Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಳೇಪೇಟೆ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ

ಆಟೋ ಚಾಲಕ ಸುರೇಶ್ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ನಿನ್ನೆ ಗೆಳೆಯರ ಜೊತೆ ಕುಳಿತು ಎಣ್ಣೆ ಪಾರ್ಟಿ ಮಾಡುತಿದ್ದ. ಈ ವೇಳೆ ಶುರುವಾದ ಗಲಾಟೆಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇಂದು ಗುರುವಾರ ಬೆಳಗ್ಗೆ ೮ ಗಂಟೆ ಸುಮಾರಿಗೆ ಕೃತ್ಯ ಬಯಲಾಗಿದೆ.

ಬೆಂಗಳೂರು: ಬಳೇಪೇಟೆ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ
ಸಾಂದರ್ಭಿಕ ಚಿತ್ರ
Follow us
Jagadisha B
| Updated By: ಸಾಧು ಶ್ರೀನಾಥ್​

Updated on: Sep 07, 2023 | 11:08 AM

ರಾಜಧಾನಿ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕ (Bengaluru Auto driver) ಸುರೇಶ್ ಎಂಬಾತನನ್ನು ಹತ್ಯೆ (Murder) ಮಾಡಲಾಗಿದೆ. ಬಳೇಪೇಟೆ ರಸ್ತೆಯ (Balepet) ರಾಜ್ ಕುಮಾರ್ ಪ್ರತಿಮೆ ಬಳಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ಕುಡಿದ ಅಮಲಿನಲ್ಲಿ ಸುರೇಶ್​​ ಹತ್ಯೆಗೈದಿದ್ದಾರೆ. ಸುರೇಶ್ ತುಮಕೂರು ಜಿಲ್ಲೆ ಹುಲಿಯೂರುದುರ್ಗ ಮೂಲದವರು. ಸ್ಥಳಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ ( Bangalore Police).

ಆಟೋ ಚಾಲಕ ಸುರೇಶ್ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ನಿನ್ನೆ ಗೆಳೆಯರ ಜೊತೆ ಕುಳಿತು ಎಣ್ಣೆ ಪಾರ್ಟಿ ಮಾಡುತಿದ್ದ. ಈ ವೇಳೆ ಶುರುವಾದ ಗಲಾಟೆಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ೮ ಗಂಟೆ ಸುಮಾರಿಗೆ ಕೃತ್ಯ ಬಯಲಾಗಿದೆ.

ಹಾಸನ ಜಿಲ್ಲೆ ಕಂತೇನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ:

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕಂತೆನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಮೂವರು ಸ್ನೇಹಿತರು ಮದ್ಯಪಾನ ಪಾರ್ಟಿ ಮಾಡಲು ಹೋಗಿದ್ದರು. ಪಾರ್ಟಿ ಮಾಡುತ್ತಿದ್ದ ವೇಳೆ ಸ್ನೇಹಿತನಿಂದಲೇ ಚಾಕು ಇರಿತ ಘಟನೆ ನಡೆದಿದೆ. ಗಾಯಗೊಂಡ ಇಬ್ಬರಿಗೆ ಹಾಸನದ ಹಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಅಕ್ರಮವಾಗಿ ವಿದ್ಯುತ್ ಪಡೆಯುತ್ತಿದ್ದ ಸಂಗತಿ ಜಮೀರ್ ಗಮನಕ್ಕೆ ಬಂದಿದ್ದು ಈಗ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಎರಡು ದಶಕಗಳಿಂದ ಶಾಸಕನಾಗಿದ್ದರೂ ಜಮೀರ್ ಆಹ್ಮದ್ ಏನೂ ಮಾಡಿಲ್ಲ: ನಿವಾಸಿ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಹನೂರಿನ ಮಹದೇಶ್ವರ ಬೆಟ್ಟ ದೇವಸ್ಥಾನದ ಹುಂಡಿಯಲ್ಲಿ ₹ 2.85 ಕೋಟಿ ಸಂಗ್ರಹ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಮಾರಿಷಸ್ ಜನರಿಂದ ಮೋದಿಗೆ ಸಖತ್ ಸ್ವಾಗತ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಕಳ್ಳನ ಕರಾಮತ್ತು ಠಾಣೆಯ ಸಿಸಿಟಿವಿಯಲ್ಲಿ ಸೆರೆ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
ಮಜಾ ಟಾಕೀಸ್​ನಲ್ಲಿ ಸ್ಯಾಂಡಲ್​ವುಡ್ ಬ್ಯೂಟಿಗಳು; ಕುರಿನ ಕಾಲೆಳೆದ ಮಾನ್ವಿತಾ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
VIDEO: ಗುಜರಾತ್ ಟೈಟಾನ್ಸ್​ ತಂಡಕ್ಕೆ ಸ್ಕೂಟರ್​ನಲ್ಲಿ ಸಿರಾಜ್ ಎಂಟ್ರಿ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಹುಲಿಗೆಮ್ಮ ದೇವಸ್ಥಾನ ಹುಂಡಿ ಎಣಿಕೆ: 40 ದಿನಗಳಲ್ಲಿ 99 ಲಕ್ಷ ರೂ. ಸಂಗ್ರಹ
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಯಾವ ಮನೆಯಲ್ಲಿ ಲಕ್ಷ್ಮೀ ದೇವಿ ನೆಲೆಸುವುದಿಲ್ಲ ಅಂತ ನಿಮಗೆ ಗೊತ್ತಾ?
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ
ಚಂದ್ರ ಸಿಂಹ ರಾಶಿಯಲ್ಲಿ ಸಂಚರಿಸುವ ಈ ದಿನದ ರಾಶಿ ಭವಿಷ್ಯ ತಿಳಿಯಿರಿ