Sign In

By signing in or creating an account, you agree with Associated Broadcasting Company's Terms & Conditions and Privacy Policy.

Bengaluru Avarebele Mela: ತಿಂಡಿ ಪ್ರಿಯರಿಗೆ ಸಿಹಿಸುದ್ದಿ : ಜನವರಿ 5ರಿಂದ ಬೆಂಗಳೂರಿನಲ್ಲಿ ಅವರೆ ಬೇಳೆ ಮೇಳ, ಈ ತಿನಿಸುಗಳು ಲಭ್ಯ

ಅವರೆ ಬೇಳೆ ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ಅದರಿಂದ ಮಾಡುವ ಬಗೆ ಬಗೆಯ ತಿನಿಸುಗಳು ನೆನಪಾದರೂ ಬಾಯಲ್ಲಿ ನೀರು ಬರುವುದು ಗ್ಯಾರಂಟಿ

Bengaluru Avarebele Mela: ತಿಂಡಿ ಪ್ರಿಯರಿಗೆ ಸಿಹಿಸುದ್ದಿ : ಜನವರಿ 5ರಿಂದ ಬೆಂಗಳೂರಿನಲ್ಲಿ ಅವರೆ ಬೇಳೆ ಮೇಳ, ಈ ತಿನಿಸುಗಳು ಲಭ್ಯ
ಅವರೆಬೇಳೆ
Follow us
TV9 Web
| Updated By: ನಯನಾ ರಾಜೀವ್

Updated on: Jan 04, 2023 | 5:58 PM

ಅವರೆ ಬೇಳೆ ಎಂದರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ, ಅದರಿಂದ ಮಾಡುವ ಬಗೆ ಬಗೆಯ ತಿನಿಸುಗಳು ನೆನಪಾದರೂ ಬಾಯಲ್ಲಿ ನೀರು ಬರುವುದು ಗ್ಯಾರಂಟಿ. ಬವಸನಗುಡಿಯ ನ್ಯಾಷನಲ್ ಕಾಲೇಜು ಮೈದಾನದಲ್ಲಿ 5 ರಿಂದ 9ರವರೆಗೆ ಒಟ್ಟು 5 ದಿನಗಳ ಕಾಲ ಅವರೆ ಬೇಳೆ ಮೇಳ ನಡೆಯಲಿದೆ. ಮೇಳದಲ್ಲಿ ಬಿಳಿ ಹೋಳಿಗೆ, ಅವರೆ ಕಾಳು ಉಪ್ಪಿಟ್ಟು, ಖಾಲಿ ದೋಸೆ, ಹನಿ ಜಿಲೇಬಿ, ಹಿತಕದ ಅವರೆ ಬೇಳೆ ರೋಲ್, ಅವರೆಕಾಳು ಚಿತ್ರಾನ್ನ, ಅವರೆ ಬೇಳೆ ಮಂಚೂರಿ, ಪುದೀನಾ ಹಿತಕದ ಅವರೆಬೇಳೆ, ಅವಲಕ್ಕಿ ಮಿಕ್ಸ್, ಗೋಡಂಬಿ ಮಿಕ್ಸ್, ಅವರೆಬೇಳೆ ಜಾಮೂನು, ನಿಪ್ಪಟ್ಟು, ಅವರೆಕಾಳು ಪಲಾವ್ ಹೀಗೆ ಬಗೆಬಗೆಯ ತಿನಿಸುಗಳು ಲಭ್ಯವಾಗಲಿವೆ.

ಬಸವನಗುಡಿಯ ಕಡಲೆಕಾಯಿ ಪರಿಷೆಯಿಂದ ಪ್ರೇರಿತರಾಗಿ ವಾಸವಿ ಕಾಂಡಿಮೆಂಟ್ಸ್​ ಸಜ್ಜನ್​ರಾವ್ ಸರ್ಕಲ್​ನಲ್ಲಿ ಅವರೆ ಬೇಳೆ ಮೇಳವನ್ನು 2000ರಲ್ಲಿ ಶುರು ಮಾಡಿತ್ತು.

