AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ

ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ 'ಆಜಾದಿ' ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮದಲ್ಲಿ ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ.

ಬೆಂಗಳೂರಿನಲ್ಲಿ ನಡೆದ ಲಿಂಗ ಸಮಾನತೆ ಪ್ರತಿಭಟನೆಯಲ್ಲಿ ಆಜಾದಿ ಘೋಷಣೆ; ಸಾಮಾಜಿಕ ಮಾಧ್ಯಮಗಳಲ್ಲಿ ಆಕ್ರೋಶ
ಬೆಂಗಳೂರು
ಕಿರಣ್ ಹನುಮಂತ್​ ಮಾದಾರ್
|

Updated on:Dec 01, 2023 | 8:16 PM

Share

ಬೆಂಗಳೂರು, ಡಿ.01: ಲಿಂಗ ಸಮಾನತೆಗೆ ಆಗ್ರಹಿಸಿ ಬೆಂಗಳೂರಿ(Bengaluru)ನಲ್ಲಿ ಭಾನುವಾರ(ನ.26) ನಡೆದ ಪ್ರತಿಭಟನೆಯಲ್ಲಿ ‘ಆಜಾದಿ’ ಘೋಷಣೆಗಳು ವೈರಲ್​ ಆಗಿದ್ದು, ಸಾಮಾಜಿಕ ಮಾಧ್ಯಮ(Social Media)ಗಳಲ್ಲಿ ಭಾರಿ ಚರ್ಚೆಗೆ ಗ್ರಾಸವಾಗಿದೆ. ಇನ್ನು ಕರ್ನಾಟಕ, ದೆಹಲಿ, ಚೆನ್ನೈ ಮತ್ತು ಮುಂಬೈನ ಸಾವಿರಾರು ಜನರು ಭಾಗವಹಿಸಿದ್ದರು. ಈ ವೇಳೆ ಕಂಠೀರವ ಹೊರಾಂಗಣ ಕ್ರೀಡಾಂಗಣದ ಬಳಿ “ಮನುವಾದ್ ಸೇ ಆಜಾದಿ, “ಬ್ರಹ್ಮಣವಾದ್ ಸೇ ಆಜಾದಿ  ಮತ್ತು “ಹಿಂದುತ್ವವಾದ್ ಸೇ ಆಜಾದಿ” ಎಂಬ ಘೋಷಣೆಯನ್ನು ಕೂಗಿದ್ದಾರೆ.

ಇನ್ನು ಈ ಘೋಷಣೆ ಕೂಗಿದ ವಿಡಿಯೋ ಶುಕ್ರವಾರ ಸಾಮಾಜಿಕ ಮಾಧ್ಯಮದಲ್ಲಿ ವೈರಲ್​ ಆಗಿದ್ದು, ಸಾಕಷ್ಟು ಆಕ್ರೋಶಕ್ಕೆ ಕಾರಣವಾಗಿದೆ. ಈ ವಿಡಿಯೋದಲ್ಲಿ ಬ್ಯಾನರ್​ಗಳನ್ನು ಹಿಡಿದು ಬೀದಿಗಳಲ್ಲಿ ಮೆರವಣಿಗೆ ನಡೆಸುತ್ತಿದ್ದ ವೇಳೆ ಒಬ್ಬ ವ್ಯಕ್ತಿ “ಆಜಾದಿ” ಘೋಷಣೆಗಳನ್ನು ಪ್ರಾರಂಭಿಸಿದ್ದನ್ನು ಕಾಣಬಹುದು. ಇದಾದ ಬಳಿಕ ಅನೇಕರು ಇತನೊಟ್ಟಿಗೆ ಸೇರಿಕೊಂಡು “ಹಿಂದುತ್ವವಾದ್ ಸೇ ಆಜಾದಿ” ಎಂದು ಘೋಷಣೆ ಕೂಗುವುದನ್ನು ಕಾಣಬಹುದು.

