AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಬೆಂಗಳೂರು: ರಾತ್ರಿ ಪ್ರಯಾಣಿಸುವವರಿಗೆ ಸಿಹಿಸುದ್ದಿ ನೀಡಿದ ಬಿಎಂಟಿಸಿ; ಏನು ಗೊತ್ತಾ?

ರಾತ್ರಿ ವೇಳೆಯಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 4 ರವರೆಗೆ ಸಂಚಾರ ಮಾಡುವ ಸಾಮಾನ್ಯ ಸಾರಿಗೆಯ ಬಸ್ಸುಗಳಲ್ಲಿ ಒನ್ ಅಂಡ್ ಆಫ್ ಚಾರ್ಜ್ ಅಂದರೆ ಒಂದುವರೆ ಪಟ್ಟು ಹಣ ಪಡೆಯುತ್ತಿದ್ದ ಬಿಎಂಟಿಸಿ ನಿಗಮ. ಇಂದಿನಿಂದ ರಾತ್ರಿ ಪ್ರಯಾಣಿಸುವವರಿಗೆ ಸಿಹಿಸುದ್ದಿ ನೀಡಿದೆ. ಏನು ಅಂತೀರಾ?ಇಲ್ಲಿದೆ ನೋಡಿ.

ಬೆಂಗಳೂರು: ರಾತ್ರಿ ಪ್ರಯಾಣಿಸುವವರಿಗೆ ಸಿಹಿಸುದ್ದಿ ನೀಡಿದ ಬಿಎಂಟಿಸಿ; ಏನು ಗೊತ್ತಾ?
ಬಿಎಂಟಿಸಿ
ಕಿರಣ್​ ಸೂರ್ಯ
| Edited By: ಕಿರಣ್ ಹನುಮಂತ್​ ಮಾದಾರ್|

Updated on:Sep 06, 2023 | 7:43 PM

Share

ಬೆಂಗಳೂರು, ಸೆ.06: ಪ್ರಯಾಣಿಕರಿಗೆ ಸಿಹಿಸುದ್ದಿ ನೀಡಿದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ಸಿಹಿ ಸುದ್ದಿಯನ್ನು ನೀಡಿದೆ. ಹೌದು, ನೈಟ್ ಸರ್ವಿಸ್‌ ಬಸ್‌ಗಳಲ್ಲಿಯೂ ಕೂಡ ಸಾಮಾನ್ಯ ಶುಲ್ಕ ಪಡೆಯಲು ನಿರ್ಧಾರ ಮಾಡಿದೆ. ಈ ಹಿಂದೆ 2001 ರಿಂದ ಬಿಎಂಟಿಸಿಯ ರಾತ್ರಿವೇಳೆಯಲ್ಲಿ ರಾತ್ರಿ 11 ರಿಂದ ಬೆಳಿಗ್ಗೆ 4 ರವರೆಗೆ ಸಂಚಾರ ಮಾಡುವ ಸಾಮಾನ್ಯ ಸಾರಿಗೆಯ ಬಸ್ಸುಗಳಲ್ಲಿ ಒನ್ ಅಂಡ್ ಆಫ್ ಚಾರ್ಜ್ ಅಂದರೆ ಒಂದುವರೆ ಪಟ್ಟು ಹಣ ಪಡೆಯುತ್ತಿದ್ದ ಬಿಎಂಟಿಸಿ ನಿಗಮ. ಇಂದಿನಿಂದ ಆ ಹಿಂದಿನ ದರವನ್ನು ಕೈಬಿಟ್ಟು ನಾರ್ಮಲ್ ದರವನ್ನು ಪಡೆಯಲು ಬಿಎಂಟಿಸಿ ನಿಗಮ ಆದೇಶ ಮಾಡಿದೆ.

ಸೆಪ್ಟೆಂಬರ್​ 25 ರಂದು ಬಿಎಂಟಿಸಿ ರಜತ ಮಹೋತ್ಸವ

ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ತನ್ನ ರಜತ ಮಹೋತ್ಸವ ಸಮಯದಲ್ಲಿ ಪ್ರಯಾಣಿಕರಿಗಾಗಿ ಹೊಸ ಅಪ್ಲಿಕೇಶನ್ ಒಂದನ್ನು ಲಾಂಚ್​ ಮಾಡುತ್ತಿದೆ ಎಂದು ಡಿಹೆಚ್​ ವರದಿ ಮಾಡಿದೆ. ಹೌದು, ಈ ಅಪ್ಲಿಕೇಶನ್​ ಮೂಲಕ ಬಸ್​ನ್ನು ಟ್ರ್ಯಾಕ್​ ಮಾಡಬಹುದು, ನಮ್ಮ ನಿಲ್ದಾಣಕ್ಕೆ ಬಸ್​ ಎಷ್ಟು ಗಂಟೆಗೆ ಬರಬಹುದು ಜೊತೆಗೆ ಮುಂಗಡ ಟಿಕೆಟ್​ ಖರೀದಿಸಲು ಇನ್ನಿತರ ಸೇವೆಗಳನ್ನು ಇದರಲ್ಲಿ ಪಡೆಯಬಹುದಾಗಿದೆ.

