AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಎಂಎಲ್​​ಸಿ ಕಾರಿನ ನಂಬರ್ ಬಳಸಿ, ಕದ್ದ ಕಾರು ಮಾರಾಟಕ್ಕೆ ಯತ್ನ; ಆರೋಪಿ ಬಂಧನ

ಜೆಡಿಎಸ್​ ಎಂಎಲ್​ಸಿ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಿದ್ದ ಐಕ್ಯೂ ಕಾರ್ ಶೋ ರೂಂನ ಮಾಲೀಕನನ್ನ ಬಂಧಿಸಲಾಗಿದೆ.

TV9 Web
| Edited By: |

Updated on: Feb 25, 2023 | 9:49 AM

Share

ಬೆಂಗಳೂರು: ಕದ್ದ ಕಾರುಗಳ ನಂಬರ್​ ಬದಲಾಯಿಸಿ ಮಾರಾಟ ಮಾಡಿರುವ ಕುರಿತು ನಾವು ಆಗಾಗ ಕೇಳುತ್ತಿರುತ್ತೇವೆ. ಆದರೆ ಇದೀಗ ಬೆಂಗಳೂರಿನ ಪ್ರತಿಷ್ಠಿತ ಕಾರು ಶೋ ರೂಂ ಒಂದರಲ್ಲಿ ಇಂತಹ ಘಟನೆ ಬೆಳಕಿಗೆ ಬಂದಿದೆ.  ಜೆಡಿಎಸ್​ ಎಂಎಲ್​ಸಿ ಆಗಿರುವ ಭೋಜೇಗೌಡ ಅವರ ಕಾರಿನ ನಂಬರ್​ ಬಳಸಿ, ಕದ್ದ ಕಾರನ್ನ ಮಾರಾಟ ಮಾಡಲು ಯತ್ನಿಸಲಾಗಿದೆ. ಇದೀಗ ಕಾರು ಶೋ ರೂಂ ಮಾಲೀಕ ಶಹಬಾಜ್​ನನ್ನ ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಸಿದ್ದಾರೆ.

ನಗರದ ಕೆಪಿಸಿಸಿ ಕಚೇರಿ ಬಳಿ ಇರುವ ಪ್ರತಿಷ್ಟಿತ ಕಾರು ಶೋರೂಂನ ಎದುರುಗಡೆ ಎಂಎಲ್​ಸಿ ಕಾರಿನ ನಂಬರ್ ಇರುವ ಕಾರೊಂದು ನಿಂತಿತ್ತು. ಇದನ್ನ ನೋಡಿದ ಭೋಜೇಗೌಡ ಅವರ ಪಿಎ ಮಾದೇಶ್ ಶಾಕ್​ ಆಗಿದ್ದಾರೆ. ಅನುಮಾನಗೊಂಡ ಮಾದೇಶ್​ ಶೋರೂಂನಲ್ಲಿ ವಿಚಾರಿಸಿದ್ದಾರೆ. ಈ ವೇಳೆ ಕಾರು ಮಾರಾಟಕ್ಕಿಟ್ಟಿರುವ ಬಗ್ಗೆ ಗೊತ್ತಾಗಿದೆ.

ಕೂಡಲೇ ಎಂಎಲ್​ಸಿ ಭೋಜೇಗೌಡ ಪಿಎ ಮಾದೇಶ್ ಹೈಗ್ರೌಂಡ್ಸ್​ ಪೊಲೀಸ್​ ಠಾಣೆಗೆ ದೂರು ನೀಡಿದ್ದು,. ಸ್ಥಳಕ್ಕೆ ಬಂದ ಪೊಲೀಸರು ಆರೋಪಿಯನ್ನ ವಶಕ್ಕೆ ಪಡೆದುಕೊಂಡು ವಿಚಾರಣೆ ನಡೆಸಿದ್ದಾರೆ. ಬಳಿಕ ಕದ್ದ ಕಾರುಗಳಿಗೆ ನಂಬರ್​ ಚೇಂಜ್​ ಮಾಡಿ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ರಾಜ್ಯಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಲ್ಲಿಕಾರ್ಜುನ ಖರ್ಗೆ, ಪರಮೇಶ್ವರ್ ಯಾವತ್ತೋ ಸಿಎಂ ಆಗಬೇಕಿತ್ತು: ಹೆಚ್​ಡಿಕೆ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಮಗನಿಗೆ ದುಬಾರಿ ಬೆಲೆಯ ಕಾರನ್ನು ಉಡುಗೊರೆಯಾಗಿ ನೀಡಿದ ಹಾರ್ದಿಕ್ ಪಾಂಡ್ಯ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
ಹನುಮನ ಆಶೀರ್ವಾದದಿಂದಲೇ ರಿಷಬ್​​ಗೆ ಪಾತ್ರ ಸಿಕ್ಕಿದೆ ಎಂದ ಪತ್ನಿ: ವಿಡಿಯೋ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
40 ಭಾರತೀಯ ಮೂಲದ ಆಟಗಾರರನ್ನು ಶ್ಲಾಘಿಸಿದ ಮೋದಿ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಭಾರೀ ಅಗ್ನಿ ಅವಘಡ:20 ಕೋಟಿ ರೂ.ಹೆಚ್ಚು ಮೌಲ್ಯದ ವಸ್ತುಗಳು ಭಸ್ಮ
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾಸಕ ಚಂದ್ರು ಲಮಾಣಿ ವಿರುದ್ಧ ನಡೆದಿತ್ತಾ ಷಡ್ಯಂತ್ರ?ಸ್ವಾಮೀಜಿ ಆಡಿಯೋ ವೈರಲ್
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಶಾರ್ಟ್​ ಸರ್ಕ್ಯೂಟ್​ನಿಂದ ಸುಗಂಧ ದ್ರವ್ಯ ಗೋದಾಮು ಧಗಧಗ!
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಲಂಚ ಸ್ವೀಕರಿಸುವಾಗ ಸಿಕ್ಕಿಬಿದ್ದ ಬಿಜೆಪಿ ಶಾಸಕನ ಪರ ರಾಜಣ್ಣ ಬ್ಯಾಟಿಂಗ್
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
ಆ್ಯಂಬುಲೆನ್ಸ್ ಅಡ್ಡಗಟ್ಟಿ ಕಾರು ಚಾಲಕನ ರಸ್ತೆ ರಂಪಾಟ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ
‘ಜೈ ಹನುಮಾನ’ ಚಿತ್ರದ ಮುಹೂರ್ತ: ಅಂಜನಾದ್ರಿ ಬೆಟ್ಟಕ್ಕೆ ಬಂದ ರಿಷಬ್ ಶೆಟ್ಟಿ