AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ

ಮಳೆಗೆ ರಾಜಧಾನಿ ಬೆಂಗಳೂರಿನ ಹಲವು ಏರಿಯಾಗಳು ಜಲಾವೃತಗೊಂಡಿದ್ದವು. ಸಾಯಿಲೇಔಟ್, ಯಲಹಂಕ, ಕೋರಮಂಗಲ ಸುತ್ತಮುತ್ತ ಇಡೀ ಏರಿಯಾ ನೀರಿನಿಂದ ಆವರಿಸಿಬಿಟ್ಟಿತ್ತು. ಇತ್ತ, ಮುಂಗಾರು ಮಳೆ ಆರಂಭವಾಗುತ್ತಿರುವ ಹೊತ್ತಿನಲ್ಲೇ ಪಾಲಿಕೆ ಸಮಸ್ಯೆಗೆ ಪರಿಹಾರ ಹುಡುಕುತ್ತೆ ಅಂತ ಜನರು ಕಾದುಕುಳಿತಿದ್ದಾರೆ. ಆದರೆ, ಪಾಲಿಕೆ ಮಾತ್ರ ಜನರಿಗೆ ಬೋಟ್ ಭಾಗ್ಯ ನೀಡಲು ತೀರ್ಮಾನಿಸಿದೆ. ಏನಿದು ಬೋಟ್​ ಭಾಗ್ಯ? ಇಲ್ಲಿದೆ ವಿವರ

ಗ್ರೇಟರ್ ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ: ಬಿಬಿಎಂಪಿಯಿಂದ ಹೊಸ ಕೊಡುಗೆ
ಬೆಂಗಳೂರಿನ ಜನರಿಗೆ ಬೋಟ್ ಭಾಗ್ಯ
ಶಾಂತಮೂರ್ತಿ
| Edited By: |

Updated on: May 30, 2025 | 10:29 PM

Share

ಬೆಂಗಳೂರು, ಮೇ 30: ಐಟಿಬಿಟಿ, ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ (Bengaluru) ಉಂಟಾಗುವ ಮಳೆ ಅವಾಂತರಗಳನ್ನು ಸರಿಪಡಿಸಬೇಕಿದ್ದ ಬೃಹತ್​ ಬೆಂಗಳೂರು ಮಹಾನಗರ ಪಾಲಿಕೆ (BBMP) ಇದೀಗ ಮಹಾನಗರದ ಮಂದಿಗೆ ಬೋಟ್ ಭಾಗ್ಯ ನೀಡಲು ಹೊರಟಿದೆ. ಅಗ್ನಿಶಾಮಕ ದಳ ಹಾಗೂ ಎಸ್​ಡಿಆರ್​ಎಫ್​ ತಂಡಗಳು ಬೋಟ್​ಗಳ ಮೂಲಕ ರಕ್ಷಣಾ ಕಾರ್ಯಾಚರಣೆ ನಡೆಸುತ್ತವೆ. ಆದರೆ, ಇದೀಗ ಬಿಬಿಎಂಪಿಯೇ ಬೋಟ್ ಖರೀದಿಗೆ ಮುಂದಾಗಿದ್ದು, ಪ್ರತಿ ಜೋನ್​ಗೆ ಒಂದರಂತೆ ಏಳು ಬೋಟ್​ಗಳನ್ನು ಖರೀದಿಸಲು, ಬರೋಬ್ಬರಿ 2 ಕೋಟಿ ರೂಪಾಯಿ ವೆಚ್ಚದಲ್ಲಿ ಟೆಂಡರ್ ಕರೆದಿದೆ. ಬೋಟ್​ಗಳ ಖರೀದಿ ಜೊತೆಗೆ 50 ಲೈಫ್ ಜಾಕೆಟ್, ಮೋಟಾರ್ ಪಂಪ್​ಗಳನ್ನ ಖರೀದಿಸಲು ನಿರ್ಧರಿಸಿದೆ.

ಬೆಂಗಳೂರಿನಲ್ಲಿ ಹಲವೆಡೆ ಮಳೆ ಬಂದಾಗ ನೀರು ನಿಂತು ಸಮಸ್ಯೆ ಎದುರಾಗುತ್ತೆ. ರಾಜಕಾಲುವೆಗಳು, ಕೆರೆಗಳ ಒತ್ತುವರಿ ತೆರವು ಮಾಡದೆ, ನೀರು ಸರಾಗವಾಗಿ ಹರಿದು ಹೋಗಲು ವ್ಯವಸ್ಥೆ ಮಾಡದೆ ಬೋಟ್ ಖರೀದಿಸುತ್ತಿರುವುದಕ್ಕೆ ಸಾರ್ವಜನಿಕರು ಆಕ್ರೋಶಕ್ಕೆ ಹೊರಹಾಕುತ್ತಿದ್ದಾರೆ. ಅಲ್ಲದೇ, ಬಿಬಿಎಂಪಿಗೆ ಹಿಡಿಶಾಪ ಹಾಕಿದ್ದಾರೆ.

ಇದನ್ನೂ ಓದಿ: ಪೊಲೀಸರಿಗೇ ಚಳ್ಳೆ ಹಣ್ಣು ತಿನ್ನಿಸುತ್ತಿದ್ದ ಗ್ಯಾಂಗ್ ಸಿಕ್ಕಿಬಿತ್ತು, ಮಾಡಿದ್ದೇನು ಗೊತ್ತಾ?

