AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಫೆಬ್ರವರಿ 9 ರಿಂದ 18 ರವರೆಗೆ ಹಲವು ಪ್ರದೇಶಗಳಲ್ಲಿ ಯೋಜಿತ ವಿದ್ಯುತ್ ಕಡಿತವಾಗಲಿದೆ. ಅಟಲ್ ಭೂಜಲ್ ಯೋಜನೆಯ ಕಾಮಗಾರಿಯಿಂದಾಗಿ ಗೋವಿಂದನಗರ, ಹನುಮಂತಪುರ ಮುಂತಾದ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Feb 10, 2025 | 8:27 AM

Share

ಬೆಂಗಳೂರು, ಫೆಬ್ರವರಿ 08: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆಬ್ರವರಿ 6 ರಿಂದ 18 ರವರೆಗೆ ನಿಗದಿತ ವಿದ್ಯುತ್ ಕಡಿತವಾಗಲಿದೆ (Power Cut). ಬೆಸ್ಕಾಂನ ನಗರ ಉಪವಿಭಾಗ-1ಕ್ಕೆ ಸಬಂಧಿಸಿದಂತೆ ಅಟಲ್​ ಭೂಜಲ್​ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

  • ಫೆಬ್ರವರಿ 8 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.
  • ಫೆಬ್ರವರಿ 9 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 10 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 11 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 12 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 13 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 14 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 15 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ತಾತ್ಕಾಲಿಕವಾಗಿ ವಿದ್ಯುತ್​ ಸರಬರಾಜು ಸ್ಥಗಿತಗೊಳ್ಳಲಿದೆ.
  • ಫೆಬ್ರವರಿ 16 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 17 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​​​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 18 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Sat, 8 February 25

Follow Us
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
ಮಂತ್ರಾಲಯದಲ್ಲಿ ಬಿಸಿಲಿನ ತಾಪಕ್ಕೆ ಸಿಲಿಂಡರ್ ಸ್ಫೋಟ
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
‘ದಿಲೀಪ್ ರಾಜ್ ನಿಧನದ ಸುದ್ದಿ ಬಂದಾಗ ನಾನು ನಂಬಲಿಲ್ಲ’: ಎಸ್. ನಾರಾಯಣ್
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ದಿಲೀಪ್ ರಾಜ್ ಅಂತ್ಯಕ್ರಿಯೆ ಬಗ್ಗೆ ಮಾಹಿತಿ ನೀಡಿದ ಅಣ್ಣ: ವಿಡಿಯೋ
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ವಯನಾಡು 'ಕೈ' ಕಚೇರಿ ಬಳಿಯೇ ರಾಹುಲ್​​, ಪ್ರಿಯಾಂಕಾ ವಿರುದ್ಧ ಪೋಸ್ಟರ್​​!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ಕಾಫಿ ತೋಟದತ್ತ ಹೆಜ್ಜೆಹಾಕಿದ 25ಕ್ಕೂ ಹೆಚ್ಚು ಆನೆಗಳ ದಿಂಡು!
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ರಾಮನಗರದ ತೋಟದಲ್ಲಿ ನಡೆಯಲಿದೆ ದಿಲೀಪ್ ರಾಜ್ ಅಂತ್ಯಕ್ರಿಯೆ; ಸಕಲ ಸಿದ್ಧತೆ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ಅರ್ಧ ಗಂಟೆ ಸಿಕ್ಕಿದ್ರೂ ಜಿಮ್​​ಗೆ ಹೋಗ್ತಾ ಇದ್ದ,ಯಾವುದೇ ದುರಭ್ಯಾಸ ಇರಲಿಲ್ಲ
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ವಿಶ್ವಾಸಮತ ಗೆದ್ದ ಬಳಿಕ ಮಹತ್ವದ ಘೋಷಣೆ ಮಾಡಿದ ತಮಿಳುನಾಡು ಸಿಎಂ ವಿಜಯ್​​
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
ದಿಲೀಪ್ ರಾಜ್ ನಿಧನ: ಅಂತಿಮ ದರ್ಶನ ಪಡೆದು ಕಂಬನಿ ಮಿಡಿದ ಸೆಲೆಬ್ರಿಟಿಗಳು
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ
Live: ತಮಿಳುನಾಡು ಸಿಎಂ ವಿಜಯ್ ವಿಶ್ವಾಸಮತ ಯಾಚನೆ ನೇರಪ್ರಸಾರ