ಈ ವಿಡಿಯೋ ಕೆಲವು ಸಾಮಾಜಿಕ ಮಾಧ್ಯಮಗಳಲ್ಲಿ ಟೀಕೆಗೆ ಗುರಿಯಾಗಿದೆ. ಈ ಪ್ರತಿಭಟನೆಯಲ್ಲಿ “ಹಿಂದುತ್ವ ಸೇ ಆಜಾದಿ” ಘೋಷಣೆ, ಇಲ್ಲಿ ನಡೆಯುತ್ತಿರುವ ಮಾರ್ಚ್​ಗೆ ಏನು ಸಂಬಂಧ. “ಲಿಂಗ-ಸಮಾನತೆ” ಹೆಸರಿನಲ್ಲಿ ನೀವು ಯಾರ ಅಜೆಂಡಾವನ್ನು ಹರಡಲು ಪ್ರಯತ್ನಿಸುತ್ತಿದ್ದೀರಿ? ” ಎಂದು  ಬಳಕೆದಾರರು ಪ್ರಶ್ನಿಸಿದ್ದಾರೆ. ಮತ್ತೊಬ್ಬರು “ಬೆಂಗಳೂರಿನಲ್ಲಿ ಇದು ಹೆಮ್ಮೆಯ ಮೆರವಣಿಗೆ? ಆದರೆ, ಕೆಲವರು ಸ್ವಾತಂತ್ರ್ಯ ಕೇಳುತ್ತಾ ದಾರಿ ತಪ್ಪಿದಂತಿದೆ ಎಂದು ಬರೆದಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 8:05 pm, Fri, 1 December 23

ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ದೆಹಲಿಗೆ ಹೊರಟ ಪ್ರಧಾನಿ ಮೋದಿಗೆ ಓಮನ್​​​ನಲ್ಲಿ ಆತ್ಮೀಯ ವಿದಾಯ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಓಮನ್​​ನಲ್ಲೂ ನಮೋ ಕ್ರೇಜ್; ಕಿಕ್ಕಿರಿದ ಭಾರತೀಯರಿಂದ ಮೋದಿ ಮೋದಿ ಘೋಷಣೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಬಿಗ್​​ಬಾಸ್ ಬಳಿಕ ಜೀವನ ಹೇಗಿದೆ? ಮಾಜಿ ಸ್ಪರ್ಧಿ ಸ್ನೇಹಿತ್ ಹೇಳಿದ್ದು ಹೀಗೆ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಭಾರತದ ಪ್ರಧಾನಿ ಮೋದಿಗೆ ಓಮನ್​ನ ಅತ್ಯುನ್ನತ ರಾಷ್ಟ್ರೀಯ ಪ್ರಶಸ್ತಿ ಪ್ರದಾನ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಸೀಕ್ರೆಟ್ ರೂಮ್​​ನಲ್ಲಿ ಮಿತಿ ಮೀರಿತು ರಕ್ಷಿತಾ ಶೆಟ್ಟಿ ಕೋಪ
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಹೈವೇನಲ್ಲಿ ಭಯಾನಕ ಅಪಘಾತ: ಬುಗುರಿ ತಿರುಗಿದಂತೆ ತಿರುಗಿದ ಕಾರು
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಪ್ರೀತಿ ಬಲೆಗೆ ಬಿದ್ದ ವಿದ್ಯಾರ್ಥಿನಿ ಲೈಫೇ ಬರ್ಬಾದ್​​: ಯುವತಿ ಮೇಲೆ ವಿಕೃತಿ
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಮುಡಾ ಹಗರಣ: ಲೋಕಾಯುಕ್ತ ವಿರುದ್ಧವೇ ಸ್ನೇಹಮಯಿ ಕೃಷ್ಣ ಬಿಗ್​​ಬಾಂಬ್
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಕರ್ತವ್ಯದಲ್ಲಿದ್ದ ಎಎಸ್ಐ ಮಾಂಗಲ್ಯಸರವನ್ನೇ ಕದ್ದ ಕಳ್ಳರು!
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್
ಬಿಗ್​​ಬಾಸ್ ಮನೆಯಲ್ಲಿ ತಮ್ಮ ಮೊದಲ ಪ್ರೀತಿಯ ಕತೆ ಹೇಳಿದ ರವಿಚಂದ್ರನ್