ಇದನ್ನೂ ಓದಿ:ಪ್ರಯಾಣಿಕರಿಗೆ ಗುಡ್​ನ್ಯೂಸ್: ಬಿಎಂಟಿಸಿ ಬಸ್​​ನಲ್ಲಿ ರಾತ್ರಿ ಪ್ರಯಾಣದ ಹೆಚ್ಚುವರಿ ಟಿಕೆಟ್​ ಶುಲ್ಕ ರದ್ದು

ಇಂದು ಸಾರಿಗೆ ಸಿಬ್ಬಂದಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಸಹಿ ಸುದ್ದಿ ನೀಡಿದ್ದಾರೆ. ಚಾಲಕರ ಮಕ್ಕಳ ವಿದ್ಯಾಭ್ಯಾಸಕ್ಕೆ 4 ಕೋಟಿ 7 ಲಕ್ಷ ರೂ. ಕೊಡಲಾಗಿತ್ತು. ಈ ಬಾರಿ 17 ಕೋಟಿ ರೂ. ಮೀಸಲಿಡಲಾಗಿದೆ. ಮತ್ತು ಚಾಲಕರ ಪುನಶ್ಚೇತನಕ್ಕೆ ಕಡಿಮೆ ಬಡ್ಡಿ ದರದಲ್ಲಿ ಸಾಲ, ಚಾಲಕರಿಗೆ ವಸತಿ ಯೋಜನೆ ನೀಡಲು ವಸತಿ ಇಲಾಖೆಗೆ ಪತ್ರ ಬರೆದಿದ್ದೇನೆ ಎಂದು ಶಾಂತಿನಗರದ ಬಿಎಂಟಿಸಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ್ದರು.

ಮತ್ತಷ್ಟು ರಾಜ್ಯ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 7:30 pm, Wed, 6 September 23

Follow Us
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಿದ ಧುರಂಧರ್ ನಟ ಆರ್. ಮಾಧವನ್: ವಿಡಿಯೋ ನೋಡಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ಮೃತರ ಕುಟುಂಬಕ್ಕೆ ನ್ಯಾಯ ಕೊಡಿಸಲು ಬದ್ಧ ಎಂದ ಶಾಸಕ ಪುಟ್ಟರಂಗಶೆಟ್ಟಿ
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
ನವಿಲುಗರಿ ಧರಿಸಿ ನಿವೇದಿತಾ ಗೌಡ, ಕಿಶನ್ ರೀಲ್ಸ್: ವಿವಾದಕ್ಕೆ ಕಾರಣ ಏನು?
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
‘ಆ ದಿನಗಳು’ ಸಿನಿಮಾ ನೆನೆದ ನಿರ್ದೇಶಕ ಕೆಎಂ ಚೈತನ್ಯ: ವಿಡಿಯೋ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ವಿನೋದ್ ಪ್ರಭಾಕರ್​​ಗೆ ಆಗಿದ್ದೇನು: ಮಾಹಿತಿ ನೀಡಿದ ಸಹ ನಟ ವಿಜಯ್ ಗೌಡ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಮುಸ್ಲಿಂ ಸಮುದಾಯದ ಮತ್ತಿಬ್ಬರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಚರ್ಚೆ
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಅಡ್ಡಮತದಾನ ಮಾಡಿದವರಿಗೆ ತಕ್ಕ ಶಾಸ್ತಿ: ಹೈಕಮಾಂಡ್ ಗುಟ್ಟು ಬಿಚ್ಚಿಟ್ಟ ಅಶೋಕ್
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಪೋರ್ಟರ್, ರ‍್ಯಾಪಿಡೋ ಆ್ಯಪ್​​ಗಳ ವಿರುದ್ಧ ಬೀದಿಗಿಳಿದ ಗೂಡ್ಸ್ ವಾಹನ ಚಾಲಕರು
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಯುಎಇ ದೇಶಕ್ಕೆ ರಫ್ತಾಗಲಿವೆ ಬ್ರಹ್ಮೋಸ್, ಆಕಾಶ್ ಕ್ಷಿಪಣಿಗಳು!
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ
ಬೆಂಗಳೂರು ರಸ್ತೆ ಅಭಿವೃದ್ಧಿ ಅನುದಾನದ ಬಗ್ಗೆ ತೇಜಸ್ವಿ ಸೂರ್ಯ ವಾಗ್ದಾಳಿ