AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Avarebele Mela: ತಿಂಡಿ ಪ್ರಿಯರಿಗೆ ಸಿಹಿಸುದ್ದಿ : ಜನವರಿ 5ರಿಂದ ಬೆಂಗಳೂರಿನಲ್ಲಿ ಅವರೆ ಬೇಳೆ ಮೇಳ, ಈ ತಿನಿಸುಗಳು ಲಭ್ಯ

ಅವರೆ ಬೇಳೆ ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ಅದರಿಂದ ಮಾಡುವ ಬಗೆ ಬಗೆಯ ತಿನಿಸುಗಳು ನೆನಪಾದರೂ ಬಾಯಲ್ಲಿ ನೀರು ಬರುವುದು ಗ್ಯಾರಂಟಿ

Bengaluru Avarebele Mela: ತಿಂಡಿ ಪ್ರಿಯರಿಗೆ ಸಿಹಿಸುದ್ದಿ : ಜನವರಿ 5ರಿಂದ ಬೆಂಗಳೂರಿನಲ್ಲಿ ಅವರೆ ಬೇಳೆ ಮೇಳ, ಈ ತಿನಿಸುಗಳು ಲಭ್ಯ
ಅವರೆಬೇಳೆ
TV9 Web
| Edited By: |

Updated on: Jan 04, 2023 | 5:58 PM

Share

ಅವರೆ ಬೇಳೆ ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ಅದರಿಂದ ಮಾಡುವ ಬಗೆ ಬಗೆಯ ತಿನಿಸುಗಳು ನೆನಪಾದರೂ ಬಾಯಲ್ಲಿ ನೀರು ಬರುವುದು ಗ್ಯಾರಂಟಿ. ಬವಸನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ 5 ರಿಂದ 9ರವರೆಗೆ ಒಟ್ಟು 5 ದಿನಗಳ ಕಾಲ ಅವರೆ ಬೇಳೆ ಮೇಳ ನಡೆಯಲಿದೆ. ಮೇಳದಲ್ಲಿ ಬಿಳಿ ಹೋಳಿಗೆ, ಅವರೆ ಕಾಳು ಉಪ್ಪಿಟ್ಟು, ಖಾಲಿ ದೋಸೆ, ಹನಿ ಜಿಲೇಬಿ, ಹಿತಕದ ಅವರೆ ಬೇಳೆ ರೋಲ್, ಅವರೆಕಾಳು ಚಿತ್ರಾನ್ನ, ಅವರೆ ಬೇಳೆ ಮಂಚೂರಿ, ಪುದೀನಾ ಹಿತಕದ ಅವರೆಬೇಳೆ, ಅವಲಕ್ಕಿ ಮಿಕ್ಸ್, ಗೋಡಂಬಿ ಮಿಕ್ಸ್, ಅವರೆಬೇಳೆ ಜಾಮೂನು, ನಿಪ್ಪಟ್ಟು, ಅವರೆಕಾಳು ಪಲಾವ್ ಹೀಗೆ ಬಗೆಬಗೆಯ ತಿನಿಸುಗಳು ಲಭ್ಯವಾಗಲಿವೆ.

ಬಸವನಗುಡಿಯ ಕಡಲೆಕಾಯಿ ಪರಿಷೆಯಿಂದ ಪ್ರೇರಿತರಾಗಿ ವಾಸವಿ ಕಾಂಡಿಮೆಂಟ್ಸ್​ ಸಜ್ಜನ್​ರಾವ್ ಸರ್ಕಲ್​ನಲ್ಲಿ ಅವರೆ ಬೇಳೆ ಮೇಳವನ್ನು 2000ರಲ್ಲಿ ಶುರು ಮಾಡಿತ್ತು.

100 ಕ್ಕೂ ಹೆಚ್ಚು ಭಕ್ಷ್ಯಗಳು ಲಭ್ಯವಿರಲಿವೆ, ಅವರೆ ಬೇಳೆ ಚಿಕ್ಕಿ, ಅವರೆ ಬೇಳೆ ಹಲ್ವಾ, ಫ್ರೈಡ್​ ರೈಸ್ ಮುಂತಾದವುಗಳು ಲಭ್ಯವಿರಲಿವೆ.

ಈ ವರ್ಷ ಆಯೋಜಕರು ದಿ. ಪುನೀತ್ ರಾಜ್​ಕುಮಾರ್ ಗೌರವಾರ್ಥ ಅಪ್ಪು ಸ್ಪೆಷಲ್ ಎಂಬ ವಿಶೇಷ ಸಿಹಿತಿಂಡಿಯನ್ನು ಪರಿಚಯಿಸಲಿದ್ದಾರೆ. ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ರೈತರು ನೇರವಾಗಿ ಈ ಮೇಳದಲ್ಲಿ ಪಾಲ್ಗೊಂಡು ಮಾರಾಟ ಮಾಡುವ ಅವಕಾಶ ನೀಡಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ಯಶ್​ಗೆ ಗಜಕೇಸರಿ ಯೋಗ ಇದೆ: ‘ಟಾಕ್ಸಿಕ್’ ಯಶಸ್ಸಿನ ಬಗ್ಗೆ ಕೆ. ಮಂಜು ಭವಿಷ್ಯ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ರಸ್ತೆಯಲ್ಲಿ ಹೋಗುತ್ತಿದ್ದ 3 ವರ್ಷದ ಬಾಲಕನ ಮೇಲೆ ಬೀದಿ ನಾಯಿಗಳ ದಾಳಿ
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಧ್ರುವಂತ್ ಮೇಲೆ ರಕ್ಷಿತಾ ಶೆಟ್ಟಿಗೆ ಮೂಡಿದೆ ಕರುಣೆ: ಕರಗಿತು ಮನಸ್ಸು
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಹುಬ್ಬಳ್ಳಿ ಕೇಸ್​: ನಾಪತ್ತೆಯಾಗಿದ್ದ ಕೈ ಸದಸ್ಯೆ ಪೊಲೀಸ್​​ ವಶಕ್ಕೆ
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಯಶ್ ರೇಂಜ್ ಸಾಮಾನ್ಯದ್ದಲ್ಲ: ವಿವರಿಸಿದ ನಿರ್ಮಾಪಕ ಕೆ ಮಂಜು
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಕಠಿಣವಾಗುತ್ತಿವೆ ಟಾಸ್ಕ್​​ಗಳು, ಗೆಲ್ಲುವರು ಯಾರು? ಬೀಳುವರು ಯಾರು?
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಗೃಹಲಕ್ಷ್ಮಿ ಹಣದ ಬಗ್ಗೆ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್ ಶಾಕಿಂಗ್ ಹೇಳಿಕೆ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಕರ್ನಾಟಕದ ಆಸ್ತಿ ಮಾಲೀಕರಿಗೆ ಗುಡ್​​ ನ್ಯೂಸ್: ಸಂಪುಟದಲ್ಲಿ ಮಹತ್ವದ ತೀರ್ಮಾನ
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಧುರಂಧರ್ 2 Vs ಟಾಕ್ಸಿಕ್: ಟೀಕೆ ಮಾಡಿದವರಿಗೆ ತಿರುಗೇಟು ಕೊಟ್ಟ ಕೆ. ಮಂಜು
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ
ಕೋಗಿಲು ಆಯ್ತು ಈಗ ಥಣಿಸಂದ್ರದಲ್ಲಿ ಆಪರೇಷನ್ ಒತ್ತುವರಿ