AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಫೆಬ್ರವರಿ 9 ರಿಂದ 18 ರವರೆಗೆ ಹಲವು ಪ್ರದೇಶಗಳಲ್ಲಿ ಯೋಜಿತ ವಿದ್ಯುತ್ ಕಡಿತವಾಗಲಿದೆ. ಅಟಲ್ ಭೂಜಲ್ ಯೋಜನೆಯ ಕಾಮಗಾರಿಯಿಂದಾಗಿ ಗೋವಿಂದನಗರ, ಹನುಮಂತಪುರ ಮುಂತಾದ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 10, 2025 | 8:27 AM

Share

ಬೆಂಗಳೂರು, ಫೆಬ್ರವರಿ 08: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆಬ್ರವರಿ 6 ರಿಂದ 18 ರವರೆಗೆ ನಿಗದಿತ ವಿದ್ಯುತ್ ಕಡಿತವಾಗಲಿದೆ (Power Cut). ಬೆಸ್ಕಾಂನ ನಗರ ಉಪವಿಭಾಗ-1ಕ್ಕೆ ಸಬಂಧಿಸಿದಂತೆ ಅಟಲ್​ ಭೂಜಲ್​ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

  • ಫೆಬ್ರವರಿ 8 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.
  • ಫೆಬ್ರವರಿ 9 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 10 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 11 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 12 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 13 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 14 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 15 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ತಾತ್ಕಾಲಿಕವಾಗಿ ವಿದ್ಯುತ್​ ಸರಬರಾಜು ಸ್ಥಗಿತಗೊಳ್ಳಲಿದೆ.
  • ಫೆಬ್ರವರಿ 16 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 17 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​​​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 18 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Sat, 8 February 25

Follow Us
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
ಧರ್ಮಸ್ಥಳದಲ್ಲಿ ಶಾಸಕರ ಆಣೆ ಪ್ರಮಾಣ ನಿರ್ಧಾರದಿಂದ ಹಿಂದೆ ಸರಿದ ಬಿಜೆಪಿ
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
‘ಹೀರೋಗಳು ವರ್ಷಕ್ಕೆ ಒಂದಾದರೂ ಸಿನಿಮಾ ಕೊಡಬೇಕು, ಆಗ ಇಂಡಸ್ಟ್ರಿ ಉಳಿಯುತ್ತೆ’
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ರಾಕಸಕೊಪ್ಪ ಡ್ಯಾಂ ಖಾಲಿ: ಬೆಳಗಾವಿ ನಗರದ ಕುಡಿಯುವ ನೀರಿನ ಸಮಸ್ಯೆ ತೀವ್ರ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಬಿಳಿಗಿರಿರಂಗನಾಥಸ್ವಾಮಿ ಬೆಟ್ಟದಲ್ಲಿ ಒಂಟಿ ಸಲಗದ ಅಟಾಟೋಪ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ಕನಕಪುರ ದೇಗುಲ ಮಠದ ಹಿರಿಯ ಶ್ರೀ ಮುಮ್ಮಡಿ ನಿರ್ವಾಣ ಸ್ವಾಮೀಜಿ ಲಿಂಗೈಕ್ಯ
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ನಿರ್ಮಲಾನಂದನಾಥಶ್ರೀ ಭೇಟಿಯಾದ ಸಿಎಂ ಡಿಕೆ ಶಿವಕುಮಾರ್
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಇಂದು ಈ ರಾಶಿಯವರಿಗೆ ಹಳೆಯ ಖಾಯಿಲೆಗಳು ಮರುಕಳಿಸುವ ಸಾಧ್ಯತೆ
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಹೆಚ್​​​ಡಿಕೆ ಪಂಥಾಹ್ವಾನ, ವಿಧಾನಸೌಧಕ್ಕೆ ಆಹ್ವಾನ ಕೊಟ್ಟ ಡಿಕೆ ಶಿವಕುಮಾರ್​​
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಚೆನ್ನೈನಲ್ಲಿ ಗೀತಾ ಶಿವರಾಜ್​ಕುಮಾರ್ ಜನ್ಮದಿನ ಆಚರಿಸಿದ ಶಿವಣ್ಣ ಫ್ಯಾನ್ಸ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್
ಕೊನೆಗೂ ಅಧಿಕಾರ ಹಂಚಿಕೆ ಗುಟ್ಟುಬಿಚ್ಚಿಟ್ಟ ಸಿಎಂ ಡಿ.ಕೆ.ಶಿವಕುಮಾರ್