AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ

ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ವ್ಯಾಪ್ತಿಯಲ್ಲಿ ಫೆಬ್ರವರಿ 9 ರಿಂದ 18 ರವರೆಗೆ ಹಲವು ಪ್ರದೇಶಗಳಲ್ಲಿ ಯೋಜಿತ ವಿದ್ಯುತ್ ಕಡಿತವಾಗಲಿದೆ. ಅಟಲ್ ಭೂಜಲ್ ಯೋಜನೆಯ ಕಾಮಗಾರಿಯಿಂದಾಗಿ ಗೋವಿಂದನಗರ, ಹನುಮಂತಪುರ ಮುಂತಾದ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಕಡಿತವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.

ಬೆಸ್ಕಾಂ ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆ. 9 ರಿಂದ 18ರವರೆಗೆ ವಿದ್ಯುತ್​ ವ್ಯತ್ಯಯ
ಸಾಂದರ್ಭಿಕ ಚಿತ್ರ
ವಿವೇಕ ಬಿರಾದಾರ
ವಿವೇಕ ಬಿರಾದಾರ|

Updated on:Feb 10, 2025 | 8:27 AM

Share

ಬೆಂಗಳೂರು, ಫೆಬ್ರವರಿ 08: ಬೆಂಗಳೂರು ವಿದ್ಯುತ್ ಸರಬರಾಜು ಕಂಪನಿ ಲಿಮಿಟೆಡ್ (BESCOM) ವ್ಯಾಪ್ತಿಯ ಹಲವು ಪ್ರದೇಶಗಳಲ್ಲಿ ಫೆಬ್ರವರಿ 6 ರಿಂದ 18 ರವರೆಗೆ ನಿಗದಿತ ವಿದ್ಯುತ್ ಕಡಿತವಾಗಲಿದೆ (Power Cut). ಬೆಸ್ಕಾಂನ ನಗರ ಉಪವಿಭಾಗ-1ಕ್ಕೆ ಸಬಂಧಿಸಿದಂತೆ ಅಟಲ್​ ಭೂಜಲ್​ ಕಾಮಗಾರಿ ಕೈಗೊಂಡ ಹಿನ್ನೆಲೆಯಲ್ಲಿ ಈ ಪ್ರದೇಶಗಳಲ್ಲಿ 8 ಗಂಟೆಗಳ ಕಾಲ ವಿದ್ಯುತ್ ಸ್ಥಗಿತಗೊಳಿಸಲಾಗುವುದು ಎಂದು ಬೆಸ್ಕಾಂ ತಿಳಿಸಿದೆ.

ವಿದ್ಯುತ್ ವ್ಯತ್ಯಯವಾಗುವ ಪ್ರದೇಶಗಳು

  • ಫೆಬ್ರವರಿ 8 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ಕಡಿತವಾಗಲಿದೆ.
  • ಫೆಬ್ರವರಿ 9 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 10 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 11 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 12 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 13 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 14 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ಪವರ್​ ಕಟ್​ ಆಗಲಿದೆ.
  • ಫೆಬ್ರವರಿ 15 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​ನಲ್ಲಿ ತಾತ್ಕಾಲಿಕವಾಗಿ ವಿದ್ಯುತ್​ ಸರಬರಾಜು ಸ್ಥಗಿತಗೊಳ್ಳಲಿದೆ.
  • ಫೆಬ್ರವರಿ 16 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 17 ರಂದು ಹನುಮಂತಪುರ, ಕುವೆಂಪು ನಗರ, ಆದರ್ಶ ನಗರ, ಆನೆತೋಟ, ಜಗನ್ನಾಥಪುರ, ಶಾರದಾದೇವಿ ನಗರ, ಗಣೇಶ ನಗರ, ನಿರ್ವಾಣಿ ಲೇಔಟ್​​​ನಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.
  • ಫೆಬ್ರವರಿ 18 ರಂದು ಗೋವಿಂದನಗರ, ಹೌಸಿಂಗ್ ಬೋರ್ಡ್, ಗುಬ್ಬಿ ಗೇಟ್, ಕುಂಟಮ್ಮನತೋಟ, ದಿಟ್ಟೂರು, ಬಿ.ಎಚ್.ಪಾಲಿ, ಹೊನ್ನೇನಹಳ್ಳಿ ರಸ್ತೆ, ಹಾರೋನಹಳ್ಳಿಯಲ್ಲಿ ವಿದ್ಯುತ್​ ವ್ಯತ್ಯಯವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 9:18 am, Sat, 8 February 25

Follow Us
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಬರ ವೀಕ್ಷಣೆ ವೇಳೆ ಅಧಿಕಾರಿಗಳಿಗೆ ಡಿಸಿಎಂ‌ ಪರಮೇಶ್ವರ್ ಕ್ಲಾಸ್!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಆ.13ರಂದು ಕರ್ನಾಟಕ ಬಂದ್​​: ಬೆಂಗಳೂರಿನ ಖಾಸಗಿ ಶಾಲೆಗಳಿಗಿಲ್ಲ ರಜೆ!
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬನಶಂಕರಿಯಲ್ಲಿ ನಿನ್ನೆ ಸಂಜೆ ಮತ್ತೆ ಚಿರತೆ ಪ್ರತ್ಯಕ್ಷ ಇಂದು ಕಾರ್ಯಾಚರಣೆ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಬಾಗಲಕೋಟೆಯಲ್ಲಿ ಗಮನ ಸೆಳೆದ 500 ಮೀಟರ್ ಉದ್ದದ ಬೃಹತ್ ರಾಷ್ಟ್ರಧ್ವಜ
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಅದ್ವೈತ್ ಉಪಾಧ್ಯಾಯ ನಾಪತ್ತೆ ಕೇಸ್​​ಗೆ ಟ್ವಿಸ್ಟ್​​ ಮೇಲೆ ಟ್ವಿಸ್ಟ್​​!
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಸರ್ಕಾರಿ ಆದೇಶದಿಂದ ಸಂಕಷ್ಟಕ್ಕೆ ಸಿಲುಕಿದ ಅತಿಥಿ ಉಪನ್ಯಾಸಕರು
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಹೆಚ್​ಡಿಕೆ ವಿರುದ್ಧ ‘ಕೋಳಿ’ ಪೋಸ್ಟರ್ ಅಂಟಿಸಿ ಕಾಂಗ್ರೆಸ್ ವ್ಯಂಗ್ಯ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಗೆಳೆಯ ವಾಸುಕಿ ವೈಭವ್​ ಕಾನ್ಸರ್ಟ್​ಗೆ ಟಿಕೆಟ್ ಖರೀದಿಸಿ ಬಂದ ಶೈನ್ ಶೆಟ್ಟಿ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಇಂದು ಮಾಸ ಶಿವರಾತ್ರಿ: ಮೇಷಾದಿ 12 ರಾಶಿಗಳ ದಿನ ಭವಿಷ್ಯ ಇಲ್ಲಿದೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ
ಭಾರತ-ಚೀನಾ ಗಡಿ ಬಳಿ ಪ್ರವಾಹ; ಉತ್ತರಾಖಂಡದಲ್ಲಿ ಕೊಚ್ಚಿಹೋದ ಬಿಆರ್‌ಒ ಸೇತುವೆ