AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ಬಳೇಪೇಟೆ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ

ಆಟೋ ಚಾಲಕ ಸುರೇಶ್ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ನಿನ್ನೆ ಗೆಳೆಯರ ಜೊತೆ ಕುಳಿತು ಎಣ್ಣೆ ಪಾರ್ಟಿ ಮಾಡುತಿದ್ದ. ಈ ವೇಳೆ ಶುರುವಾದ ಗಲಾಟೆಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇಂದು ಗುರುವಾರ ಬೆಳಗ್ಗೆ ೮ ಗಂಟೆ ಸುಮಾರಿಗೆ ಕೃತ್ಯ ಬಯಲಾಗಿದೆ.

ಬೆಂಗಳೂರು: ಬಳೇಪೇಟೆ ರಸ್ತೆಯಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕನ ಹತ್ಯೆ
ಸಾಂದರ್ಭಿಕ ಚಿತ್ರ
ಜಗದೀಶ ಬಿ.
| Edited By: ಸಾಧು ಶ್ರೀನಾಥ್​|

Updated on: Sep 07, 2023 | 11:08 AM

Share

ರಾಜಧಾನಿ ಬೆಂಗಳೂರಿನಲ್ಲಿ ಕ್ಷುಲ್ಲಕ ಕಾರಣಕ್ಕೆ ಆಟೋ ಚಾಲಕ (Bengaluru Auto driver) ಸುರೇಶ್ ಎಂಬಾತನನ್ನು ಹತ್ಯೆ (Murder) ಮಾಡಲಾಗಿದೆ. ಬಳೇಪೇಟೆ ರಸ್ತೆಯ (Balepet) ರಾಜ್ ಕುಮಾರ್ ಪ್ರತಿಮೆ ಬಳಿ ಬುಧವಾರ ರಾತ್ರಿ ಘಟನೆ ನಡೆದಿದ್ದು, ದುಷ್ಕರ್ಮಿಗಳು ಕುಡಿದ ಅಮಲಿನಲ್ಲಿ ಸುರೇಶ್​​ ಹತ್ಯೆಗೈದಿದ್ದಾರೆ. ಸುರೇಶ್ ತುಮಕೂರು ಜಿಲ್ಲೆ ಹುಲಿಯೂರುದುರ್ಗ ಮೂಲದವರು. ಸ್ಥಳಕ್ಕೆ ಉಪ್ಪಾರಪೇಟೆ ಠಾಣೆ ಪೊಲೀಸರ ಭೇಟಿ, ಪರಿಶೀಲನೆ ನಡೆಸಿದ್ದಾರೆ ( Bangalore Police).

ಆಟೋ ಚಾಲಕ ಸುರೇಶ್ ಹಲವು ವರ್ಷಗಳ ಹಿಂದೆ ಬೆಂಗಳೂರಿಗೆ ಬಂದಿದ್ದ. ನಿನ್ನೆ ಗೆಳೆಯರ ಜೊತೆ ಕುಳಿತು ಎಣ್ಣೆ ಪಾರ್ಟಿ ಮಾಡುತಿದ್ದ. ಈ ವೇಳೆ ಶುರುವಾದ ಗಲಾಟೆಯಲ್ಲಿ ಹಲ್ಲೆ ಮಾಡಿ ಕೊಲೆ ಮಾಡಲಾಗಿದೆ. ಇಂದು ಬೆಳಗ್ಗೆ ೮ ಗಂಟೆ ಸುಮಾರಿಗೆ ಕೃತ್ಯ ಬಯಲಾಗಿದೆ.

ಹಾಸನ ಜಿಲ್ಲೆ ಕಂತೇನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿತ:

ಹಾಸನ ಜಿಲ್ಲೆ ಅರಸೀಕೆರೆ ತಾಲೂಕಿನ ಕಂತೆನಹಳ್ಳಿಯಲ್ಲಿ ಕುಡಿದ ಮತ್ತಿನಲ್ಲಿ ಇಬ್ಬರಿಗೆ ಚಾಕು ಇರಿಯಲಾಗಿದೆ. ಮೂವರು ಸ್ನೇಹಿತರು ಮದ್ಯಪಾನ ಪಾರ್ಟಿ ಮಾಡಲು ಹೋಗಿದ್ದರು. ಪಾರ್ಟಿ ಮಾಡುತ್ತಿದ್ದ ವೇಳೆ ಸ್ನೇಹಿತನಿಂದಲೇ ಚಾಕು ಇರಿತ ಘಟನೆ ನಡೆದಿದೆ. ಗಾಯಗೊಂಡ ಇಬ್ಬರಿಗೆ ಹಾಸನದ ಹಿಮ್ಸ್​ ಆಸ್ಪತ್ರೆಯಲ್ಲಿ ಚಿಕಿತ್ಸೆ ಕೊಡಿಸಲಾಗಿದೆ. ಅರಸೀಕೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Follow Us
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಡ್ಯಾಂ ಸುರಕ್ಷತೆಯ ಹಿತದೃಷ್ಟಿಯಿಂದ ನೀರು ಬಿಟ್ಟಿದ್ದೇವೆ: ಡಿಕೆಶಿ ಸ್ಪಷ್ಟನೆ
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಕರ್ನಾಟಕ ಬಂದ್​ನಿಂದ ಹಿಂದೆ ಸರಿಯುವ ಪ್ರಶ್ನೆಯೇ ಇಲ್ಲ ಎಂದ ವಾಟಾಳ್
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಧಾರಾಕಾರ ಮಳೆಗೆ ನಲುಗಿದ ಮಲೆನಾಡು: ರೈಲ್ವೆ ಹಳಿ ಮೇಲೆ ಕುಸಿದ ಗುಡ್ಡ
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಉದ್ಯೋಗದ ಕನಸು: ಅಮ್ಮನ ಜತೆ ಪರೀಕ್ಷೆಗೆ ಬಂದ ಕಂದನಿಗೆ ಲಾಲಿ ಹಾಡಿದ ಪೊಲೀಸ್ರು
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ಕಾವೇರಿ ವಿವಾದ: ಊರ್ವಶಿ ಚಿತ್ರಮಂದಿರದಲ್ಲಿ ‘ಜನ ನಾಯಗನ್’ ಬದಲಿಗೆ ‘ಕರಾವಳಿ’
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ನಶಾ ಮುಕ್ತ ಭಾರತ ಅಭಿಯಾನ, ಪ್ರಧಾನಿ ಮೋದಿ ಏನಂದ್ರು ನೋಡಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ಕಬಿನಿ ಜಲಾಶಯ ಸಂಪೂರ್ಣ ಭರ್ತಿ
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ನಶಾಮುಕ್ತ ಭಾರತ ಕಾರ್ಯಕ್ರಮ: ವಿದ್ಯಾರ್ಥಿಗಳಿಗೆ ಮೋದಿ ಕಿವಿಮಾತು
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ಪರೀಕ್ಷೆ; ಬೆಂಗಳೂರಿನಲ್ಲಿ ಹೈ ಅಲರ್ಟ್
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು
ರೈಲು ಸಂಚಾರ ಸ್ಥಗಿತ: ಪರದಾಡಿದ ಪೊಲೀಸ್ ಕಾನ್ಸ್‌ಟೇಬಲ್ ಪರೀಕ್ಷಾರ್ಥಿಗಳು