ಬದಲಾಯಿಸಿ ಮಾರಾಟ ಮಾಡಿರುವ ಕುರಿತು ನಾವು ಆಗಾಗ ಕೇಳುತ್ತಿರುತ್ತೇವೆ. ಆದರೆ ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಾರು ಶೋ ರೂಂ ಒಂದರಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.  ಜೆಡಿಎಸ್​ ಎಂಎಲ್​ಸಿ ಆಗಿರುವ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ. ಇದೀಗ ಕಾರು ಶೋ ರೂಂ ಮಾಲೀಕ ಶಹಬಾಜ್​ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.

ನಗರದ ಕೆಪಿಸಿಸಿ ಕಚೇರಿ ಬಳಿ ಇರುವ ಪ್ರತಿಷ್ಟಿತ ಕಾರು ಶೋರೂಂನ ಎದುರುಗಡೆ ಎಂಎಲ್​ಸಿ ಕಾರಿನ ನಂಬರ್ ಇರುವ ಕಾರೊಂದು ನಿಂತಿತ್ತು. ಇದನ್ನ ನೋಡಿದ ಭೋಜೇಗೌಡ ಅವರ ಪಿಎ ಮಾದೇಶ್ ಶಾಕ್​ ಆಗಿದ್ದಾರೆ. ಅನುಮಾನಗೊಂಡ ಮಾದೇಶ್​ ಶೋರೂಂನಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಕಾರು ಮಾರಾಟಕ್ಕಿಟ್ಟಿರುವ ಬಗ್ಗೆ ಗೊತ್ತಾಗಿದೆ.

ಕೂಡಲೇ ಎಂಎಲ್​ಸಿ ಭೋಜೇಗೌಡ ಪಿಎ ಮಾದೇಶ್ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದು,. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಬಳಿಕ ಕದ್ದ ಕಾರುಗಳಿಗೆ ನಂಬರ್​ ಚೇಂಜ್​ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಟಾಕ್ಸಿಕ್ ಟೀಸರ್ ಟೀಕಿಸಿದವರ ಗೂಗಲ್ ಸರ್ಚ್ ಹಿಸ್ಟರಿ ನೋಡಿ: ವಿನಯ್ ಗೌಡ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಸ್ಫೋಟಕ ಬ್ಯಾಟರ್​ಗಳನ್ನು ಪೆವಿಲಿಯನ್​ಗಟ್ಟಿದ ಶ್ರೇಯಾಂಕ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಪೊಲೀಸ್ ಠಾಣೆಗೆ ಬೆಂಕಿ ಹಚ್ಚುತ್ತೇನೆ; ಬಜರಂಗದಳದ ವ್ಯಕ್ತಿಯಿಂದ ಬೆದರಿಕೆ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಹಠವಾದಿ, ಛಲಗಾರ್ತಿ, ಕಿಚ್ಚು ಇತ್ಯಾದಿ; ಅಶ್ವಿನಿ ಗೌಡಗೆ ಸಿಕ್ಕ ಬಿರುದು ನೋಡಿ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಸಿದ್ದರಾಮಯ್ಯ ಅಧಿಕಾರದಿಂದ ಇಳಿಯೋದು ಯಾವಾಗ?: ಕೋಡಿಮಠ ಶ್ರೀ ಸ್ಪೋಟಕ ಭವಿಷ್ಯ
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ಕೂಲಿ ಕಾರ್ಮಿಕ ಮಹಿಳೆ ಜತೆ ಲವ್ವಿಡವ್ವಿ: ಗುತ್ತಿಗೆದಾರನನ್ನ ಕೊಚ್ಚಿ ಕೊಂದ್ರು
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ನಮ್ಮಿಂದ ತಪ್ಪಾಗಿದೆ ಕ್ಷಮಿಸಿ: ಕನ್ನಡಿಗರ ಕ್ಷಮೆಯಾಚಿಸಿದ ಬೆಂಗಳೂರಿನ ಕಂಪನಿ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ರಿಜ್ವಾನ್ ಬ್ಯಾಟಿಂಗ್‌ ಅರ್ಧಕ್ಕೆ ನಿಲ್ಲಿಸಿ ವಾಪಸ್ ಕರೆಸಿಕೊಂಡ ನಾಯಕ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಸಿದ್ರಾಮಯ್ಯ ಮೈಸೂರು, ಡಿಕೆಶಿ ಕನಕಪುರ ಇದ್ದಂಗೆ ನಮ್ಗೆ ಆಗ್ಬೇಕು ಎಂದ ಖರ್ಗೆ
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?
ಲಕ್ಕುಂಡಿಯಲ್ಲಿ ಸಿಕ್ಕ ನಿಧಿಗೆ ವಾರಸುದಾರರು ಯಾರು? ಕಾಯ್ದೆ ಹೇಳೋದೇನು?