100 ಕ್ಕೂ ಹೆಚ್ಚು ಭಕ್ಷ್ಯಗಳು ಲಭ್ಯವಿರಲಿವೆ, ಅವರೆ ಬೇಳೆ ಚಿಕ್ಕಿ, ಅವರೆ ಬೇಳೆ ಹಲ್ವಾ, ಫ್ರೈಡ್​ ರೈಸ್ ಮುಂತಾದವುಗಳು ಲಭ್ಯವಿರಲಿವೆ.

ಈ ವರ್ಷ ಆಯೋಜಕರು ದಿ. ಪುನೀತ್ ರಾಜ್​ಕುಮಾರ್ ಗೌರವಾರ್ಥ ಅಪ್ಪು ಸ್ಪೆಷಲ್ ಎಂಬ ವಿಶೇಷ ಸಿಹಿತಿಂಡಿಯನ್ನು ಪರಿಚಯಿಸಲಿದ್ದಾರೆ. ಯಾವುದೇ ಮಧ್ಯವರ್ತಿಗಳ ಕಾಟವಿಲ್ಲದೆ ರೈತರು ನೇರವಾಗಿ ಈ ಮೇಳದಲ್ಲಿ ಪಾಲ್ಗೊಂಡು ಮಾರಾಟ ಮಾಡುವ ಅವಕಾಶ ನೀಡಲಾಗಿದೆ.

ರಾಜ್ಯದ ಇತರೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಪಾಕಿಸ್ತಾನದಲ್ಲಿ ಉಗ್ರ ಹಫೀಜ್ ಸಯೀದ್ ಆಪ್ತ ಅಬ್ದುಲ್ ರೆಹಮಾನ್ ಹತ್ಯೆ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ಯತ್ನಾಳ್​ ವಾಪಸ್ಸು ಸೇರಿಸಿಕೊಳ್ಳುವ ಬಗ್ಗೆ ಹೇಳಿಕೆ ನೀಡಲಾಗಲ್ಲ: ರಾಜುಗೌಡ
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ನನ್ನ ಕೈಲಾಗಿದ್ದು ಮಾಡಿದ್ದೇನೆ, ನೀವೂ ಸಹಾಯ ಮಾಡಿ; ಕಿಚ್ಚ ಸುದೀಪ್
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬಿಜೆಪಿ ನಾಯಕರ ವಿರುದ್ಧ ಯತ್ನಾಳ್ ನಾಲಗೆ ಹರಿಬಿಟ್ಟರೆ ಸರಿಯಿರಲ್ಲ: ನಡಹಳ್ಳಿ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಬೇಸಿಗೆಯಲ್ಲೂ ಧುಮ್ಮಿಕ್ಕಿ ಹರಿಯುತ್ತಿದೆ ಗೋಕಾಕ್ ಜಲಪಾತ: ವಿಡಿಯೋ ಇಲ್ಲಿದೆ
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ಯತ್ನಾಳ್ ಒಂದು ಸಮುದಾಯದ ಬಗ್ಗೆ ಕೆಟ್ಟದಾಗಿ ಮಾತಾಡಿದ್ದಾರೆ: ಎಂಬಿ ಪಾಟೀಲ್
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ರಾಜಣ್ಣ ಪುತ್ರನ ಹತ್ಯೆ ಸಂಚಿನ ಬಗ್ಗೆ ಮಹಿಳೆ ವಿವರಣೆಯ ಸ್ಫೋಟಕ ಆಡಿಯೋ ಬಹಿರಂಗ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಹೊಸ ಪಕ್ಷ ಕಟ್ಟಲ್ಲ ಎಂದಿದ್ದ ಬಸನಗೌಡ ಯತ್ನಾಳ್ ಗೊಂದಲದಲ್ಲಿರೋದು ಸ್ಪಷ್ಟ
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
ಕಚ್ಚಲೆಂದು ಬಂದ ಹಾವು, ಅದೇ ವೇಗದಲ್ಲಿ ವಾಪಸ್ ಹೋಗಿದ್ದೇಕೆ?
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ
‘ಓಂ’ ಚಿತ್ರಕ್ಕೆ ಬರಲಿದೆ ಸೀಕ್ವೆಲ್; ಅಪ್​ಡೇಟ್ ಕೊಟ್ಟ ಉಪೇಂದ್ರ-ಶಿವಣ್ಣ