AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಫೆಬ್ರವರಿ 9 ರಿಂದ 18 ರವರೆಗೆ ಹಲವು ಪ್ರದೇಶಗಳಲ್ಲಿ ಯೋಜಿತ ವಿದ್ಯುತ್ ಕಡಿತವಾಗಲಿದೆ. ಅಟಲ್ ಭೂಜಲ್ ಯೋಜನೆಯ ಕಾಮಗಾರಿಯಿಂದಾಗಿ ಗೋವಿಂದನಗರ, ಹನುಮಂತಪುರ ಮುಂತಾದ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
|

Updated on:Feb 10, 2025 | 8:27 AM

Share

ಬೆಂಗಳೂರು, ಫೆಬ್ರವರಿ 08: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆಬ್ರವರಿ 6 ರಿಂದ 18 ರವರೆಗೆ ನಿಗದಿತ ವಿದ್ಯುತ್ ಕಡಿತವಾಗಲಿದೆ (Power Cut). ಬೆಸ್ಕಾಂನ ನಗರ ಉಪವಿಭಾಗ-1ಕ್ಕೆ ಸಬಂಧಿಸಿದಂತೆ ಅಟಲ್​ ಭೂಜಲ್​ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

  • ಫೆಬ್ರವರಿ 8 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.
  • ಫೆಬ್ರವರಿ 9 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 10 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 11 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 12 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 13 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 14 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 15 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ತಾತ್ಕಾಲಿಕವಾಗಿ ವಿದ್ಯುತ್​ ಸರಬರಾಜು ಸ್ಥಗಿತಗೊಳ್ಳಲಿದೆ.
  • ಫೆಬ್ರವರಿ 16 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 17 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​​​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 18 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Sat, 8 February 25

ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಮಾರ್ಮಿಕವಾಗಿ ಡಿ.ಕೆ. ಸುರೇಶ್ ಪೋಸ್ಟ್​: ಟಾರ್ಗೆಟ್​​ ಯಾರು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ಪೊಲೀಸ್ ಕಂಪ್ಲೇಂಟ್ ಕೊಡ್ತೀನಿ ಎಂದ ಅಭಿಮಾನಿ: ಅರ್ಜುನ್ ಜನ್ಯ ಉತ್ತರ ಏನು?
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
ನಿಯಮ ಮುರಿದ ಸಹೋದರ, ಬಿಗ್​​ಬಾಸ್ ಆದೇಶಕ್ಕೆ ಕಾವ್ಯಾ ಕಣ್ಣೀರು
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
‘45’ ಸಿನಿಮಾ ಅನ್ನು ತಮ್ಮದೇ ರೀತಿಯಲ್ಲಿ ವಿಶ್ಲೇಷಿಸಿದ ಶಿವಣ್ಣ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಜನ ಚಪ್ಪಲಿಯಲ್ಲಿ ಹೊಡೆಯುತ್ತಾರೆ: ತಹಶೀಲ್ದಾರ್​​ಗೆ ಕೈ ಶಾಸಕ ಎಚ್ಚರಿಕೆ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಹುಬ್ಬಳ್ಳಿ ಮರ್ಯಾದೆ ಹತ್ಯೆ:ದಲಿತರು ಪ್ರೀತಿನೇ ಮಾಡಬಾರದಾ? ಮುತಾಲಿಕ್ ಆಕ್ರೋಶ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
ಮಲ್ಲಿಕಾರ್ಜನ ಖರ್ಗೆ ಭೇಟಿ ಬಳಿಕ ಡಿಕೆ ಶಿವಕುಮಾರ್ ಸ್ಫೋಟಕ ಹೇಳಿಕೆ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
2026ರಲ್ಲಿ ಈ ರಾಶಿಗೆ ಗುರು, ಶನಿ, ರಾಹು, ಕೇತು ಸಂಚಾರದಿಂದ ಆರ್ಥಿಕ ಲಾಭ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಸೀಬರ್ಡ್ ಬಸ್ ದುರಂತ: ಪ್ರಾಣ ಉಳಿಸಿಕೊಂಡವರ ಒಂದೊಂದು ಕಥೆ ರೋಚಕ
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್
ಯಾರ ಮನೆಯನ್ನೂ ಒಡೆಯಬಾರದು: ಫ್ಯಾನ್ಸ್ ವಾರ್ ಬಗ್ಗೆ ಶಿವಣ್ಣ ಖಡಕ್ ರಿಯಾಕ್ಷನ್