ಇದನ್ನೂ ಓದಿ
Image
ಹುಬ್ಬಳ್ಳಿ ಗಲಭೆ ಸೇರಿ 43 ಕೇಸ್ ವಾಪಸ್ ಆದೇಶ ಆದೇಶ ರದ್ದುಗೊಳಿಸಿದ ಕೋರ್ಟ್!
Image
ಬೆಂಗಳೂರು: ಕಾರಿಗೆ ಮಳೆ ನೀರು ಹಾರಿದ್ದಕ್ಕೆ ಚಾಲಕನ ಬೆರಳು ಕಚ್ಚಿ ವಿಕೃತಿ
Image
ಬಿಎಂಟಿಸಿಯಿಂದ ದಿವ್ಯ ದರ್ಶನ: ಒಂದೇ ದಿನ ಬೆಂಗಳೂರಿನ 8 ದೇಗುಲಗಳಿಗೆ ಪ್ರವಾಸ

ಸದ್ಯ ರಾಜಧಾನಿಯಲ್ಲಿ ಮಳೆ ಬಂದಾಗ ಸೂಕ್ಷ್ಮ ಪ್ರದೇಶ ಅಂತ 200 ಸ್ಥಳಗಳನ್ನು ಗುರುತಿಸಿರುವ ಪಾಲಿಕೆ, ಈಗ ಮಳೆ ಬಿಡುವು ಕೊಟ್ಟರೂ ಕೂಡ ಆ ಸ್ಥಳಗಳಲ್ಲಿ ನಡೆಯಬೇಕಿದ್ದ ಕಾಮಗಾರಿಗಳನ್ನು ಪೂರ್ಣಗೊಳಿಸದ ಕೈ ಕಟ್ಟಿ ಕುಳಿತಿದೆ. ಇತ್ತ ಮಳೆ ಅವಾಂತರಗಳಿಂದ ಮುಕ್ತಿ ಕೊಡಿ ಅಂತಿರುವ ಜನರಿಗೆ ಬೋಟ್ ಭಾಗ್ಯ ಕೊಡಲು ಹೊರಟಿದೆ. ಈ ಹಿನ್ನೆಲೆಯಲ್ಲಿ ಬಿಬಿಎಂಪಿ ನಡೆಗೆ ವಿರೋಧ ವ್ಯಕ್ತವಾಗ್ತಿದ್ದು, ಗ್ರೇಟರ್ ಬೆಂಗಳೂರನ್ನು ವಾಟರ್ ಬೆಂಗಳೂರು ಮಾಡಲು ಹೊರಟಿದೆ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕರ್ನಾಟಕದ ಇನ್ನಷ್ಟು  ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಚೈತ್ರಾ ಕುಂದಾಪುರ ಯಾರು ಅಂತ ನನಗೆ ಗೊತ್ತಿಲ್ಲ, ಅವರ ಬಗ್ಗೆ ಮಾತು ಬೇಡ: ರಜತ್
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಬೆಂಗಳೂರಲ್ಲಿ 50 ಕಿಮೀ ಎಲಿವೇಟೆಡ್‌ ಕಾರಿಡಾರ್​​​: ಡಿಕೆ ಶಿವಕುಮಾರ್​ ಘೋಷಣೆ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಪ್ರೀತಿಸಿ ಮದ್ವೆಯಾದವಳನ್ನ ಕೊಚ್ಚಿ ಕೊಂದ್ರು, ಭೀಕರತೆಯನ್ನು ಬಿಚ್ಚಿಟ್ಟ ಪತಿ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಜಿನ್ನಾ ಕಾಂಗ್ರೆಸ್‌ ಬಿಟ್ಟ ತಕ್ಷಣ 'ವಂದೇ ಮಾತರಂ' ಹಾಡಿನಲ್ಲಿ ಬದಲಾವಣೆ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಮಾನ್ಯಾ ಚಿತೆಗೆ ಪತಿ ಅಗ್ನಿ ಸ್ಪರ್ಶ, ಕರುಳು ಚುರ್ ಅನ್ನಿಸುವ ಸನ್ನಿವೇಶ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಗಿಲ್ಲಿ ನಟ ದೊಡ್ಡ ಕುತಂತ್ರಿ: ಬಿಗ್​ ಬಾಸ್ ಮನೆಯಲ್ಲಿ ರಾಶಿಕಾ ಶೆಟ್ಟಿ ಆರೋಪ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಇಂಗ್ಲೆಂಡ್ ತಂಡವನ್ನು ಬಹಿರಂಗವಾಗಿ ಅಣಕಿಸಿದ ರೋಹಿತ್ ಶರ್ಮಾ
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಜಾತಿ ರಾಕ್ಷಸರಿಗೆ ಶಿಕ್ಷೆ ಆಗಲೇಬೇಕು
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಡಿಕೆ ಶಿವಕುಮಾರ್ ಸಿಎಂ ಆಗ್ತಾರೆ: ದಿನಾಂಕವನ್ನೂ ಹೇಳಿದ ಖ್ಯಾತ ಜ್ಯೋತಿಷಿ!
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು
ಕಾರೊಳಗೆ ಬಾಂಬ್ ಸ್ಫೋಟ, ಹಿರಿಯ ಸೇನಾಧಿಕಾರಿ ಫನಿಲ್ ಸರ್ವರೋವ್ ಸಾವು